ಕುದ್ಮುಲ್ ರಂಗರಾವ್ ರವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಕುದ್ಮುಲ್ ರಂಗರಾವ್ ರವರ ಜನ್ಮದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಎಸ್ಸಿ ಮೋರ್ಚಾ ವತಿಯಿಂದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಪುಷ್ಪ ನಮನಗಳ ಸಹಿತ ಗೌರವ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಪೂಜನೀಯ ಕುದ್ಮುಲ್ ರಂಗರಾಯರು ಶೋಷಿತರ ಅಭಿವೃದ್ಧಿಗಾಗಿ ಇಡೀ ಬದುಕನ್ನು ಮುಡಿಪಾಗಿಟ್ಟ ಮಹಾನ್ ಮಾನವತಾವಾದಿಗಳು. ಭಿಕ್ಷೆ ಬೇಡಿಯಾದರೂ ದಲಿತ ಬಂಧುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುತ್ತೇನೆ ಎಂಬ ಅಚಲ ವಿಶ್ವಾಸ ಹೊಂದಿದ್ದವರು. ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕೆಂದು…

Prakhara News

ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ. ಜು.10 ರಂದು ಮನೆಯಿಂದ ಹೊರಗೆ ಹೋದ ಕಿಶೋರ್ ಮನೆಗೆ ಹಿಂತಿರುಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಜು. 11 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಮಂದಿ ಹಾಗೂ ಊರಿನವರು ಮೂರು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದರು ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಸೋಮವಾರ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಊರಿನವರು ಪಲ್ಗುಣಿ ನದಿಯಲ್ಲಿ ಬೋಟ್…

Prakhara News

ಉಡುಪಿ: ಸುಳ್ಳು ಆರೋಪದಿಂದ ಬೇಸತ್ತು ವಿಡಿಯೋ ಮಾಡಿ ಆತ್ಮಹತ್ಯೆ..!

 ಉಡುಪಿ: ತನ್ನ ಕುರಿತಾದ ಸುಳ್ಳು ಆರೋಪದಿಂದ ಬೇಸತ್ತು ವ್ಯಕ್ತಿಯೊಬ್ಬರು ವಿಡಿಯೋ ಚಿತ್ರೀಕರಣ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಟಪಾಡಿ ಸಮೀಪದ ಸುಭಾಷ್ ನಗರ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ. ಮೃತರನ್ನು ಸುಭಾಷ್ ನಗರ ನಿವಾಸಿ ಶೇಕ್ ಅಬ್ದುಲ್ಲಾ(38) ಎಂದು ಗುರುತಿಸಲಾಗಿದೆ. ತನ್ನ ಸಾವಿಗೆ ಕಾರಣ ಮಿಸಾಲ್, ಮಿಸಾಲ್ ನ ತಾಯಿ ಮತ್ತು ತಂಗಿ ಎಂಬುದಾಗಿ ಶೇಕ್ ಅಬ್ದುಲ್ಲಾ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ ತಮ್ಮನ ಸಾವಿಗೆ ಈ ಮೂವರು ಮಾಡಿರುವ ಸುಳ್ಳು ಆರೋಪವೇ ಕಾರಣ…

Prakhara News
- Sponsored -
Ad imageAd image
Weather
24°C
New York
overcast clouds
25° _ 22°
77%
5 km/h
Thu
27 °C
Fri
30 °C
Sat
29 °C
Sun
30 °C
Mon
27 °C

Follow US

Discover Categories

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿ ಬಂಧನ

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ…

Prakhara News

ಫೆ.14–15ರಂದು ಮಂಗಳೂರಿನ ಜಪ್ಪಿನಮೊಗರುವಿನಲ್ಲಿ 16ನೇ ಜಯ–ವಿಜಯ ಜೋಡುಕೆರೆ ಕಂಬಳ

ಮಂಗಳೂರು : ಮಂಕುತೋಟಗುತ್ತು ಮತ್ತು ನಾಡಜೆಗುತ್ತುಗಳ ಸ್ಮರಣಾರ್ಥ ಆಯೋಜಿಸಲಾದ 16 ನೇ ಆವೃತ್ತಿಯ ಜಯ–ವಿಜಯ ಜೋಡುಕೆರೆ ಕಂಬಳವು…

Prakhara News

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ…

Prakhara News

ರಾಜ್ಯದ ಜನತೆಗೆ ಮತ್ತೆ ‘ಕರೆಂಟ್ ಶಾಕ್’ ! ಪ್ರತಿ ಯೂನಿಟ್‌ಗೆ ದರ ಏರಿಕೆ, ಮೇ 1ರಿಂದ ಜಾರಿ

ಬೆಂಗಳೂರು : ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು…

Prakhara News

ಉಡುಪಿ: AKMS ಬಸ್ ಮಾಲಕನ ಬರ್ಬರ ಕೊಲೆ..!!

ಉಡುಪಿ:  ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಗುಂಡಿಟ್ಟು ಕೊಲೆ ಮಾಡಿದ ಘಟನೆ…

Prakhara News

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ : 6ನೇ ಪಾಯಿಂಟ್ ನಲ್ಲಿ ಮೂಳೆ ಪತ್ತೆ

 ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ. ಇಂದು ಅಧಿಕಾರಿಗಳು…

Prakhara News

ಕಾಸರಗೋಡಿನಲ್ಲಿ ಬಯಲಾಯ್ತು ಮೆಗಾ ಕಾರ್ ಮಾಫಿಯಾ! ಖಾಸಗಿ ವಾಹನ ಬಾಡಿಗೆ ಹೆಸರಲ್ಲಿ 80 ಕಾರುಗಳನ್ನೆ ಮಾರಾಟ ಮಾಡಿದ ಖದೀಮ!

ಕಾಸರಗೋಡು: ಕಾರು ಮಾಲೀಕರಿಗೆ ಆಕರ್ಷಕ ಮಾಸಿಕ ಬಾಡಿಗೆಯ ಆಮಿಷವೊಡ್ಡಿ, ವಾಹನಗಳನ್ನು ಸಬ್‌ಲೆಟ್‌ಗೆ ನೀಡಿ ಬಳಿಕ ಅಕ್ರಮವಾಗಿ…

Prakhara News

ಬೆಳ್ತಂಗಡಿ : ಸೌಜನ್ಯ ಮನೆಗೆ ಆರ್‌ಎಸ್‌ಎಸ್‌ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ ಭೇಟಿ.

ಬೆಳ್ತಂಗಡಿ : ಸೌಜನ್ಯ ಪ್ರಕರಣ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ. 13 ವರ್ಷಗಳ ಹಿಂದೆ ಅತ್ಯಾಚಾರ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮೂಡುಬಿದಿರೆ: ಬಸ್‌ ಪಲ್ಟಿಯಾಗುವ ವೇಳೆ ಸ್ಕೂಟರ್‌ಗೆ ಢಿಕ್ಕಿ; ಸಹಸವಾರೆ ಸಾವು

ಮೂಡುಬಿದಿರೆ : ಕಾರ್ಕಳ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್‌ ಪಲ್ಟಿಯಾಗಿ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್‌ನಲ್ಲಿದ್ದ ಸಹಸವಾರೆ ಮೃತಪಟ್ಟಿದ್ದಾರೆ. ಮೂಡುಮಾರ್ನಾಡು ಗ್ರಾಮದ ನಿವಾಸಿ ಗೀತಾ (54) ಮೃತ ದುರ್ದೈವಿ. ಕಾರ್ಕಳದಿಂದ ಮಂಗಳೂರು…

Prakhara News

Follow Writers

Prakhara News 1632 Articles
- Sponsored -
Ad image