Hot News
- Quick Links
- Technology
- Business
- Science
- Covid-19 Statistics
ಟೆಹ್ರಾನ್: ಇಸ್ರೇಲ್- ಅಮೆರಿಕ ಇರಾನ್ ಮೇಲೆ ನಡೆಸಿದ ಜಂಟಿದಾಳಿಯಲ್ಲಿ ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಮೃತಪಟ್ಟಿದ್ದಾರೆ ಎಂದು ಇರಾನ್ ಸರಕಾರಿ ಮಾಧ್ಯಮ ದೃಢಪಡಿಸಿದೆ ಎಂದು Al Jazeera ವರದಿ ಮಾಡಿದೆ. ದಾಳಿಯಲ್ಲಿ ಆಯತುಲ್ಲಾ ಅಲಿ ಖಾಮಿನೈ ಪುತ್ರಿ, ಅಳಿಯ ಮತ್ತು ಮೊಮ್ಮಗ ಕೂಡ ಮೃತಪಟ್ಟಿದ್ದಾರೆ ಎಂದು ಇರಾನ್ ಸರಕಾರಿ ಮಾಧ್ಯಮಗಳು ತಿಳಿಸಿವೆ. ಶನಿವಾರ ಬೆಳಗಿನ ಜಾವ ಖಾಮಿನೈ ಅವರು ತಮ್ಮ ಕಚೇರಿಯಲ್ಲಿ "ತಮ್ಮ ನಿಯೋಜಿತ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾಗ" ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ. ಖಾಮಿನೈಯವರ ಹತ್ಯೆಯ ಹಿನ್ನೆಲೆಯಲ್ಲಿ ಇರಾನ್ ಸರಕಾರ 40…


ಮಂಗಳೂರು ; ಅಖಿಲ ಭಾರತ ಬಿಲವರ ಯೂನಿಯನ್ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಮಾರ್ಗದರ್ಶನದಲ್ಲಿ 1912 ರಲ್ಲಿ ಕುದ್ರೋಳಿಯಲ್ಲಿ ಸ್ಥಾಪಿತವಾದ ಬಿಲ್ಲವರ ಹಿರಿತನದ ಮಾತೃ ಸಂಸ್ಥೆಯಾಗಿದ್ದು ಗುರುಗಳ ಸಂದೇಶ ಅನುಸಾರವಾಗಿ ಸಮಾಜವನ್ನು ಶೈಕ್ಷಣಿಕ ಮತ್ತು ಸಂಘಟಿತವಾಗಿ ಬಲಿಷ್ಠವಾಗಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂದು ಸಮಾಜವು ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಸಮಾನತೆಯನ್ನು ತೊಡೆದು ಮುಂಚೂಣಿಯಲ್ಲಿರುವ ಯೂನಿಯನ್ ಹಲವಾರು ಕ್ರಾಂತಿಕಾರಿ ಯೋಜನೆಗಳಿಂದ ಸಾಧ್ಯವಾಗಿದೆ. ಮುಲ್ಕಿ, ಯಲ್ಲಿ ನಡೆದ ಪ್ರಪ್ರಥಮ ಬಿಲ್ಲವ ಸಮ್ಮೇಳನ, ನಾರಾಯಣ ಗುರು ವಿದ್ಯಾ ಸಂಸ್ಥೆ, ಮಹಿಳಾ ಸಮ್ಮೇಳನ, ಬಿಲ್ಲವ ಮಹಿಳಾ ಹಾಸ್ಟೆಲ್ ಇವುಗಳು…

ಮಂಗಳೂರು: “ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳನ್ನು ನೀವೆಲ್ಲರೂ ಗಮನಿಸಿರುತ್ತೀರಿ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರ ಮೇಲೆ ನಡೆಯುತ್ತಿರುವ ಅಪಪ್ರಚಾರ ಹಾಗೂ ಇಲ್ಲ ಸಲ್ಲದ ಮಾನಹಾನಿ ಹಾಗೂ ಆರೋಪಗಳು ಸಾರ್ವಜನಿಕವಾಗಿ ಚರ್ಚೆಯಾಗಿರುವುದು ತುಂಬಾ ಬೇಸರದ ಸಂಗತಿ“ ಎಂದು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಸುಬ್ಬಯ ರೈ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ರಾಜರಾಜೇಶ್ವರಿ ದೇವಸ್ಥಾನ ದಬಾರ್ ಕಟ್ಟೆ ಇದರ ಆಡಳಿತ ಮೊಕೇಸರರಾದ ಕೆ.ಕೆ. ಶೆಟ್ಟಿ…

ಕಡಬ : ಕಡಬ ತಾಲೂಕು ಕೊಯಿಲ ಗ್ರಾಮ ನಿವಾಸಿ ನೇಹಾ(26) ಮತ್ತು ಮಗ ಮಹಮ್ಮದ್ ನಿಹಾಲ್…
ತುಮಕೂರು: ತುಮಕೂರು ನಗರದ ಬಂಡೇಪಾಳ್ಯ ಬಳಿಯ ಶ್ರೀನಗರ ನಿವಾಸಿ ಪುಷ್ಪಲತಾ ಸ್ವಂತ ಸೂರು ಕಟ್ಟಿಕೊಂಡು ಮಗಳು…
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ…
ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ…
ಮಂಗಳೂರು ಮಹಾನಗರ ಪಾಲಿಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದಲ್ಲಿ ಹಾಗೂ ಮೆಸ್ಕಾಂನವರ ತುರ್ತು ದುರಸ್ತಿ…
ಕೊಣಾಜೆ: ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರ್ ನಲ್ಲಿ ನಡೆದ ರೋಸ್ ಕಾರ್ಯಕ್ರಮದಲ್ಲಿ ಹೊಡೆದಾಟಕ್ಕೆ ಸಂಬಂಧಿಸಿದಂತೆ ಕೊಣಾಜೆ…
ಮಂಗಳೂರು; ಕೇರಳದ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಘಟನೆ ತಡವಾಗಿ…
ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು…
ಮಂಗಳೂರು: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು…
Confirmed
65.10M
Death
6.60M
ಮಂಗಳೂರು: ಬಂಟ್ವಾಳ ಪುರಸಭೆಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವ ಗಂಭೀರ ಸಮಸ್ಯೆ ಹಾಗೂ ಪುರಸಭೆ ವ್ಯಾಪ್ತಿಯ ಇತರ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ…

Sign in to your account