ಸಮೀಕ್ಷೆ: ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ- ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು.…

Prakhara News

ಸಂತ ಆಗ್ನೇಸ್ ಕಾಲೇಜಿನಲ್ಲಿ “ಫೋಕ್‌ ಅಂಡ್‌ ಫ್ಲೋರಾ”: ಪರಂಪರೆ ಮತ್ತುಸಂರಕ್ಷಣೆ ಕಾರ್ಯಾಗಾರ

ಸಂತ ಆಗ್ನೆಸ್‌ ಕಾಲೇಜು (ಸ್ವಾಯತ್ತ) ಮಂಗಳೂರು, ಸಸ್ಯಶಾಸ್ತ್ರ ವಿಭಾಗ, ಐಕ್ಯೂಎಸಿ ಹಾಗೂ ಕರ್ನಾಟಕ ಜೀವವೈವಿಧ್ಯ ಮಂಡಳಿಯ ಸಹಯೋಗದಲ್ಲಿ ”ಫೋಕ್‌ ಅಂಡ್‌ ಫ್ಲೋರಾ”: ಪರಂಪರೆ ಮತ್ತುಸಂರಕ್ಷಣೆ ಎಂಬ ವಿಷಯದ ಬಗ್ಗೆ ರಾಷ್ಟ್ರೀಯ ಕಾರ್ಯಗಾರ 17 ಸೆಪ್ಟೆಂಬರ್‌ 2025 ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತ್ತು. ಕಾರ್ಯಗಾರದ ಉಧ್ಘಾಟನೆಯನ್ನು ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ ನೀಡುವ ಇಕ್ವೇಟರ್ ಇನಿಶಿಯೇಟಿವ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಿಬಿ ಜಾನ್ ಅಧ್ಯಕ್ಷರು, ಬಿಬಿ ಫಾತಿಮಾ ಸ್ವಯಂ ಸಹಾಯ ಸಂಘ, ಧಾರವಾಡದ ಇವರು ನೆರವೇರಿಸಿದರು. ಅರಣ್ಯ, ಪರಿಸರ ಮತ್ತು ಪರಿಸರಶಾಸ್ತ್ರ ಇಲಾಖೆ., ಕರ್ನಾಟಕ ಜೀವವೈವಿಧ್ಯ ಮಂಡಳಿ…

Prakhara News

 ನಾಳೆ ಸೆ. 27ರಂದು ಫುಡ್ ಫೆಸ್ಟ್, ಸೆ. 28ರಂದು ಪುತ್ತೂರುದ ಪಿಲಿಗೊಬ್ಬು

ಪುತ್ತೂರಿನ ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್ ಗೆ   ಚಾಲನೆ ನೀಡಲಾಗುವುದು ಎಂದು ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಹಾಗೂ  ಪುತ್ತೂರು ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ತಿಳಿಸಿದ್ದಾರೆ.  ಸೆ.27ರಂದು ಸಂಜೆ 4 ಗಂಟೆಗೆ ಫುಡ್ ಫೆಸ್ಟ್ ಗೆ  ಮುಳಿಯ ಜ್ಯುವೆಲ್ಲರ್ಸ್ನ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಅವರು ಚಾಲನೆ ನೀಡಲಿದ್ದಾರೆ. ಭಟ್ ಆಂಡ್ ಭಟ್ ಯುಟ್ಯೂಬ್‌ನ ಸುದರ್ಶನ್ ಭಟ್…

Prakhara News
- Sponsored -
Ad imageAd image
Weather
22°C
New York
scattered clouds
23° _ 19°
63%
2 km/h
Sat
32 °C
Sun
30 °C
Mon
27 °C
Tue
30 °C
Wed
28 °C

Follow US

Most Read

Discover Categories

ಫೆ. 22 ರಂದು ಜಪ್ಪುಗುಡ್ಡೆಚಾವಡಿ ಗೃಹ ಪ್ರವೇಶ ಮತ್ತು ಪಂಚದಿನಗಳ ಧಾರ್ಮಿಕ ಉತ್ಸವ

ಮಂಗಳೂರು : ಮಂಗಳೂರು ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಜಪ್ಪುಗುಡ್ಡೆಚಾವಡಿಯ ಪುನರ್ನವೀಕರಣಗೊಂಡ ಮನೆಯ ಪ್ರವೇಶೋತ್ಸವ ಮತ್ತು ಧರ್ಮನೇಮವು ಫೆಬ್ರವರಿ 20…

Prakhara News

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಆರ್.ಧನರಾಜ್

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಶ್ರೀ ದೇವೇಗೌಡರು ಸುಮಾರು ಎರಡು ವರುಷಗಳ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ…

Prakhara News

ಲೋಕಾಯುಕ್ತ ಬಲೆಗೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ – 3 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ

ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ…

Prakhara News

ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ..!!

ಬಂಟ್ವಾಳ: ನೂತನವಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸೇತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ…

Prakhara News

 ಧರ್ಮಸ್ಥಳ ಕೇಸ್ : ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ ಮತ್ತೆ 3 ದಿನ SIT ಕಸ್ಟಡಿಗೆ

 ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನನ್ನು ಮತ್ತೆ 3 ದಿನ ಎಸ್ ಐ…

Prakhara News

ಬೆಳ್ತಂಗಡಿ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಪತ್ತೆಯಾದ ಅಪರಿಚಿತ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ…

Prakhara News

ವಿಟ್ಲ – ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು, ಸವಾರ ಆಸ್ಪತ್ರೆಗೆ ದಾಖಲು

ವಿಟ್ಲ : ಬೈಕ್ ವೊಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ…

Prakhara News

ಎಪ್ರಿಲ್ 4 ರಂದು ಗುರುಪುರ ಮಾಣಿಬೆಟ್ಟುವಿನಲ್ಲಿ 3ನೇ ವರ್ಷದ ಜೋಡುಕರೆ ಕಂಬಳ: ಇನಾಯತ್ ಅಲಿ

ಮಂಗಳೂರು: ಗುರುಪುರದ ಮಾಣಿಬೆಟ್ಟುವಿನಲ್ಲಿ ಏ.4ರ ಶನಿವಾರದಂದು 3ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳವನ್ನು ವಿಜೃಂಭಣೆಯಿಂದ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ

ಮಂಗಳೂರು: ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ…

Prakhara News

Follow Writers

Prakhara News 1196 Articles
- Sponsored -
Ad image