ಮುಂಬೈ: ಮಹಾ ಮಳೆಗೆ 4 ಅಂತಸ್ತಿನ ಚಾಲ್ ಕಟ್ಟಡ ಕುಸಿದು 6 ಮಂದಿ ಮೃತ್ಯು..!

ಮುಂಬೈ: ನಗರದ ಮನ್ಖುರ್ದ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ನಾಲ್ಕು ಅಂತಸ್ತಿನ ಚಾಲ್‌ ಕಟ್ಟಡ ಕುಸಿದು 6 ಮಂದಿ ದುರ್ಮರಣಕ್ಕೀಡಾಗಿದ್ದದಾರೆ. ಮನ್ಖುರ್ದ್ ಪ್ರದೇಶದಲ್ಲಿರೋ ಹನುಮ ಮಂದಿರದ ಹಿಂದಿರುವ ಜನತಾ ನಗರದ ಚಾಲ್ ಸಂಖ್ಯೆ 5 ರಲ್ಲಿ ರಾತ್ರಿ 8.30ರ ಸುಮಾರಿಗೆ ದುರಂತ ಸಂಭವಿಸಿದೆ. ಚಾಲ್‌ ಅಂದ್ರೆ ಮುಂಬೈ ನಗರದಲ್ಲಿ ಕಂಡುಬರುವ ಒಂದು ವಿಶಿಷ್ಟವಾದ ವಸತಿ ಶೈಲಿಯಾಗಿದೆ. ಅಧಿಕಾರಿಗಳ ಪ್ರಕಾರ, ನೆಲ ಮತ್ತು 3ನೇ ಅಂತಸ್ತಿನ ಕಟ್ಟಡದ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿದು 6 ಜನ ಮೃತಪಟ್ಟಿದ್ದು, ಶವಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ.…

Prakhara News

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ: ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ವಿತರಣೆ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಆಯ್ದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ. ಮಹಿಳೆಯರು ಆರ್ಥಿಕವಾಗಿ ಸದೃಢವಾದರೆ ದೇಶದ ಪ್ರಗತಿಗೆ ಪೂರಕವಾಗುತ್ತದೆ. ಹೊಲಿಗೆ ಯಂತ್ರ ಪಡೆದ ನಮ್ಮೆಲ್ಲ ಸಹೋದರಿಯರು ಸದುಪಯೋಗ ಮಾಡಿಕೊಳ್ಳಬೇಕು. ಈ ಮೂಲಕ…

Prakhara News

ಕುಖ್ಯಾತ ಕ್ರಿಮಿನಲ್ ಶೌಕತ್ ಮೂಡಿಗೆರೆಗೆ ಗಡಿಪಾರು

ವಿಟ್ಲ: ವಿಟ್ಲ ಕಸಬ ಗ್ರಾಮದ ನಿವಾಸಿ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬ ಕ್ರಿಮಿನಲ್‌ನನ್ನು ಪೊಲೀಸರು ಚಿಕ್ಕಮಗಳೂರಿಗೆ ಗಡಿಪಾರು ಮಾಡಿದ್ದಾರೆ. ಈತನ ವಿರುದ್ಧ ಹಲ್ಲೆ, ನಿಷೇಧಿತ ಮಾದಕ ವಸ್ತುಗಳ ಸೇವನೆ ಮತ್ತು NDPS ಕಾಯ್ದೆಯಡಿ ಉಲ್ಲಂಘನೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಿವೆ. ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಗಡಿಪಾರು ಮಾಡಲಾಗಿದೆ. ವಿಟ್ಲ ಕಸಬ ಗ್ರಾಮ ಬಂಟ್ವಾಳ ತಾಲೂಕಿನ ಅಬ್ದುಲ್ ಖಾದ‌ರ್ ಗಡಿಪಾರು ಆದ ಆರೋಪಿ. ಆರೋಪಿ ವಿರುದ್ಧ ಹಲ್ಲೆ ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಎನ್‌ಡಿಪಿಎಸ್‌ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿವೆ. ವಿಟ್ಲ…

Prakhara News
- Sponsored -
Ad imageAd image
Weather
20°C
New York
overcast clouds
21° _ 19°
91%
5 km/h
Mon
28 °C
Tue
32 °C
Wed
31 °C
Thu
29 °C
Fri
26 °C

Follow US

Discover Categories

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಗಳ ವಿರುದ್ಧ EDಗೆ ದೂರು

ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಗಳ ವಿರುದ್ಧ ಜಾರಿ ನಿರ್ದೇಶನಾಲಯ…

Prakhara News

ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು- ಶೀಘ್ರವೇ ಜೈಲಿನಿಂದ ರಿಲೀಸ್‌

ಯೆಮೆನ್‌: ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಮರಣದಂಡನೆಗೆ ಗುರಿಯಾಗಿರುವ ಕೇರಳ ಮೂಲದ ನರ್ಸ್‌ ನಿಮಿಷಾ…

Prakhara News

ಧರ್ಮಸ್ಥಳಕ್ಕೆ ಶೀಘ್ರ ‘SIT’ ತಂಡ ಭೇಟಿ, ತನಿಖಾ ತಂಡದಿಂದ ಯಾವ ಅಧಿಕಾರಿಯೂ ಹೊರಗುಳಿಯಲ್ಲ – ಜಿ.ಪರಮೇಶ್ವರ್ ಸ್ಪಷ್ಟನೆ

 ಧರ್ಮಸ್ಥಳದಲ್ಲಿ ನಿಗೂಢವಾಗಿ ನಡೆದಿರುವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ…

Prakhara News

ಏ.10 ರಿಂದ 12 ರವರೆಗೆ 10ನೇ ವರ್ಷದ ಜಿಪಿಎಲ್ ಉತ್ಸವ

ಮಂಗಳೂರು : ಮೂಲ್ಕಿ-ಹೆಜಮಾಡಿಯ ಶ್ಯಾನುಭೋಗ್ ಕುದ್ರುವಿನಲ್ಲಿ ಏಪ್ರಿಲ್ 10 ರಿಂದ 12ರವರೆಗೆ ಜಿಪಿಎಲ್ ಉತ್ಸವನ್ನು ದಶಮಾನೋತ್ಸವನ್ನಾಗಿ ಆಚರಿಸಲು…

Prakhara News

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕೊಕ್ಕಡ: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು…

Prakhara News

ಮಂಗಳೂರು: ಬ್ಯಾಂಕ್ ಖಾತೆ ಪಡೆದು ಸೈಬರ್ ವಂಚನೆಗೆ ಬಳಕೆ ಮಾಡಿ ಬಳಿಕ ಅಕೌಂಟ್ ಕೊಟ್ಟ ಯುವಕನಿಗೆ ಬೆದರಿಕೆ

ಮಂಗಳೂರು : ಟ್ರೇಡಿಂಗ್ ವ್ಯವಹಾರದ ಹೆಸರಿನಲ್ಲಿ ಯುವಕನೊಬ್ಬನ ಬ್ಯಾಂಕ್ ಖಾತೆಯನ್ನು ಪಡೆದು, ಅದನ್ನು ಸೈಬರ್ ವಂಚನೆಗೆ…

Prakhara News

ಮಂಗಳೂರು: ಪದವು ಸೆಂಟ್ರಲ್ ವಾರ್ಡ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕ ಡಾಲ್ಫಿ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕಾಂಗ್ರೆಸ್ ಸರ್ಕಾರದ ನಿರ್ಧಾರ “ಆತುರಗಾರನಿಗೆ ಬುದ್ದಿ ಮಟ್ಟ ಎನ್ನುವಂತಿದೆ,ರಾಜಕೀಯ ತೆವಲಿಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡುತ್ತಿರುವುದು ಖಂಡನೀಯ– ಶಾಸಕ ಕಾಮತ್

ಮಂಗಳೂರು : ರಾಜ್ಯದಲ್ಲಿ ಏಕಾಏಕಿ ತೃತೀಯ ಭಾಷೆಗೆ ಅಂಕ ನೀಡುವ ಪದ್ಧತಿ ಕೈಬಿಟ್ಟು ಗ್ರೇಡ್ ನೀಡುವುದನ್ನು ಆರಂಭಿಸಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ “ಆತುರಗಾರನಿಗೆ ಬುದ್ದಿ ಮಟ್ಟ” ಎನ್ನುವಂತಿದ್ದು, ರಾಜಕೀಯ ತೆವಲಿಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡುತ್ತಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್…

Prakhara News

Follow Writers

Prakhara News 1580 Articles
- Sponsored -
Ad image