ಪುತ್ತೂರು ವಂಚನೆ ಪ್ರಕರಣ: ಸಂತ್ರಸ್ತೆ ಮಗು ಹಾಗೂ ಆರೋಪಿಯ ಡಿ ಎನ್ ಎ ಪರೀಕ್ಷೆ 

ಪುತ್ತೂರು: ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ.ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಹಿನ್ನೆಲೆಯಲ್ಲಿ, ಮಗು 50 ದಿನಗಳಾದ ನಂತರ ಆ.19 ರಂದು ಪುತ್ತೂರಿನ ನ್ಯಾಯಾಲಯದಲ್ಲಿ ಸಂತ್ರಸ್ತೆ, ಮಗು ಹಾಗೂ ಆರೋಪಿ ಮೂವರ ಡಿಎನ್‌ಎ ಪರೀಕ್ಷೆ ನಡೆಯಿತು.ಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಪೊಲೀಸರು ಮಧ್ಯಾಹ್ನ ನ್ಯಾಯಾಲಯಕ್ಕೆ ಕರೆ ತಂದರು. ಈ ಸಂದರ್ಭದಲ್ಲಿ ಸಂತ್ರಸ್ತೆ ಯುವತಿ, ಮಗು ಮತ್ತು ಯುವತಿಯ ತಾಯಿ ಹಾಜರಿದ್ದರು. ನ್ಯಾಯಾಧೀಶರ…

Prakhara News

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಗುರು ಪೂಜೆ ಹಾಗೂ ವರಮಹಾಲಕ್ಷ್ಮಿ ಪೂಜೆ – ಸಹಸ್ರಾರು ಮಾತೆಯರು ಭಾಗಿ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಶ್ರೀಕ್ಷೇತ್ರ ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ನೆರವೇರಿತು. ಬೆಳಗ್ಗೆ 8.45ಕ್ಕೆ ಸಾಮೂಹಿಕ ಗುರು ಪ್ರಾರ್ಥನೆ, ಗುರುಪೂಜೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಮಹಾಗುರುಪೂಜೆ, ಪ್ರಸಾದ ವಿತರಣೆ ನೆರವೇರಿತು. ಸಂಜೆ 6 ಗಂಟೆಗೆ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ವತಿಯಿಂದ ಗಾಂಧಿನಗರ ಶ್ರೀಗೋಕರ್ಣನಾಥೇಶ್ವರ ಕಾಲೇಜಿನಿಂದ ಶ್ರೀ ಗುರುವರ್ಯರ ಭಾವಚಿತ್ರ ಮೆರವಣಿಗೆ ಜರುಗಿತು. ಸಹಸ್ರಾರು ಮಂದಿ ಗುರುಪೂಜೆಯಲ್ಲಿ ಪಾಲ್ಗೊಂಡರು. ವರಮಹಾಲಕ್ಷ್ಮೀ ಪೂಜೆ ಹಾಗೂ ನಾರಾಯಣ ಗುರುಗಳ ಜನ್ಮದಿನ ಒಂದೇ ದಿನ ಬಂದಿರುವುದು ಅಪರೂಪವಾಗಿದ್ದು, ಈ ದಿನ ವಿಶೇಷವಾಗಿದೆ.…

Prakhara News

ಕಡಬ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ

ಕಡಬ: ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ ಹೂವಪ್ಪ ಗೌಡ ಎಂಬವರ ಪುತ್ರ ಕಿಶನ್ ಎ.ಹೆಚ್ (32 ವರ್ಷ) ಎಂದು ಗುರುತಿಸಲಾಗಿದೆ. ಇವರು ಕಳೆದ ಎರಡು ವರ್ಷಗಳಿಂದ ಗುತ್ತಿಗಾರಿನ ‘ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ಲಿಮಿಟೆಡ್’ನಲ್ಲಿ ಲೋನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಎರಡು ಮೂರು ತಿಂಗಳುಗಳಿಂದ ಕಿಶನ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು…

Prakhara News
- Sponsored -
Ad imageAd image
Weather
22°C
New York
broken clouds
23° _ 19°
77%
2 km/h
Wed
29 °C
Thu
29 °C
Fri
27 °C
Sat
25 °C
Sun
23 °C

Follow US

Most Read

Discover Categories

5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..!! ಪ್ರಸಿದ್ಧ ವೆಬ್‌ಸೀರಿಸ್‌ ನೋಡಿ ಬಾಲಕ ಸೂಸೈಡ್

ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ…

Prakhara News

ಮಂಗಳೂರು KRIDL ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಆಗ್ರಹಿಸಿ ಸಿಎಂಗೆ ಶಾಸಕ ಅಶೋಕ್​​ ಕುಮಾರ್​​ ರೈ ಪತ್ರ..!

ಮಂಗಳೂರಿನ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ವಿಭಾಗದ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ…

Prakhara News

ಇಂದಿನಿಂದ ಜು.24ರ ವರೆಗೆ ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತ..!

ಮಂಗಳೂರು: ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ಅಸಾಧ್ಯವಾಗಿದ್ದ ಕುಳೂರು ಸೇತುವೆಯನ್ನು ದುರಸ್ಥಿ ಮಾಡುವ ಸಲುವಾಗಿ ಜುಲೈ…

Prakhara News

ಕರೋಪಾಡಿ ಅಕ್ಷಯ ನಾಯಕ್ ನಿರ್ದೇಶನದ ಜೆವಣ್ ಕೊಂಕಣಿ ಸಿನಿಮಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ!

ಪುತ್ತೂರು: ಪುತ್ತೂರಿನ ಅಕ್ಷಯ ನಾಯಕ್ ನಿರ್ದೇಶಿಸಿದ ಜೆವಣ್ ಕೊಂಕಣಿ ಸಿನಿಮಾ 17ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವದ ಅನ್ಸಂಗ್…

Prakhara News

ಸಾಲದ ಆಮಿಷ ತೋರಿಸಿ ಅನಿವಾಸಿ ಕನ್ನಡಿಗನಿಗೆ ₹21 ಲಕ್ಷ ಮೋಸ : ಪೊಲೀಸ್ ಪ್ರಕರಣ ದಾಖಲು

ಉಡುಪಿ : ಆನ್‌ಲೈನ್ ಸಾಲ ನೀಡುವುದಾಗಿ ನಂಬಿಸಿ ಕುವೈತ್‌ ನಲ್ಲಿರುವ ಅನಿವಾಸಿ ಕನ್ನಡಿಗರೊಬ್ಬರಿಗೆ ಲಕ್ಷಾಂತರ ರೂ.…

Prakhara News

GST ಬದಲಾವಣೆ : ಈ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ

ನವದೆಹಲಿ : ಜಿಎಸ್‌ಟಿ (ಜಿಎಸ್‌ಟಿ ಸುಧಾರಣೆ) ಯಲ್ಲಿನ ಬದಲಾವಣೆಗಳ ಪರಿಣಾಮ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ಪ್ರಮುಖ…

Prakhara News

ಮೇರಿಹಿಲ್ ಹ್ಯಾಲಿಪ್ಯಾಡ್ ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಕುಖ್ಯಾತ ಆರೋಪಿ ಇರ್ಷಾದ್ ಕಾವೂರು ಪೊಲೀಸರ ವಶಕ್ಕೆ!

ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಸಿರುವ ಕಾವೂರು ಪೊಲೀಸರು,…

Prakhara News

ಮಂಗಳೂರು: OLX ನಲ್ಲಿ ಬೈಕ್ ಮಾರಾಟದ ಜಾಹಿರಾತು ನಂಬಿ 5 ಲಕ್ಷ ಕಳೆದುಕೊಂಡ ವ್ಯಕ್ತಿ

ಮಂಗಳೂರು : ಒಎಲ್‌ಎಕ್ಸ್ (OLX) ಆನ್‌ಲೈನ್ ಮಾರುಕಟ್ಟೆಯಲ್ಲಿ ಐಷಾರಾಮಿ ‘ಕಾಂಟಿನೆಂಟಲ್ ಜಿಟಿ 650’ ಮೋಟಾರು ಸೈಕಲ್…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ರಂಗಕರ್ಮಿ ಸಾಹಿತಿ ಹಿರಿಯ ಪತ್ರಕರ್ತ ಪರಮಾನಂದ ವಿ.ಸಾಲ್ಯಾನ್ ನಿಧನ

ಮಂಗಳೂರು : ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ, ಲೇಖಕ ಹಾಗೂ ಪತ್ರಕರ್ತ ಪರಮಾನಂದ ವಿ.ಸಾಲ್ಯಾನ್ ಸಸಿಹಿತ್ಲು (65) ನಿಧನ ಹೊಂದಿದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಮಾಜಿ ಅಧ್ಯಕ್ಷರಾಗಿದ್ದರು. ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದರು.…

Prakhara News

Follow Writers

Prakhara News 1691 Articles
- Sponsored -
Ad image