ಮಹಿಳಾ ಮೀಸಲಾತಿ ಮಸೂದೆ ಸಿಂಗಲ್ ಆಗಿ ಜಾರಿಗೆ ತನ್ನಿ: ಶಾಲೆಟ್ ಪಿಂಟೋ

ಮಂಗಳೂರು : ಮಹಿಳಾ ಮೀಸಲಾತಿ ಮಸೂದೆ ಸಿಂಗಲ್ ಆಗಿ ಜಾರಿಗೆ ತನ್ನಿ, ನಿಮಗೇನ್ರಿ ತೊಂದ್ರೆ? ಬಿಜೆಪಿಗೆ ನಿಜವಾಗಿಯೂ ಮಹಿಳೆಯರ ಮೇಲೆ ಕಾಳಜಿ ಇದ್ದರೆ, ಕ್ಷೇತ್ರ ವಿಂಗಡಣೆಯ ನೆಪ ಬಿಟ್ಟು ತಕ್ಷಣವೇ ‘ಸಿಂಗಲ್ ಬಿಲ್ ಮೂಲಕ ಮೀಸಲಾತಿಯನ್ನು ಜಾರಿಗೆ ತರಲಿ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಸವಾಲು ಹಾಕಿದ್ದಾರೆ. ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿರುವುದು ಕೇವಲ ಪ್ರಚಾರಕ್ಕಾಗಿ ಹೊರತು, ಮಹಿಳೆಯರಿಗೆ ನಿಜವಾದ ಅಧಿಕಾರ ನೀಡುವ ಉದ್ದೇಶ ಅವರಿಗಿಲ್ಲ…

Prakhara News

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಟ್ಟು ಹೋದ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸಿದ ಸಿಐಎಸ್‌ಎಫ್ ಸಿಬ್ಬಂದಿ!

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್‌ಎಫ್ ವಿಮಾನ ನಿಲ್ದಾಣ ಭದ್ರತಾ ಗುಂಪಿನ (ಎಎಸ್‌ಜಿ) ಸಿಬ್ಬಂದಿ ಶುಕ್ರವಾರ ತಡರಾತ್ರಿ ಪ್ರಯಾಣಿಕರೊಬ್ಬರಿಗೆ ಹಲವಾರು ಬೆಲೆಬಾಳುವ ವಸ್ತುಗಳನ್ನು ಒಳಗೊಂಡ ಒಂದು ಚೀಲವನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಹಿಂದಿರುಗಿಸುವ ಮೂಲಕ ತ್ವರಿತ ಪ್ರತಿಕ್ರಿಯೆ ಮತ್ತು ಭದ್ರತಾ ಶಿಷ್ಟಾಚಾರಗಳ ಅನುಸರಣೆಯನ್ನು ಪ್ರದರ್ಶಿಸಿದರು. ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳ ಪ್ರಕಾರ, ಜನವರಿ 30 ರಂದು ರಾತ್ರಿ 11.50 ರ ಸುಮಾರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ ಪಿಕಪ್ ಪಾಯಿಂಟ್‌ನಲ್ಲಿ ಗಮನಿಸದ ಕಪ್ಪು ಚೀಲವೊಂದು ಕಂಡುಬಂದಿದೆ. ಸಿಐಎಸ್‌ಎಫ್ ಎಎಸ್‌ಜಿಯ ಆಗಮನ ತ್ವರಿತ ಪ್ರತಿಕ್ರಿಯೆ…

Prakhara News

ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ನಡೆದ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಜೂನ್ 13ರಂದು ಕೆನರಾ ಬ್ಯಾಂಕ್‌ನ ಮೇಲ್ಪಾವಣಿಯನ್ನು ಕೊರೆದು ಒಳನುಗ್ಗಿದ ದುಷ್ಕರ್ಮಿಗಳು ಬ್ಯಾಂಕ್‌ನಲ್ಲಿದ್ದ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS-2023ರ ಕಲಂ 331(3), 331(4), 305(a) ಹಾಗೂ 62ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಪೈಕಿ ಬಂಟ್ವಾಳದ ಮಾರಿಪಳ್ಳ ನಿವಾಸಿ ಮೊಹಮ್ಮದ್…

Prakhara News
- Sponsored -
Ad imageAd image
Weather
24°C
New York
overcast clouds
25° _ 23°
87%
3 km/h
Tue
31 °C
Wed
32 °C
Thu
30 °C
Fri
28 °C
Sat
26 °C

Follow US

Discover Categories

ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬರೆ: ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಹೆಚ್ಚಳ, ಮೂರು ತಿಂಗಳಲ್ಲಿ ಎರಡನೇ ಬಾರಿ ಏರಿಕೆ!

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ.…

Prakhara News

ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿಸಾವಿತ್ರಿ ರೈ ಕೆ. ಆಯ್ಕೆ

ಮಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಸಾವಿತ್ರಿ ಕೈ ಕೆ.…

Prakhara News

ಎಪ್ರಿಲ್ 12 ರಂದು ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ ಬಾರದೆ ನಾಪತ್ತೆ

ಕೊಣಾಜೆ : ಎಪ್ರಿಲ್ 12 ರಂದು ಪ್ರೆಂಡ್ಸ್ ಜೊತೆ ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ…

Prakhara News

ಬೈಂದೂರು: ಸೇತುವೆಗೆ ಡಿಕ್ಕಿ ಹೊಡೆದ ಕಂಟೈನರ್ ಲಾರಿ

ಬೈಂದೂರು: ಸೇತುವೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66…

Prakhara News

ಅಡ್ಡಾದಿಡ್ಡಿ ಕಾರು ಚಾಲನೆ- ಅಬುಧಾಬಿ ನೊಂದಣಿಯ ಕಾರು ಪೊಲೀಸರ ವಶಕ್ಕೆ

ಉಡುಪಿ: ಕಾರನ್ನು ಮಾನವ ಜೀವಕ್ಕೆ ಅಪಾಯಕಾರಿ ಎಸಗುವ ರೀತಿಯಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದ ಚಾಲಕನನ್ನು ಮಣಿಪಾಲ ಪೊಲೀಸರು…

Prakhara News

ಮಂಗಳೂರು : ಹೋಮಿಯೋಪಥಿಕ್ ಫಾರ್ಮಸಿ ವತಿಯಿಂದ ಹೋಮಿಯೋಪಥಿಕ್ ವಿದ್ಯಾರ್ಥಿಗಳಿಗೆ ಸನ್ಮಾನ

ಮಂಗಳೂರು : ದಸರಾ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನ ಕೋಡಿಯಾಲ್ ಬೈಲ್ ಎಂಜಿ ರೋಡ್ ದೀಪಾ ಕಾಂಪ್ಲೆಕ್ಸ್…

Prakhara News

ಕಂಬಳ ಕ್ಷೇತ್ರದಲ್ಲಿ ‘ರಾಜ’ನಾಗಿ ಮೆರೆದ ‘ಚೆನ್ನ’ ಇನ್ನಿಲ್ಲ

ಮಂಗಳೂರು : ಕಂಬಳ ಕ್ಷೇತ್ರದಲ್ಲಿ ರಾಜನಾಗಿ ಮೆರೆದ ಚೆನ್ನ ವಿಧಿವಶನಾಗಿದ್ದಾನೆ. ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ರ…

Prakhara News

ಮಂಗಳೂರು : ಮಂಗಳೂರು ನಗರದಲ್ಲಿ ಮೇ 1ರಿಂದ ನೀರು ಸರಬರಾಜು ರೇಷನಿಂಗ್ ಜಾರಿ : ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು : ಮಂಗಳೂರು ನಗರದಲ್ಲಿ ಮೇ 1ರಿಂದ ನೀರು ಸರಬರಾಜು ರೇಷನಿಂಗ್ ಜಾರಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ-ಬೈಕ್ ಸವಾರನ ವಿರುದ್ಧ ಕೇಸ್ ದಾಖಲು

ಬೆಳ್ತಂಗಡಿ: ನಕಲಿ ದಾಖಲೆಗಳ ಜೊತೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಅನ್ನು ಚಲಾಯಿಸುತ್ತಿದ್ದ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಬಂಧಿತ ಆರೋಪಿಯನ್ನು ಕಳಿಯ ಗ್ರಾಮದ…

Prakhara News

Follow Writers

Prakhara News 1583 Articles
- Sponsored -
Ad image