ಎಪ್ರಿಲ್ 12 ರಂದು ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ ಬಾರದೆ ನಾಪತ್ತೆ

ಕೊಣಾಜೆ : ಎಪ್ರಿಲ್ 12 ರಂದು ಪ್ರೆಂಡ್ಸ್ ಜೊತೆ ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದು, ಕೊಣಾಜೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.ಪಜೀರು ಅಡ್ಕದ ಜಗದೀಶ್ ಎಂಬವರ ಪುತ್ರಿ ಚೈತನ್ಯ (16) ಎಂಬಾಕೆ ನಾಪತ್ತೆಯಾದ ಬಾಲಕಿ. ಈಕೆ ಹರೇಕಳ ರಾಮಕೃಷ್ಣ ಹೈಸ್ಕೂಲ್ ನಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದು, ಪರೀಕ್ಷೆ ಮುಗಿಸಿ ಮನೆಯಲ್ಲಿ ಇದ್ದಳು. ಎ.12 ರಂದು ಬೆಳಿಗ್ಗೆ ಮನೆಯಲ್ಲಿ ಗೆಳೆಯರೊಂದಿಗೆ ಪೊಳಲಿ ಜಾತ್ರೆಗೆಂದು ತೆರಳಿದ್ದು, ಬಳಿಕ ರಾತ್ರಿಯವರೆಗೂ ಮನೆಗೆ ಬಾರದೆ ಇದ್ದುದರಿಂದ ಮನೆಯವರು ಆತಂಕಗೊಂಡು ಗೆಳೆಯರು ಹಾಗೂ ಸಂಬಂಧಿಕರ ಮನೆಯಲ್ಲಿ…

Prakhara News

ಧರ್ಮಸ್ಥಳದ ರೀತಿ ಬಾಬಾ ಬುಡನ್ ದರ್ಗಾದಲ್ಲಿ SIT ತನಿಖೆಗೆ ಹಿಂದೂ ಸಂಘಟನೆಗಳ ಪಟ್ಟು.!

 ಧರ್ಮಸ್ಥಳದ ಬೆನ್ನಲ್ಲೇ ಧರ್ಮಸ್ಥಳದ ಮಾದರಿಯಲ್ಲಿ ಬಾಬಾ ಬುಡನ್ ದರ್ಗಾದಲ್ಲಿ ಎಸ್ ಐಟಿ ತನಿಖೆ ನಡೆಸಬೇಕೆಂದು ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.  ಹೌದು, ಧರ್ಮಸ್ಥಳದ ಮಾದರಿಯಲ್ಲಿ ಎಸ್ ಐಟಿ ರಚನೆ ಮಾಡಿ ಇನಾಂ ದತ್ತಾತ್ರೇಯ ಬಾಬ ಬುಡನ್ ಸ್ವಾಮಿ ದರ್ಗಾದಲ್ಲಿ ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

Prakhara News

 ನಾಳೆ ಸೆ. 27ರಂದು ಫುಡ್ ಫೆಸ್ಟ್, ಸೆ. 28ರಂದು ಪುತ್ತೂರುದ ಪಿಲಿಗೊಬ್ಬು

ಪುತ್ತೂರಿನ ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್ ಗೆ   ಚಾಲನೆ ನೀಡಲಾಗುವುದು ಎಂದು ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಹಾಗೂ  ಪುತ್ತೂರು ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ತಿಳಿಸಿದ್ದಾರೆ.  ಸೆ.27ರಂದು ಸಂಜೆ 4 ಗಂಟೆಗೆ ಫುಡ್ ಫೆಸ್ಟ್ ಗೆ  ಮುಳಿಯ ಜ್ಯುವೆಲ್ಲರ್ಸ್ನ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಅವರು ಚಾಲನೆ ನೀಡಲಿದ್ದಾರೆ. ಭಟ್ ಆಂಡ್ ಭಟ್ ಯುಟ್ಯೂಬ್‌ನ ಸುದರ್ಶನ್ ಭಟ್…

Prakhara News
- Sponsored -
Ad imageAd image
Weather
20°C
New York
clear sky
21° _ 17°
67%
2 km/h
Sun
27 °C
Mon
25 °C
Tue
24 °C
Wed
29 °C
Thu
27 °C

Follow US

Most Read

Discover Categories

2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್

189 ಜನರ ಸಾವಿಗೆ ಕಾರಣವಾದ ಮತ್ತು 800 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ 2006 ರ…

Prakhara News

ಆರು ವರ್ಷಗಳಿಂದ ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕೊನೆಗೂ ಪೊಲೀಸರ ವಶಕ್ಕೆ

ಮಂಗಳೂರು: ಕಳೆದ ಆರು ವರ್ಷಗಳಿಂದ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದ, ಭಾರೀ ಹಣಕ್ಕಾಗಿ ನಡೆದ ಕೊಲೆ ಪ್ರಕರಣದ…

Prakhara News

ಮಂಗಳೂರು : ನಂತೂರು ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ಹಿಂಬದಿ ಸವಾರೆ ಸಾವು.

ಮಂಗಳೂರು : ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ…

Prakhara News

ಕ್ಷುಲ್ಲಕ ದೂರು ದಾಖಲಿಸಲು ಕುಡಿದ ಮತ್ತಿನಲ್ಲಿ ಠಾಣೆಗೆ ನುಗ್ಗಿ ದಾಂಧಲೆ; ಪೊಲೀಸರನ್ನೇ ನಿಂದಿಸಿದ ಕೆನರಾ ಬ್ಯಾಂಕ್ ಸಿಬ್ಬಂದಿ ಅರೆಸ್ಟ್‌!

ಮಂಗಳೂರು: ನೆರಹೊರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತನೇ ಜೈಲು ಪಾಲಾಗಿರುವ…

Prakhara News

ಉಡುಪಿ:ಹೋಮ್ ಸ್ಟೇ ಮೇಲೆ ದಾಳಿ: ಎಂಡಿಎಂಎ, ಗಾಂಜಾ ವಶ; ಹೋಮ್ ಸ್ಟೇ ಮಾಲೀಕ ಸಹಿತ 7 ಮಂದಿಯ ಬಂಧನ

ಉಡುಪಿ: ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಮ್ ಸ್ಟೇ ಮೇಲೆ…

Prakhara News

ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ- ಮೂವರ ಸಾವು, ಓರ್ವ ಚಿಂತಾಜನಕ

ಕಾಸರಗೋಡು: ಒಂದೇ ಕುಟುಂಬದ ನಾಲ್ವರು ಆ್ಯಸಿಡ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಈ ಪೈಕಿ ಮೂವರು…

Prakhara News

19 ಯುವತಿಯರನ್ನು ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ತಮಿಳುನಾಡು ಮೂಲದ ಡಿಕ್ಸನ್ ಮತ್ತು ನಿಖಿಲ್ ಮಲ್ಲೇಶ್ವರ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಕಾಲೇಜು ಯುವತಿಯನ್ನು ಗುಪ್ತವಾಗಿ ಪಾರ್ಟಿಗೆ ಕರೆದು ಅವಳಿಗೆ ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ…

Prakhara News

ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ..!!

ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ರಾಜ್ಯದ ಜನತೆಗೆ ಬಿಗ್ ಶಾಕ್ : ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದ ಜನತೆಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು, ಯಾರೆಲ್ಲ ಪಡಿತರ ಚೀಟಿ ಹೊಂದಲು ಅನರ್ಹರೋ ಅಂತವರ ಬಿಪಿಎಲ್ ಕಾರ್ಡ್ ಅನರ್ಹಗೊಳಿಸಲು ಸಿಎಂ ಸಿದ್ದರಾಮಯ್ಯ ಇದೀಗ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಯಾವುದೇ ತೊಂದರೆ ಆಗಬಾರದು, ಬದಲಿಗೆ…

Prakhara News

Follow Writers

Prakhara News 1262 Articles
- Sponsored -
Ad image