Hot News
- Quick Links
- Technology
- Business
- Science
- Covid-19 Statistics
ನವದೆಹಲಿ : ಸೌಜನ್ಯಾ ಪ್ರಕರಣದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಪರಾಧ ಹಿನ್ನೆಲೆ ಹೊಂದಿರುವುದು ಹಾಗೂ ನಿರಂತರವಾಗಿ ಸಮಾಜದ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಆಧಾರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಈ ಹಿಂದೆ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸುಪ್ರೀಂ…


ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಪತ್ನಿ ಪೊರಕೆ, ಕಟ್ಟಿಗೆಯಿಂದ ಚಂದ್ರಶೇಖರ ಸಿದ್ದಿಗೆ ಹಲ್ಲೆ ಮಾಡಿದ್ದಾರೆ. ಜುಲೈ 31 ರಂದು ಮಧ್ಯಾಹ್ನ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ತಾಯಿ ದೂರು ನೀಡಿದ್ದರು. ಕಾಮಿಡಿ ಕಿಲಾಡಿಗಳು ನಂತರ ಚಂದ್ರಶೇಖರ ಸಿದ್ದಿ ಕಾಮಿಡಿ ಶೋ, ಕೆಲವು ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸಿದ್ದು, ನಂತರ ಅವಕಾಶ ಸಿಗದೇ ನೊಂದಿದ್ದರು. ಮಾನಸಿಕ ಖಿನ್ನತೆಗೆ…

ಮಂಗಳೂರು: ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ, ಉಡುಪಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ನಾನಾ ಮಾದರಿಯ ಪ್ರತಿಷಿತ ಬಸ್ ಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10 ರಿಂದ ಶೇ. 15 ರವರೆಗೆ ಪ್ರಯಾಣದರಗಳನ್ನು ಕಡಿಮೆಗೊಳಿಸಲಾಗಿದ್ದು, ಜ.5 ರಿಂದ ಜಾರಿಗೆ ಬರಲಿದೆ. ಅಂಬಾರಿ ಉತ್ಸವ ಪ್ರಯಾಣ ದರ ಡ್ರೀಮ್ ಕ್ಲಾಸ್ ಮಲ್ಟಿ ಆಕ್ಸಿಲ್ 2.0 ಮಲ್ಟಿ ಆಕ್ಸಿಲ್ ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ರಾಜಹಂಸ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಯವರು ತಮ್ಮ ಪ್ರಕಟಣೆಯಲ್ಲಿ…

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ಮದುವೆಯಾಗಲು ನಿರಾಕರಿಸಿದ್ದ ಪುತ್ತೂರಿನ ಬಿಜೆಪಿ…
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು…
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ…
ಉಪ್ಪಿನಂಗಡಿ : ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಬಾಲಕಿ ಸಾವನಪ್ಪಿದ…
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಮಹಿಳೆಯೊಬ್ಬರಿಗೆ ಟೆಲಿಗ್ರಾಮ್ ನಲ್ಲಿ ಟಾಸ್ಕ್ ನ ಆಸೆ ತೋರಿಸಿ ಲಕ್ಷಾಂತರ…
ಬಂಟ್ವಾಳ: ಇತ್ತೀಚೆಗೆ ಕಲ್ಲಡ್ಕ ಕೊಳ್ತಮಜಲ್ ಗ್ರಾಮದವೀರಕಂಬ ಗಣೇಶ್ ಕೊಡಿ ನಿವಾಸಿ ಶ್ರೀಮತಿ ರಾಜೇಶ್ವರಿಯವರ ಮನೆ ಶಾರ್ಟ್…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ…
ಮಂಗಳೂರು : ಕರಾವಳಿ ಸಾರಿಗೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುವ ಮೂಲಕ, ದಿಲ್ ರಾಜ್ ಆಳ್ವ ಮಾಲಕತ್ವದ…
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ…
Confirmed
65.10M
Death
6.60M
ಬಂಟ್ವಾಳ: ಬಂಟ್ವಾಳ ತಾಲೂಕಿನ ಕನ್ಯಾನ ಬೆರಿಕಟ್ಟೆ – ಕಾಡುಮನೆ ಪರಿಸರದ ನಿವಾಸಿಗಳು ಹಲವು ವರ್ಷಗಳಿಂದ ಸಾರ್ವಜನಿಕ ಆರೋಗ್ಯಕ್ಕೆ ಮಾರಕವಾಗಿರುವ ಸಮಸ್ಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆರಿಕಟ್ಟೆ ಮಸೀದಿಯ ಸಮೀಪದಲ್ಲಿರುವ ಮೂಸ ಶಹೀದ್ ರವರ ಮಾಲಕತ್ವದ ಕೋಳಿ ಫಾರ್ಮ್ನಿಂದ ಹರಡುತ್ತಿರುವ ತೀವ್ರ ದುರ್ವಾಸನೆ,…

Sign in to your account