Hot News
- Quick Links
- Technology
- Business
- Science
- Covid-19 Statistics
ಮಂಗಳೂರು : ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ರಕ್ತದಾನ, ವಿಪತ್ತು ನಿರ್ವಹಣೆಯಂತಹ ಉದಾತ್ತ ಕಾರ್ಯಗಳಲ್ಲಿ ತೊಡಗಿರುವ ರೆಡ್ಕ್ರಾಸ್ ಸಂಸ್ಥೆ ಮಾನವೀಯಸೇವೆಯಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮತ್ತು ಯುವ ಜನತೆಗೆ ಪ್ರೇರಣೆಯಾಗಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು. ಭಾರತೀಯ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್ಕ್ರಾಸ್ ಮಂಗಳೂರು ವಿ.ವಿ. ಸಹಯೋಗದಲ್ಲಿ ನಗರದ ರೆಡ್ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ರೆಡ್ಕ್ರಾಸ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ರೆಡ್ಕ್ರಾಸ್ ದ.ಕ.ಜಿಲ್ಲಾ ಘಟಕ ಬಡವರಿಗೆ ತುರ್ತು ಸಂದರ್ಭ ಉಚಿತವಾಗಿ ರಕ್ತ ಪೂರೈಸಲು ಮುಂದಾಗಿದ್ದು ಸಾರ್ವಜನಿಕ…


ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ- ಆರಿಕ್ಕಾಡಿಯಲ್ಲಿ ಕಾರು ಮತ್ತು ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು ವಿವಾಹವಾಗಿದ್ದು ಬಳಿಕ ಇಲ್ಲೇ ವಾಸವಾಗಿದ್ದರು. ಕನ್ಯಾನ ಪೇಟೆಯಲ್ಲಿರುವ ಹೋಟೆಲಲ್ಲಿ ಕಾರ್ಮಿಕರಾಗಿರುವ ಮುನೀರ್ ಸಂಜೆ ಮಾಲಿಕನ ಸ್ಕೂಟರ್ ಪಡೆದು ಕುಂಬಳೆ ಕಡೆ ಹೋಗಿದ್ದರೆನ್ನಲಾಗಿದೆ.

ಮಂಗಳೂರು : ರಕ್ತದಾನ ಅತ್ಯಂತ ಪುಣ್ಯದ ಕಾರ್ಯವಾಗಿದ್ದು , ತುರ್ತು ಸಂದರ್ಭ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅವಶ್ಯ ಎಂದು ಲೇಡಿಗೋಶನ್ ಅಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾ ಪ್ರಸಾದ್ ಹೇಳಿದರು. ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ, ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ ಮತ್ತು ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದ ವತಿಯಿಂದ ಲೇಡಿಗೋಶನ್ ಅಸ್ಪತೆಯಲ್ಲಿ ಸೋಮವಾರ ನಡೆದ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಿಬಿರ ಉದ್ಘಾಟಿಸಿದ ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಮಾತನಾಡಿ ‘…

ಧರ್ಮಸ್ಥಳ: ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಎಸ್.ಐ.ಟಿ. ತಂಡದ ಅಧಿಕಾರಿ…
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ದಿನಾಂಕ 10.8.2025…
ಉಡುಪಿ : ಅಪರಿಚಿತ ವ್ಯಕ್ತಿಗಳು ಮೊಬೈಲ್ ಅಂಗಡಿಗಳಿಗೆ ಮಾರಾಟ ಮಾಡಲು ತಂದಿದ್ದ, ಯಾವುದೇ ಸೂಕ್ತ ದಾಖಲೆಗಳಿಲ್ಲದ…
ಮಂಗಳೂರು: ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ 65 ವರ್ಷ ಪ್ರಾಯದ ವ್ಯಕ್ತಿಯೊಬ್ಬರ ಅಂಗಾಂಗ…
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ…
ಚೆನ್ನೈ: ದಳಪತಿ ವಿಜಯ್ ಅವರ ಕೊನೆಯ ಚಿತ್ರ 'ಜನ ನಾಯಗನ್' ಸೆನ್ಸಾರ್ ಮಂಡಳಿಯ ತಡೆಯಿಂದಾಗಿ ಮುಂದೂಡಲ್ಪಟ್ಟಿದೆ.…
ಮಂಗಳೂರು: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕೀಳು ಮಟ್ಟದ ಹೇಳಿಕೆ ನೀಡುವ…
ಬೆಳ್ತಂಗಡಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿದ ಶೇ. 33 ಮಹಿಳಾ ಮೀಸಲಾತಿ…
ಮಂಗಳೂರು : ಮಂಗಳೂರು ಸಮೀಪದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ…
Confirmed
65.10M
Death
6.60M
ಮಂಗಳೂರು: “ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳನ್ನು ನೀವೆಲ್ಲರೂ ಗಮನಿಸಿರುತ್ತೀರಿ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರ ಮೇಲೆ ನಡೆಯುತ್ತಿರುವ ಅಪಪ್ರಚಾರ ಹಾಗೂ…

Sign in to your account