ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಸುಪ್ರೀಂ ಅರ್ಜಿ ವಜಾ..!

ನವದೆಹಲಿ : ಸೌಜನ್ಯಾ ಪ್ರಕರಣದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಪರಾಧ ಹಿನ್ನೆಲೆ ಹೊಂದಿರುವುದು ಹಾಗೂ ನಿರಂತರವಾಗಿ ಸಮಾಜದ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಆಧಾರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಈ ಹಿಂದೆ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸುಪ್ರೀಂ…

Prakhara News

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ 

ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಪತ್ನಿ ಪೊರಕೆ, ಕಟ್ಟಿಗೆಯಿಂದ ಚಂದ್ರಶೇಖರ ಸಿದ್ದಿಗೆ ಹಲ್ಲೆ ಮಾಡಿದ್ದಾರೆ. ಜುಲೈ 31 ರಂದು ಮಧ್ಯಾಹ್ನ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಾಯಿ ದೂರು ನೀಡಿದ್ದರು. ಕಾಮಿಡಿ ಕಿಲಾಡಿಗಳು ನಂತರ ಚಂದ್ರಶೇಖರ ಸಿದ್ದಿ ಕಾಮಿಡಿ ಶೋ, ಕೆಲವು ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸಿದ್ದು, ನಂತರ ಅವಕಾಶ ಸಿಗದೇ ನೊಂದಿದ್ದರು. ಮಾನಸಿಕ ಖಿನ್ನತೆಗೆ…

Prakhara News

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದರದಲ್ಲಿ ಭಾರೀ ಕಡಿತ, ಇಲ್ಲಿದೆ ಮಂಗಳೂರು ವಿಭಾಗದ ನೂತನ ದರ

ಮಂಗಳೂರು: ಮಂಗಳೂರು ವಿಭಾಗದಿಂದ ಕೆ.ಎಸ್‌.ಆರ್‌.ಟಿ.ಸಿ ನಿಗಮದ ಕುಂದಾಪುರ, ಉಡುಪಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ನಾನಾ ಮಾದರಿಯ ಪ್ರತಿಷಿತ ಬಸ್ ಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10 ರಿಂದ ಶೇ. 15 ರವರೆಗೆ ಪ್ರಯಾಣದರಗಳನ್ನು ಕಡಿಮೆಗೊಳಿಸಲಾಗಿದ್ದು, ಜ.5 ರಿಂದ ಜಾರಿಗೆ ಬರಲಿದೆ. ಅಂಬಾರಿ ಉತ್ಸವ ಪ್ರಯಾಣ ದರ ಡ್ರೀಮ್‌ ಕ್ಲಾಸ್‌ ಮಲ್ಟಿ ಆಕ್ಸಿಲ್‌ 2.0 ಮಲ್ಟಿ ಆಕ್ಸಿಲ್‌ ನಾನ್‌ ಎಸಿ ಸ್ಲೀಪರ್‌ ಪಲ್ಲಕ್ಕಿ ನಾನ್‌ ಎಸಿ ಸ್ಲೀಪರ್‌ ರಾಜಹಂಸ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್‌.ಆರ್‌.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಯವರು ತಮ್ಮ ಪ್ರಕಟಣೆಯಲ್ಲಿ…

Prakhara News
- Sponsored -
Ad imageAd image
Weather
23°C
New York
scattered clouds
24° _ 20°
83%
1 km/h
Tue
25 °C
Wed
29 °C
Thu
25 °C
Fri
25 °C
Sat
24 °C

Follow US

Most Read

Discover Categories

ಉಡುಪಿ: ಮರಳು, ಕಲ್ಲು ಸಾಗಾಟದ ಟಿಪ್ಪರ್‌ಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ: ಎಸ್ಪಿ ಹರಿರಾಂ ಶಂಕರ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು…

Prakhara News

ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕ

ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ…

Prakhara News

ಉಪ್ಪಿನಂಗಡಿ – ಸ್ಕೂಟರ್ ಗೆ ಕಾರು ಡಿಕ್ಕಿ – 5 ವರ್ಷದ ಬಾಲಕಿ ಸಾವು

ಉಪ್ಪಿನಂಗಡಿ : ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಬಾಲಕಿ ಸಾವನಪ್ಪಿದ…

Prakhara News

ಉಡುಪಿ: ಮಹಿಳೆಗೆ ಟೆಲಿಗ್ರಾಮ್ ನಲ್ಲಿ ಲಕ್ಷಾಂತರ ರೂ. ವಂಚನೆ

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಮಹಿಳೆಯೊಬ್ಬರಿಗೆ ಟೆಲಿಗ್ರಾಮ್ ನಲ್ಲಿ ಟಾಸ್ಕ್ ನ ಆಸೆ ತೋರಿಸಿ ಲಕ್ಷಾಂತರ…

Prakhara News

ವೀರಕಂಬ: ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಪೂರ್ತಿ ಬೆಂಕಿಗೆ ಆಹುತಿಯಾಗಿದ್ದ ಮಹಿಳೆಗೆ ನೆರವಾದ ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ (ರಿ)

ಬಂಟ್ವಾಳ: ಇತ್ತೀಚೆಗೆ ಕಲ್ಲಡ್ಕ ಕೊಳ್ತಮಜಲ್ ಗ್ರಾಮದವೀರಕಂಬ ಗಣೇಶ್ ಕೊಡಿ ನಿವಾಸಿ ಶ್ರೀಮತಿ ರಾಜೇಶ್ವರಿಯವರ ಮನೆ ಶಾರ್ಟ್…

Prakhara News

ಎ.20 ರಂದು : ಮಂಗಳೂರು ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ  ಸುವರ್ಣ ಸಂಭ್ರಮ ಹಾಗೂ ಸಮಾವೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ…

Prakhara News

ಮಂಗಳೂರಿನಲ್ಲಿ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್ ಪರಿಚಯಿಸಿದ ದಿಲ್ ರಾಜ್ ಆಳ್ವ ಮಾಲಕತ್ವದ ರೂಟ್ ಸಂಖ್ಯೆ 27 ರ ಶ್ರೀ ಗಣೇಶ್ ಪ್ರಸಾದ್ ಸಂಸ್ಥೆ.

ಮಂಗಳೂರು : ಕರಾವಳಿ ಸಾರಿಗೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುವ ಮೂಲಕ, ದಿಲ್ ರಾಜ್ ಆಳ್ವ ಮಾಲಕತ್ವದ…

Prakhara News

ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್‌ ಚೌಟ:ದಕ್ಷಿಣ ಕನ್ನಡದಲ್ಲಿ ಪ್ರಗತಿಯಲ್ಲಿರುವ ಯೋಜನೆಗಳ ಕಾಮಗಾರಿ ವೇಗ ಹೆಚ್ಚಿಸಲು ಮನವಿ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕನ್ಯಾನ ಬೆರಿಕಟ್ಟೆ ಪರಿಸರದಲ್ಲಿ ಕೋಳಿ ಫಾರ್ಮ್ ದುರ್ವಾಸನೆಗೆ ಸಾರ್ವಜನಿಕರ ಆಕ್ರೋಶ – ಪಂಚಾಯತ್ ನಿರ್ಲಕ್ಷ್ಯ ಆರೋಪ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕನ್ಯಾನ ಬೆರಿಕಟ್ಟೆ – ಕಾಡುಮನೆ ಪರಿಸರದ ನಿವಾಸಿಗಳು ಹಲವು ವರ್ಷಗಳಿಂದ ಸಾರ್ವಜನಿಕ ಆರೋಗ್ಯಕ್ಕೆ ಮಾರಕವಾಗಿರುವ ಸಮಸ್ಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆರಿಕಟ್ಟೆ ಮಸೀದಿಯ ಸಮೀಪದಲ್ಲಿರುವ ಮೂಸ ಶಹೀದ್ ರವರ ಮಾಲಕತ್ವದ ಕೋಳಿ ಫಾರ್ಮ್‌ನಿಂದ ಹರಡುತ್ತಿರುವ ತೀವ್ರ ದುರ್ವಾಸನೆ,…

Prakhara News

Follow Writers

Prakhara News 1458 Articles
- Sponsored -
Ad image