ನಮ್ಮ ಧರ್ಮ ನ್ಯಾಯ..ನಮ್ಮ ಗುರುತು ವಕೀಲ ವೃತ್ತಿ; ಮಂಗಳೂರು ವಕೀಲರ ಸಂಘ ಜಾತಿ, ಧರ್ಮ ಮತ್ತು ರಾಜಕೀಯಕ್ಕಿಂತ ಮೇಲಿರುವ ವೃತ್ತಿಪರರ ಸಂಘ.” : ಮಹಮ್ಮದ್ ಅಸ್ಗರ್, ವಕೀಲರು

ಮಂಗಳೂರು: ಮಂಗಳೂರು ವಕೀಲರ ಸಂಘವು ಯಾವುದೇ ಜಾತಿ, ಧರ್ಮ ಅಥವಾ ರಾಜಕೀಯ ಪಕ್ಷದ ಆಧಾರದ ಮೇಲೆ ನಡೆಯುವ ಸಂಘಟನೆಯಲ್ಲ. ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ ಹಾಗೂ ಎಲ್ಲಾ ಧರ್ಮಗಳ ವಕೀಲರು, ವಿವಿಧ ರಾಜಕೀಯ ಚಿಂತನೆಗಳನ್ನು ಹೊಂದಿರುವ ಸದಸ್ಯರು ಒಂದೇ ವೇದಿಕೆಯಲ್ಲಿ ವೃತ್ತಿಪರರಾಗಿ ಕಾರ್ಯನಿರ್ವಹಿಸುತ್ತಾರೆ. ನಮ್ಮನ್ನು ಒಗ್ಗೂಡಿಸುವುದು ನಮ್ಮ ಧರ್ಮ ಅಥವಾ ರಾಜಕೀಯವಲ್ಲ; ವಕೀಲ ವೃತ್ತಿಯೇ ನಮ್ಮ ಸಾಮಾನ್ಯ ಗುರುತು. ವಕೀಲರು ತಮ್ಮ ಕಕ್ಷಿದಾರರ ಧರ್ಮ, ಜಾತಿ, ಭಾಷೆ ಅಥವಾ ರಾಜಕೀಯ ಹಿನ್ನೆಲೆಯನ್ನು ನೋಡಿ ವಕಾಲತ್ತು ನಡೆಸುವುದಿಲ್ಲ. ನ್ಯಾಯ, ಕಾನೂನು ಮತ್ತು ವೃತ್ತಿಧರ್ಮವನ್ನು ನಿಷ್ಠೆಯಿಂದ…

Prakhara News

ನವದೆಹಲಿ : ಏಪ್ರಿಲ್ 1 ರಿಂದ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ಟ್ಯಾಗ್,ಯು.ಪಿ.ಐ ಬಳಕೆಗಷ್ಟೇ ಅವಕಾಶ,ನಗದು ಪಾವತಿ ಸೇವೆ ಸ್ಥಗಿತ : ಕೇಂದ್ರ ಸರಕಾರ.

ನವದೆಹಲಿ : ದೇಶದಲ್ಲಿರುವ ಟೋಲ್ ಪ್ಲಾಜಾಗಳನ್ನು ಡಿಜಿಟಲೀಕರಣ ಮಾಡುವ ಉದ್ದೇಶದಿಂದ ಏಪ್ರಿಲ್ 1 ನೇ ತಾರೀಖಿನಿಂದ ನಗದು ಪಾವತಿ ಸೇವೆಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ನಿಯಮ ಜಾರಿಯಾದ ಬಳಿಕ ರಾಷ್ಟ್ರೀಯ ಹೆದ್ದಾರಿ ಟೋಲ್‌ಗಳಲ್ಲಿ ಎಲ್ಲ ವಾಹನ ಸವಾರರು ಫಾಸ್ಟ್ಟ್ಯಾಗ್ ಅಥವಾ ಯುಪಿಐ ಮೂಲಕವೇ ಟೋಲ್ ಪಾವತಿ ಮಾಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ತಿಳಿಸಿದೆ. ಈ ನೂತನ ನಿಯಮ ಏಪ್ರಿಲ್ ೧ರಿಂದ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ. ಇದರಿಂದ ಟೋಲ್ ಸಂಗ್ರಹದಲ್ಲಿ ಪಾರದರ್ಶಕತೆ,ವಿಶ್ವಾಸರ್ಹತೆ ಹೆಚ್ಚಿಸುವುದು ಮತ್ತು ಹೆದ್ದಾರಿ ಟೋಲ್ ಪ್ಲಾಜಾಗಳನ್ನು…

Prakhara News

ನನಗೆ ಬದುಕೋಕೆ ಆಗ್ತಿಲ್ಲ ವಿಷ ಕೊಡಿ : ಕೋರ್ಟ್ ನಲ್ಲಿ ಜಡ್ಜ್ ಗೆ ಮನವಿ ಮಾಡಿದ ನಟ ದರ್ಶನ್!

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತು ಇಂದು ಆದೇಶ ಹೊರ ಬರಲಿದೆ. ಆದರೆ ದರ್ಶನ್ ಕೋರ್ಟ್ ನಲ್ಲಿ ನನಗೆ ವಿಷ ಕೊಡಿ ಅಂತ ಹೇಳಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ನಟ ದರ್ಶನ್ ಕೋಡ್ ನಲ್ಲಿ ವಿಷ ಕೊಡಿ ಅಂತ ಹೇಳಿದ್ದಾರೆ. ನನ್ನದೊಂದು ಮನವಿ ಇದೆ ಸ್ವಲ್ಪ ಪಾಯಿಸನ್ ಬೇಕು ಕೊಡಿ ಬಿಸಿಲು ನೋಡಿ ಒಂದು ತಿಂಗಳು ಆಯ್ತು ನನಗೆ ವಿಷ ಕೊಡಿ ಅಂತ ದರ್ಶನ್ ಮನವಿ ಮಾಡಿದ್ದಾರೆ…

Prakhara News
- Sponsored -
Ad imageAd image

Editor's Pick

ಕುಂಬಳೆ: ಭೀಕರ ರಸ್ತೆ ಅಪಘಾತ: ಕನ್ಯಾನದ ವ್ಯಕ್ತಿ ಮೃತ್ಯು..!!

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ- ಆರಿಕ್ಕಾಡಿಯಲ್ಲಿ ಕಾರು ಮತ್ತು ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದ…

Prakhara News
Weather
36°C
New York
clear sky
37° _ 34°
46%
2 km/h
Thu
39 °C
Fri
40 °C
Sat
36 °C
Sun
30 °C
Mon
25 °C

Follow US

Discover Categories

ಮಹೇಶ್ ಶೆಟ್ಟಿ ತಿಮರೋಡಿ ಬಂಧನ : ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ.!

ಉಡುಪಿ: ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಇಂದು ಮಹೇಶ್ ಶೆಟ್ಟಿ…

Prakhara News

ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ – ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್‌ಗೆ ಗಾಯ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಬಳಿ ಇಂದು ಸಂಜೆ ಮೂರು ಕಾರುಗಳ ನಡುವೆ ಸಂಭವಿಸಿದ…

Prakhara News

ಕೂಡಲೇ ಎಎಂಆರ್‌ ಡ್ಯಾಮ್ ನಿಂದ ತುಂಬೆಗೆ ನೀರು ಹರಿಸಿ : ಶಾಸಕ ವೇದವ್ಯಾಸ್ ಕಾಮತ್ ಆಗ್ರಹ

ಮಂಗಳೂರು: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ…

Prakhara News

ರಾಜ್ಯದಲ್ಲಿ ಯಾವುದೇ ಅನರ್ಹ `BPL ರೇಷನ್ ಕಾರ್ಡ್’ ರದ್ದು ಮಾಡಲ್ಲ : ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು…

Prakhara News

ಮಂಗಳಾ ಆಸ್ಪತ್ರೆ ವಿರುದ್ಧ ಮಾನಹಾನಿ: ಕಾಂಗ್ರೆಸ್ ಕಾರ್ಯಕರ್ತ ಸುನಿಲ್ ಬಜಿಲಕೇರಿ ಗೆ 5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಮಂಗಳಾ ಆಸ್ಪತ್ರೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಗಳನ್ನ ಮಾಡಿದ…

Prakhara News

ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ: ಪಿ.ಬಿ.ಹರೀಶ್ ರೈ

ಮಂಗಳೂರು : ಮಾಧ್ಯಮವು ಸಮಾಜದ ಕೈಗನ್ನಡಿ. ಮಾಧ್ಯಮಗಳು ಸಮಾಜದ ನೈಜ ಚಿತ್ರಣವನ್ನು, ಆಗುಹೋಗುಗಳನ್ನು, ಸಾಧನೆ ಮತ್ತು…

Prakhara News

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ; ಮಹಿಳೆ ಬಂಧನ

ಮಂಗಳೂರು: ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಮೂಲದ…

Prakhara News

ಅನನ್ಯಾ ಭಟ್ ನಾಪತ್ತೆ ಕೇಸ್ : SIT ಯಿಂದ ಸುಜಾತಾ ಭಟ್ ಗೆ ನೋಟಿಸ್ ಜಾರಿ.!

ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಪಾಕಿಸ್ತಾನ ಮೂಲದ ಶಂಕಿತ ಐ.ಎಸ್‌.ಐ.ಎಸ್ ಸಂಪರ್ಕ, ಇಬ್ಬರು ಯುವಕರ ಬಂಧನ.

ದಾವಣಗೆರೆ : ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಿದ್ದರೆಂಬ ಆರೋಪದ ಮೇಲೆ ದಾವಣಗೆರೆ ಮತ್ತು ತುಮಕೂರು ಜಿಲ್ಲೆಯ ಇಬ್ಬರು ಯುವಕರನ್ನು ಕರ್ನಾಟಕ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ತುಮಕೂರು ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ…

Prakhara News

Follow Writers

Prakhara News 1322 Articles
- Sponsored -
Ad image