Hot News
- Quick Links
- Technology
- Business
- Science
- Covid-19 Statistics
ಚಿಕ್ಕಮಗಳೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕೆರೆಕಟ್ಟೆ ವ್ಯಾಪ್ತಿಯಲ್ಲಿನ ಶೋಲಾ ಹುಲ್ಲುಗಾವಲುಗಳಲ್ಲಿ ಗುರುವಾರದಿಂದ ಸರಣಿ ಕಾಡ್ಗಿಚ್ಚುಗಳು ಸಂಭವಿಸಿದ್ದು, ಅರಣ್ಯ ಇಲಾಖೆ ತನಿಖೆಗೆ ಆದೇಶಿಸಿದೆ. ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಒಂದೇ ದಿನದಲ್ಲಿ 25 ವಿವಿಧ ಸ್ಥಳಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ವರದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಈ ಘಟನೆಗಳು ಮಾನವ ನಿರ್ಮಿತವೆಂದು ತೋರುತ್ತದೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಕೊರತೆಯು ಪ್ರಮುಖ ಅಂಶವಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಅವರು…


ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ 2020ರಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಗಲಭೆ ಸಂಬಂಧ ತಪ್ಪೊಪ್ಪಿಕೊಂಡಿದ್ದ ಮೂವರು ಆರೋಪಿಗಳಿಗೆ ಕಠಿಣ ಶಿಕ್ಷೆ ಜೊತೆಗೆ ದಂಡ ವಿಧಿಸಿ NIA ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಾದ ಎ-14 ಸೈಯದ್ ಇಕ್ರಮುದ್ದೀನ್ ಅಲಿಯಾಸ್ ನವೀದ್, ಎ-16 ಸೈಯದ್ ಆಸಿಫ್, ಎ-18 ಮೊಹಮ್ಮದ್ ಅತೀಫ್ ಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 46 ಸಾವಿರ…

ಉಡುಪಿ: ಅತಿವೇಗದಿಂದ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ 15ರ ಶುಕ್ರವಾರ ಮಧ್ಯಾಹ್ನ ನೇಜಾರಿನ ಜ್ಯೋತಿನಗರದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಬ್ದುಲ್ ರೆಹಮಾನ್ (12) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಶಾಲೆಯಿಂದ ಪುಸ್ತಕಗಳನ್ನು ಪಡೆದು ತಾಯಿಯೊಂದಿಗೆ ಮನೆಗೆ ಮರಳುತ್ತಿದ್ದ ರೆಹಮಾನ್, ನೇಜಾರು ಆಯಿಷಾ ಮಸೀದಿ ಬಳಿ ಇಳಿದು ರಸ್ತೆ ದಾಟುತ್ತಿದ್ದನು. ಈ ವೇಳೆ ಸಂತೆಕಟ್ಟೆಯಿಂದ ಕೆಮ್ಮಣ್ಣು ಕಡೆಗೆ ಅತಿವೇಗವಾಗಿ…

ಬಂಟ್ವಾಳ : ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಅರಳ ಗ್ರಾಮದ…
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017…
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು…
ಮಂಗಳೂರು : ತುಳುನಾಡು ನಮ್ಮ ಪ್ರೀಮಿಯರ್ ಲೀಗ್ (TNPL) – ಸೀಸನ್ 1 ಓಪನ್ ರಾಜ್ಯ ಆಮಂತ್ರಣ…
ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ (32) ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ…
ವಾಷಿಂಗ್ಟನ್: ಅಮೆರಿಕದ ಯೂಟಾ ರಾಜ್ಯದ ಶಾಪಿಂಗ್ ಮಾಲ್ ಒಂದರಲ್ಲಿ ಅತ್ಯಂತ ಆಘಾತಕಾರಿ ಘಟನೆ ನಡೆದಿದೆ. ಭಾರತೀಯ…
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ…
ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ…
ಮುಂಬೈ (ಜ.28): ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಗಂಭೀರ…
Confirmed
65.10M
Death
6.60M
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾ ದರ್ಶನ ಕುರಿತಂತೆ ಹಾಕಿದ ಪೋಸ್ಟ್ ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ ಉಡುಪಿ ಮೂಲದ ಇಬ್ಬರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಉಡುಪಿ ಮೂಲದವರಾದ ಸುಜನ್ ಮತ್ತು…

Sign in to your account