ಸಚಿವ ಜಮೀರ್ ಅಹ್ಮದ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ – ಇಬ್ಬರು ಅರೆಸ್ಟ್

ಬೆಂಗಳೂರು: ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಮನೆಯಲ್ಲಿ ನಡೆದಿದ್ದ ಭಾರಿ ಪ್ರಮಾಣದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇ ಪದೇ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ. ಟ್ರಾವೆಲ್ಸ್ ಬ್ಯುಸಿನೆಸ್‌ನಲ್ಲಿ ಲಾಸ್ ಆಗಿದ್ದಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು…

Prakhara News

ನಟ ಉಪೇಂದ್ರ ಪ್ರಿಯಾಂಕ ದಂಪತಿ ಮೊಬೈಲ್‌ ಹ್ಯಾಕ್‌… ! ಹಣ ನೀಡದಂತೆ ಮನವಿ

ಬೆಂಗಳೂರು: ನಟ ಉಪೇಂದ್ರ ಪ್ರಿಯಾಂಕ ಮೊಬೈಲ್‌ ಹ್ಯಾಕ್‌ ಆಗಿದೆ ಎನ್ನಲಾಗಿದ್ದು, ಈ ಬಗ್ಗೆ ನಟ ಉಪೇಂದ್ರ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದು, ದಯವಿಟ್ಟು ಯಾವುದೇ ಕಾರಣಕ್ಕೂ ನನ್ನ ನಂಬರ್‌ನಿಂದ ಅಥಾವ ಪ್ರಿಯಾಂಕ ಅವರ ನಂಬರ್‌ನಿಂದ ಯಾವುದೇ ಮೆಸೆಜ್‌ ಬಂದರೆ ಅದಕ್ಕೆ ಮರು ಉತ್ತರ ನೀಡಬೇಡಿ. ಹಾಗೂ ಹಣ ನೀಡಬೇಡಿ ಅಂತ ಅವರು ಹೇಳಿದ್ದಾರೆ. ದಯವಿಟ್ಟು ಈ ಬಗ್ಗೆ ಎಲ್ಲರಿಗೂ ಮಾಹಿತಿಯನ್ನು ನೀಡಿ ಅಂತ ಹೇಳಿದ್ದಾರೆ. ಈ ಬಗ್ಗೆ ದಂಪತಿಗಳಿಬ್ಬರು ದೂರು ನೀಡಲು ಸದಾಶಿವನಗರದಲ್ಲಿರುವ ಪೊಲೀಸ್‌ ಠಾಣೆಗೆ ತೆರಳಿದ್ದು, ದೂರು ನೀಡಲಿದ್ದಾರೆ ಎನ್ನಲಾಗಿದೆ.

Prakhara News

ಧರ್ಮಸ್ಥಳ ಪ್ರಕರಣ: ಗುರುತು ಮಾಡಿದ ಎರಡನೇ ಸ್ಥಳದಲ್ಲೂ ಸಿಗದ ಮಾನವ ಅವಶೇಷ

ಧರ್ಮಸ್ಥಳ: ನೂರಾರು ಮೃತ ದೇಹಗಳನ್ನು ಧರ್ಮಸ್ಥಳ ಸುತ್ತ ಮುತ್ತ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬ ದೂರು ನೀಡಿದ ಸಂಬಂಧ ರಚನೆಯಾದ ಎಸ್‌ಐಟಿ ತಂಡ ಎರಡನೇ ದಿನವೂ ಶೋಧ ಕಾರ್ಯ ನಡೆಸಿದೆ. ಎರಡನೇ ದಿನವಾದ ಬುಧವಾರ ಬೆಳಗ್ಗೆ 11.30 ರ ಸುಮಾರಿಗೆ ಎರಡನೇ ಗುರುತು ಸ್ಥಳ ಅಗೆಯುವ ಕಾರ್ಯ ನಡೆದಿದ್ದು ಅಲ್ಲಿ ಯಾವುದೇ ಮಾನವ ಅವಶೇಷಗಳು ಕಂಡು ಬಂದಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮೂರನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಒಟ್ಟು 13 ಸ್ಥಳಗಳಲ್ಲಿ ಮೃತದೇಹ ಹೂತು ಹಾಕಿರುವುದಾಗಿ ದೂರುದಾರ ಆರೋಪಿಸಿದ್ದ. ಈ ನಡುವೆ…

Prakhara News
- Sponsored -
Ad imageAd image
Weather
21°C
New York
broken clouds
21° _ 19°
88%
2 km/h
Sun
28 °C
Mon
25 °C
Tue
29 °C
Wed
29 °C
Thu
28 °C

Follow US

Most Read

Discover Categories

ಕಡಬ : ಬಾವಿ ನಿರ್ಮಾಣಕ್ಕೆ ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ – ಬಾಂಬ್ ನಿಷ್ಕ್ರಿಯ ದಳದಿಂದ ಸ್ಪೋಟಕ ತೆರವು

ಕಡಬ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ…

Prakhara News

AI ಕ್ರಾಂತಿಗೆ ಹೆಜ್ಜೆ: ಯತಿಕಾರ್ಪ್‌ನಿಂದ ರಾಜ್ಯದ 10,000 ಮಂದಿಗೆ ರೂ 20,000 ಮೌಲ್ಯದ ಉಚಿತ AI ಶಿಕ್ಷಣ ಕಿಟ್ ಪಡೆಯಲು ಸುವರ್ಣಾವಕಾಶ!

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ವಿಶ್ವದ…

Prakhara News

ಗಮನಿಸಿ: ಶೇ.50% ರಿಯಾಯಿತಿಯೊಂದಿಗೆ ಟ್ರಾಫಿಕ್ ದಂಡ ಪಾವತಿಗೆ ನಾಳೆಯೇ ಕೊನೆಯ ದಿನ

ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ.…

Prakhara News

ಬಂಟ್ವಾಳ: ಅಪ್ರಾಪ್ತರಿಂದ ಬೈಕ್ ಚಾಲನೆ-ವಾಹನ ಮಾಲೀಕರಿಗೆ ತಲಾ ₹25 ಸಾವಿರ ದಂಡ

ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ 2 ಪ್ರತ್ಯೇಕ ಪ್ರಕರಣದಲ್ಲಿ ವಾಹನಗಳ…

Prakhara News

ಸೆ.22ರಿಂದ ಮೊಸರು, ತುಪ್ಪ, ಬೆಣ್ಣೆ ಸೇರಿ ನಂದಿನಿ ಉತ್ಪನ್ನಗಳ ದರ ಇಳಿಕೆ

ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಸಿಹಿಸುದ್ದಿ ಸಿಕ್ಕಿದ್ದು, ಸೆಪ್ಟೆಂಬರ್ 22 ರಿಂದ ಕೆಎಂಎಫ್ ನಂದಿನಿ ಉತ್ಪನ್ನಗಳ…

Prakhara News

ನವಜಾತಹೆಣ್ಣು ಮಗುವನ್ನು ಮಾರಾಟ ಮಾಡಿದ ಹೆತ್ತವರು- ತಂದೆ, ತಾಯಿ ಸೇರಿ ಐವರ ಬಂಧನ

ಚಾಮರಾಜನಗರ: ಕಳೆದ ವರ್ಷ ನವಜಾತ ಹೆಣ್ಣುಮಗು ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಪೋಷಕರು ಸೇರಿ ಐವರು ಆರೋಪಿಗಳನ್ನು ಪೊಲೀಸರು…

Prakhara News

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್,…

Prakhara News

ಕುಂಟಿಕಾನದಲ್ಲಿ ಮಕ್ಕಳ ಕಳ್ಳರು: ವೈರಲ್ ಲೇಡಿ ವಾಯ್ಸ್ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಕಮಿಷನ‌ರ್

ಮಂಗಳೂರು: ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು: 123 ಕೆಜಿ ಗಾಂಜಾ ಸಾಗಾಟ ಪತ್ತೆ..! 3 ಆರೋಪಿಗಳ ಸೆರೆ

ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ 3 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು…

Prakhara News

Follow Writers

Prakhara News 1199 Articles
- Sponsored -
Ad image