Hot News
- Quick Links
- Technology
- Business
- Science
- Covid-19 Statistics
ಮಂಗಳೂರು : ವಿಶ್ವ ಹಿಂದು ಪರಿಷತ್ ಮತ್ತು ಶ್ರೀ ರಾಮೋತ್ಸವ ಸಮಿತಿ ವತಿಯಿಂದ ಮಾ.26ರಿಂದ 29ರ ತನಕ ನಗರದ ಕದ್ರಿ ಮೈದಾನದಲ್ಲಿ 25ನೇ ವರ್ಷದ ಶ್ರೀ ರಾಮೋತ್ಸವ ಸಂಭ್ರಮವು ವೈದಿಕ ,ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಕೊನೆಯ ದಿನ ರಾವಣನ ದಹನದ ಮೂಲಕ ಕಾರ್ಯಕ್ರಮ ಸಮಾಪ್ತಿಯಾಗಲಿದೆ ಎಂದು ಶ್ರೀರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ ಎಂ.ಬಿ. ಪುರಾಣಿಕ್ ತಿಳಿಸಿದರು. ಅವರು ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಶ್ರೀ ರಾಮನ ಜನ್ಮ ಸ್ಥಾನವಾದ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ…


ಉಳ್ಳಾಲ : ವಿದ್ಯುತ್ ದೋಷ ಸರಿಪಡಿಸಲು ಟ್ರಾನ್ಸ್ಫಾರ್ಮರ್ ಏರಿದ್ದ ಮೆಸ್ಕಾಂ ಲೈನ್ಮ್ಯಾನ್ರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದುರ್ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಣದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಅಂಬಿಕಾರೋಡ್ ಪಿಲಾರು ನಿವಾಸಿ, ಮೆಸ್ಕಾಂ ನೌಕರ ಶೇಖ್ ಝಮೀರ್ (49) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಉಚ್ಚಿಲ ನಯಾಪಟ್ಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ, ಶೇಖ್ ಝಮೀರ್ ಹಾಗೂ ಅವರ ಸಹೋದ್ಯೋಗಿ ಸಂಗಪ್ಪ ಅವರು ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ತೆರಳಿದ್ದರು. ಈ…

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್ ಗುಂಡೂರಾವ್ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿರುಗೇಟು ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಟಿಯಲ್ಲಿದ್ದಾರೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಸಂವಿಧಾನ ಹಾಗೂ ಸಂವಿಧಾನಿಕ ಹುದ್ದೆಗಳಿಗೆ ಗೌರವ ಕೊಡದ ಕಾಂಗ್ರೆಸ್ ಸರ್ಕಾರದ ಸಚಿವರಿಂದ ಒಕ್ಕೂಟ ವ್ಯವಸ್ಥೆಯ…

ಪುತ್ತೂರು: ಒಂದೆಡೆ ಅಪಘಾತದಲ್ಲಿ ಕಾಲು ಕಳೆದುಕೊಂಡ ತಂಗಿ, ಇನ್ನೊಂದೆಡೆ ವಯಸ್ಸಾದ ತಂದೆ ಇದರ ಮಧ್ಯೆ ಅನಾರೋಗ್ಯಕ್ಕೆ…
ಕಡಬ: ತೂಕವನ್ನು ಕೃತಕವಾಗಿ ಹೆಚ್ಚಿಸಿದ ಚಿನ್ನಾಭರಣವನ್ನು ಬ್ಯಾಂಕ್ನಲ್ಲಿ ಅಡವಿಟ್ಟು ಹಣ ಪಡೆಯುವ ಮೂಲಕ ಬ್ಯಾಂಕ್ಗೆ ವಂಚನೆ…
ಮಂಜೇಶ್ವರ: ಮಂಜೇಶ್ವರದ ಜನರಿಗೊಂದು ಸಿಹಿ ಸುದ್ದಿ ಇತಿಹಾಸ ಪ್ರಸಿದ್ಧ ಮಂಜೇಶ್ವರ ಶ್ರೀ ಅನಂತೇಶ್ವರ ದೇವಸ್ಥಾನದ ರಥ…
ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ…
ಮಂಗಳೂರು : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ…
ಸುಳ್ಯ: ಸುಳ್ಯದಲ್ಲಿ ಸರ್ಕಾರಿ ಆಂಬ್ಯುಲೆನ್ಸ್ ಚಾಲಕರಾಗಿ ಕೆಲಸ ಮಾಡಿ ಕಳೆದ ವರ್ಷವಷ್ಟೇ ಸುಬ್ರಹ್ಮಣ್ಯಕ್ಕೆ ವರ್ಗಾವಣೆಯಾಗಿದ್ದ ಆಂಬ್ಯುಲೆನ್ಸ್…
ಕೇರಳ : ಪಲರುವಿ ಎಕ್ಸ್ಪ್ರೆಸ್ ರೈಲಿನಲ್ಲಿ ಐದೂವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ…
ಬೆಳ್ತಂಗಡಿ: ಮಂತ್ರಾಲಯಂ ಪರಿಮಳ ಪ್ರಶಸ್ತಿ–2026ಕ್ಕೆ ಭಾಜನರಾದ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಭಾರತೀಯ ಜನತಾ…
ಮಂಗಳೂರು: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲೆಯ ಬಸ್ಸಿನ ಮೇಲೆ ಮರ…
Confirmed
65.10M
Death
6.60M
ರಾಯಚೂರು : ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ದುರ್ಘಟನೆ ಸಂಭವಿಸಿದೆ. ನೀರುಪಾಲಾದವರನ್ನು ಹೈದರಾಬಾದ್ ಮೂಲದ ಯುವನ್ ಚಂದ್ರ (5) ಮತ್ತು ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25) ಹಾಗೂ ಧನುಷ್ (23), ಉರವಕೊಂಡ ಮೂಲದ…

Sign in to your account