Hot News
- Quick Links
- Technology
- Business
- Science
- Covid-19 Statistics
ಕಾಸರಗೋಡು: ಮಂಜೇಶ್ವರದ ಹೊಸಂಗಡಿ ಬಳಿಯ ಅಂಗಡಿಪ್ಪಡವಿಯಲ್ಲಿ ವಲಸೆ ಕಾರ್ಮಿಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ 31 ವರ್ಷದ ವ್ಯಕ್ತಿಯನ್ನು ಮಂಜೇಶ್ವರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕರ್ನಾಟಕದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಮ್ ನಾಯಕ್ (31) ಬಂಧಿತ ಆರೋಪಿ. ಕೃತ್ಯ ಎಸಗಿ ಮಂಗಳೂರಿನ ಪಡೀಲ್ ಪ್ರದೇಶದಿಂದ ತಮ್ಮ ಸ್ವಗ್ರಾಮಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಈತನನ್ನು ಸೆರೆಹಿಡಿದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿಯ ಲಿಂಗನಾಯಕನಹಳ್ಳಿ ನಿವಾಸಿ ರಮೇಶ್ (38) ಕೊಲೆಯಾದ ದುರ್ದೈವಿ. ಶುಕ್ರವಾರ ಸಂಜೆ ಅಂಗಡಿಪ್ಪಡವಿಯಲ್ಲಿ ವಲಸೆ ಕಾರ್ಮಿಕರು ವಾಸಿಸುತ್ತಿದ್ದ ಎರಡು…


ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಆರೋಪಿಯ ವಿರುದ್ಧ ಈಗಾಗಲೇ…
ಶಿವಮೊಗ್ಗ: ಪತಿಯನ್ನು ಕೊಲೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೋರ್ವನಿಗೆ ಏಳುವರ್ಷ ಕಾರಾಗೃಹವಾಸ ಶಿಕ್ಷೆಯನ್ನು ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಮೂರ್ತಿ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರಿದ್ದ ಪೀಠ ಈ ತೀರ್ಪು ನೀಡಿದೆ, ಅಂತರಗಂಗೆಯಲ್ಲಿ ಶಾಲಾ ಶಿಕ್ಷಕಿಯಾಗಿದ್ದ ಲಕ್ಷ್ಮೀ ಹಾಗೂ ಆಕೆಯ ಪ್ರಿಯಕರ ಕೃಷ್ಣಮೂರ್ತಿ ಮತ್ತು ಶಿವರಾಜ್ ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ. ಸೊರಬದ ಇಮ್ತಿಯಾಜ್ ಎಂಬ ಶಿಕ್ಷಕ ಗುಲ್ಬರ್ಗದಲ್ಲಿ ಕೆಲಸ ಮಾಡುವಾಗ ಪ್ರೀತಿಸಿ, ಲಕ್ಷ್ಮೀಯನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಇವರಿಗೆ ಒಂದು ಗಂಡು ಮಗು ಸಹ ಇತ್ತು.…

ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10…
ಬೆಳ್ತಂಗಡಿ : ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯಿಂದಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ…
ವಿಟ್ಲ: ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ವಿದ್ಯಾಸಂಸ್ಥೆಯಲ್ಲಿನ 10 ನೇ ತರಗತಿಯ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ…
ಬೆಳ್ತಂಗಡಿ : ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ…
ಮಂಗಳೂರು: ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು…
ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ…
ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬುಧವಾರ…
ಉಡುಪಿ: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ…
Confirmed
65.10M
Death
6.60M
ಬಂಟ್ವಾಳ: ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ಮೂಲದ ವಿಕಾಸ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಇತರ ಎಂಟು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

Sign in to your account