ಬಜಪೆ ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿ ಒಡೆದು ಹಣ ಕಳವು : ಅಂತಾರಾಜ್ಯದ ಕಳ್ಳನ ಬಂಧನ.

ಮಂಗಳೂರು : ದೇವಸ್ಥಾನದ ಕಾಣಿಕೆ ಹುಂಡಿ ಒಡೆದು ಹಣ ಕಳವು ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ಬಜಪೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಮಾರ್ಚ್ 3, 2026 ರಂದು ನಡೆದ ಕಳವು ಪ್ರಕರಣವು ಇದೀಗ ಬೆಳಕಿಗೆ ಬಂದಿದೆ. ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಮೂರು ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು ₹25,000 ನಗದು ಹಣವನ್ನು ಕಳವು ಮಾಡಿದ್ದರು. ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಕೈಗೊಂಡ ಪೊಲೀಸರು ವಿಶೇಷ…

Prakhara News

 ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ

ಉಡುಪಿ: ಕೊಲ್ಲೂರು ಮೂಕಾಂಬಿಕೆ ದೇವಿಗೆ ದಕ್ಷಿಣ ಭಾರತ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.ನಿನ್ನೆ ಆಭರಣಗಳನ್ನು ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ…

Prakhara News

ಉಡುಪಿ: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನದ ಚಾಲಕ ಹೃದಯಾಘಾತದಿಂದ ಮೃತ್ಯು ..!

‌ಉಡುಪಿ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ. ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ಶುಕ್ರವಾರ ಬೆಳಿಗ್ಗೆ ನಡೆದಿದೆ.‌ ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಮಾರುಥಿ ವೀಥಿಕಾದಲ್ಲಿ ನಡೆದುಕೊಂಡು ಸಾಗುತ್ತಿದ್ದ ಸಮಾಜಸೇವಕ ನಿತ್ಯಾನಂದ‌ ಒಳಕಾಡುರವರನ್ನು ಕಂಡು ವಾಹನ ನಿಲ್ಲಿಸಿದ ಚಾಲಕ, ಎದೆ‌ನೋವಿನ ವಿಚಾರವನ್ನು ಒಳಕಾಡುರವರಲ್ಲಿ ಹೇಳಿಕೊಂಡಿದ್ದಾರೆ. ತಕ್ಷಣ ಒಳಕಾಡುರವರು ಅಂಬುಲೆನ್ಸ್ ವಾಹನದಲ್ಲಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರಿಂದ ಚಾಲಕ ಮೃತಪಟ್ಟಿರುವುದು ತಿಳಿದುಬಂದಿತು. ಮೃತ ಚಾಲಕ ಕಾರ್ಕಳ ತಾಲೂಕಿನ ನೀರೆ ಬೈಲೂರಿನ ಮೊಯ್ದಿನ್ ಬಾವ (65ವ)…

Prakhara News
- Sponsored -
Ad imageAd image
Weather
9°C
New York
scattered clouds
10° _ 7°
86%
3 km/h
Thu
21 °C
Fri
18 °C
Sat
12 °C
Sun
13 °C
Mon
13 °C

Follow US

Most Read

Discover Categories

ತುಳು ಯುವ ನಾಟಕ ಬರಹಗಾರ ನಾರಾಯಣ ಕೊಯಿಲ ಡೆಂಗ್ಯೂಗೆ ಬಲಿ

ಬೆಳ್ತಂಗಡಿ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ತುಳುನಾಡಿನ ಯುವ ನಾಟಕಕಾರ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾದರು.…

Prakhara News

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್

11 ತಿಂಗಳು 11 ಮಹೀಂದ್ರ ಥಾರ್ ಬಹುಮಾನವಿರುವ ದೇಶದ ಅತೀ ದೊಡ್ಡ ಉಳಿತಾಯ ಯೋಜನೆ ಇಂದಿನ…

Prakhara News

ವಿಟ್ಲ: ಹಾಡಹಗಲೇ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನ ಕದ್ದು ಬೈಕ್ ನಲ್ಲಿ ಪರಾರಿಯಾದ ಕಳ್ಳ

ವಿಟ್ಲ: ಮನೆ ಮುಂಭಾಗದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರಕಳ್ಳತನ ಮಾಡಿರುವ ಘಟನೆ ವಿಟ್ಲ ಪಡ್ನೂರು…

Prakhara News

ದೇಶಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಗಳು ಬಂದ್.!

ನವದೆಹಲಿ : ಬ್ಯಾಂಕ್ ನೌಕರರು ಐದು ದಿನಗಳ ಕೆಲಸದ ವಾರವನ್ನು ಒತ್ತಾಯಿಸಿ ಜನವರಿ 27 ರಂದು…

Prakhara News

ಅಪರಿಚಿತ ಸಾವುಗಳ ಕುರಿತು SIT ಕಚೇರಿ ತೆರಳಿ ದೂರು ನೀಡಿದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಲೇ ಇದ್ದು, ನಿನ್ನೆ ಸೌಜನ್ಯ ಮಾವ…

Prakhara News

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ; ಯಕ್ಷಾಶ್ರಯ ಯೋಜನೆಯಡಿ ಕಲಾವಿದರಿಗೆ ಸಹಾಯಧನ ವಿತರಣೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಸದನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆಯಡಿ ಅರ್ಹ ಫಲಾನುಭವಿ ತೆಂಕು ಬಡಗಿನ…

Prakhara News

ಮಂಗಳೂರು: ಪದವು ಸೆಂಟ್ರಲ್ ವಾರ್ಡ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕ ಡಾಲ್ಫಿ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕುಂದಾಪುರ : ಕಾರು‌ ಢಿಕ್ಕಿ -ಮಹಿಳೆ ಮೃತ್ಯು…!!

ಕುಂದಾಪುರ: ಸಂಬಂಧಿಕರನ್ನು ಕಂಡು ಮಾತನಾಡಿಸಲು ರಸ್ತೆ ದಾಟಲು ಮುಂದಾದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪಸ ವಂಡ್ಸೆಯಲ್ಲಿ ನಡೆದಿದೆ.ವಂಡ್ಸೆಯಲ್ಲಿ ಹಿಟ್ಟಿನ ಗಿರಣಿ ನಡೆಸುತ್ತಾ ಜೀವನ ಸಾಗಿಸುತ್ತಿದ್ದ ಶಶಿಕಲಾ…

Prakhara News

Follow Writers

Prakhara News 1005 Articles
- Sponsored -
Ad image