ಧರ್ಮಸ್ಥಳ ಕೇಸ್: ವೀರೇಂದ್ರ ಹೆಗಡೆ ಫಸ್ಟ್ ರಿಯಾಕ್ಷನ್ ..!

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವಂತ ಅವರು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ ಎಂದರು. ಎಸ್ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು. ಅಂದಹಾಗೇ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಲಾಗುತ್ತಿದೆ. ಮಾಸ್ಕ್ ಮ್ಯಾನ್ ತೋರಿಸಿದಂತ…

Prakhara News

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್ ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಇಂದು ಮಂಡಿಸಿದ ಬಜೆಟ್‌ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಬಡವರು, ಶೋಷಿತ ವರ್ಗ ಕಲ್ಯಾಣದತ್ತ ಹೊಂದಿರುವ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದು,…

Prakhara News

ಪ್ರಜ್ವಲ್ ಯುವಕ ಮಂಡಲ (ರಿ) ಸೂಟರ್ ಪೇಟೆ ಇವರ ಬಲೇ ಗೊಬ್ಬುಗ ಕೆಸರ್ ಡೊಂಜಿ ದಿನ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಜ್ವಲ್ ಯುವಕ ಮಂಡಲ (ರಿ ) ಸೂಟರ್ ಪೇಟೆ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ಇವರ ಸಹಕಾರದೊಂದಿಗೆ ಮತ್ತು ಅಸ್ತ್ರ ಗ್ರೂಪ್ ಸಿಇಓ ಲಂಚುಲಾಲ್ ಇವರ ಪ್ರಧಾನ ಪ್ರಾಯೋಜಕತ್ವದಲ್ಲಿ ಅಕ್ಟೋಬರ್ 26 , 2025 ರಂದು ಎಕ್ಕೂರಿನ ಫಿಷರೀಸ್ ಕಾಲೇಜಿನಲ್ಲಿ ನಡೆಯುವ "ಬಲೇ ಗೊಬ್ಬುಗ ಕೆಸರ್ ಡೊಂಜಿ ದಿನ" ಕಾರ್ಯಕ್ರಮದ ಆಹ್ವಾನ ಪತ್ರಿಕೆಯ ಬಿಡುಗಡೆಯನ್ನು ಮಾನ್ಯ ಶಾಸಕರಾದ ಡಿ.ವೇದವ್ಯಾಸ ಕಾಮತ್ ಜರುಗಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಸಲಹೆಗಾರರಾದ ಕೆ.ಕೆ ಪೇಜಾವರ, ಯು.ಬಿ ಪ್ರಥ್ವಿರಾಜ್ ಬಂಗೇರ ಹಾಗೂ…

Prakhara News
- Sponsored -
Ad imageAd image

Editor's Pick

ಹನಿ ಮಂಗಳೂರು ಪ್ರಕರಣಕ್ಕೂ ನವಸಹಜ ಸಮುದಾಯ ಸಂಘಟನೆಗೂ ಯಾವುದೇ ಸಂಬಂಧವಿಲ್ಲ : ಸಮಗ್ರ ತನಿಖೆ ನಡೆಯಲಿ – ನಿಖಿಲಾ

ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ…

Prakhara News
Weather
22°C
New York
clear sky
23° _ 18°
61%
3 km/h
Sun
26 °C
Mon
27 °C
Tue
26 °C
Wed
25 °C
Thu
23 °C

Follow US

Discover Categories

ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ- ಆರೋಪಿಯ ಬಂಧನ

ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ…

Prakhara News

ಮಂಗಳೂರಿನ ಪ್ರತಿಷ್ಠಿತ ಕೆನರಾ ಕಾಲೇಜಿಗೆ ‘ಸ್ವಾಯತ್ತತೆ ಮಾನ್ಯತೆ’

ಮಂಗಳೂರು: ಕೆನರಾ ಹೈಸ್ಕೂಲ್, ಅಸೋಸಿಯೇಷನ್ ಎಂಬ ಪ್ರಸಿದ್ಧ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ಬದ್ಧವಾದ ಸಂಸ್ಥೆಯಿಂದ 1973ರಲ್ಲಿ…

Prakhara News

ಪುತ್ತೂರು: ನಾಪತ್ತೆಯಾಗಿದ್ದ ದೇಸಿ ನಾಯಿ ‘ಚಿನ್ನು’ನನ್ನು ಪತ್ತೆ ಮಾಡಿದ ವ್ಯಕ್ತಿಗೆ ₹50 ಸಾವಿರ ಬಹುಮಾನ ನೀಡಿದ ಮಾಲೀಕ!

ಪುತ್ತೂರು : ಸಾಕು ನಾಯಿಗಳೆಂದರೆ ಕೇವಲ ಪ್ರಾಣಿಗಳಲ್ಲ, ಅವು ಮನೆಯ ಒಂದು ಅವಿಭಾಜ್ಯ ಅಂಗ ಎಂಬುದನ್ನು…

Prakhara News

ಮಂಗಳೂರಿನ ರೋಹನ್ ಕಾರ್ಪೊರೇಷನ್‌ಗೆ ಶಾರುಕ್ ಖಾನ್ ಅಧಿಕೃತ ಬ್ರ್ಯಾಂಡ್ ಅಂಬಾಸಿಡರ್

ಮಂಗಳೂರು: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್…

Prakhara News

ಉಡುಪಿ : ಟೂರಿಸ್ಟ್ ಬೋಟ್ ಮಗುಚಿ ಬಿದ್ದು ಇಬ್ಬರು ಸಾವು. ಓರ್ವನ ಸ್ಥಿತಿ ಗಂಭೀರ.

ಉಡುಪಿ : ಟೂರಿಸ್ಟ್ ಬೋಟ್ ಮಗುಚಿ ಬಿದ್ದ ಪರಿಣಾಮ ನಾಲ್ವರು ಪ್ರವಾಸಿಗರ ಸ್ಥಿತಿ ಗಂಭೀರವಾದ ಘಟನೆ ಉಡುಪಿ…

Prakhara News

BREAKING NEWS: ರೆಡ್ ಕ್ರಾಸ್ ದ.ಕ.ಜಿಲ್ಲಾ ಆಡಳಿತ ಮಂಡಳಿ ಚುನಾವಣೆ; ಸಿ.ಎ ಶಾಂತಾರಾಮ ಶೆಟ್ಟಿ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ

ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಗೆ…

Prakhara News

ನ್ಯೂ ಫ್ರೆಂಡ್ಸ್ ಕಾಪಿಗುಡ್ಡದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಮಂಗಳೂರು: ನ್ಯೂ ಫ್ರೆಂಡ್ಸ್ ಕಾಪಿಗುಡ್ಡ (ರಿ.) ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಕಾಶ ಭವನ,…

Prakhara News

ಪುತ್ತೂರು: ಮನೆ ಸಮೀಪದ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ..!

ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್‌ಎಸ್ ಮಂಜಿಲ್‌ನ ದಿ.ಬಡುವನ್ ಕುಂಞ, ನಫೀಸಾ ದಂಪತಿಯ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

 ಧರ್ಮಸ್ಥಳ ಪ್ರಕರಣ : ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಮೂವರ ವಿರುದ್ಧ FIR

 ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ‌ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್‌ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ ದೂರಿನಡಿ…

Prakhara News

Follow Writers

Prakhara News 1643 Articles
- Sponsored -
Ad image