Hot News
- Quick Links
- Technology
- Business
- Science
- Covid-19 Statistics
ಚೆನ್ನೈ,: ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಅಲಿಯಾಸ್ ಸಾಸ್ವಿಬಾಲಾ ಅವರು ಹಲವು ಧಾರಾವಾಹಿಗಳಲ್ಲಿ ಪೋಷಕ ನಟಿಯಾಗಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ. 2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿ, ಅಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ. ಸಿನಿಮಾ ಚಿತ್ರೀಕರಣದ ಹಿನ್ನೆಲೆ ಚೆನ್ನೈನ ಪೋರೂರು ಬಳಿಯ ಅಯ್ಯಪ್ಪಂತಂಗಲ್ನಲ್ಲಿರುವ ಅಪಾರ್ಟ್ಮೆಂಟ್ವೊಂನ್ನು ಬಾಡಿಗೆ ಪಡೆದಿದ್ದರು. ಮಾ.3ಕ್ಕೆ ಆ ಮನೆಗೆ ಬಂದಿದ್ದರು. ಪೊಲೀಸರ ಮಾಹಿತಿ ಪ್ರಕಾರ, ಏ.5ರ ರಾತ್ರಿ ತಮ್ಮ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ತಮ್ಮ…


ಮೈಸೂರು: ಸ್ಯಾಂಡಲ್ವುಡ್ನ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರ ನರಹಳ್ಳಿ ಜ್ಞಾನೇಶ್ (48) ಅವರು ಶುಕ್ರವಾರ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನವರಾದ ನರಹಳ್ಳಿ ಜ್ಞಾನೇಶ್ ಕೆಲಸದ ನಿಮಿತ್ತ ಸ್ವಗ್ರಾಮ ನರಹಳ್ಳಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಗುರುವಾರ ಅವರಿಗೆ ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಜ್ಞಾನೇಶ್ ಅವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ನರಹಳ್ಳಿ ಗ್ರಾಮದಲ್ಲಿ ನೆರವೇರಿದೆ. ಜ್ಞಾನೇಶ್ ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಹೋಬಳಿಯ ನರಹಳ್ಳಿ ಗ್ರಾಮದ ಬಿ. ಬೋರೇಗೌಡ ಮತ್ತು ಮರಿಲಿಂಗಮ್ಮ ಪುತ್ರ. ಕಳೆದ ಎರಡು…
ಮಂಗಳೂರು : ರೋಗರುಜಿನ ಗಳಿದ್ದರೆ ಅದನ್ನು ಗುಣಪಡಿಸುವ ಪವಿತ್ರ ತೀರ್ಥಕೆರೆಯಾಗಿದ್ದ ಗುಜ್ಜರಕೆರೆ ಸದ್ಯ ರೋಗರುಜಿನ ಉಂಟುಮಾಡುವ ಬ್ಯಾಕ್ಟಿರಿಯಾ ಗಳಿಂದ ಕೂಡಿದೆ. ಕೆರೆ ನೀರು ಸಂಪೂರ್ಣ ಕಲುಷಿತಗೊಂಡಿದ್ದು, ಪ್ರಯೋಗಾಲಯದ ವರದಿಯಿಂದ ಮತ್ತೊಮ್ಮೆ ಸಾಬೀತಾಗಿದೆ. ಕೋಟ್ಯಂತರ ರೂ. ವ್ಯಯಿಸಿ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಅಭಿವೃದ್ಧಿ ಗೊಂಡ ಕರೆ ಸುತ್ತಮುತ್ತ ನೋಡಲು ಮಾತ್ರ ಅಂದವಾಗಿದೆ. ಆದರೆ ಕೆರೆಯ ಒಡಲು ಕಲುಷಿತಗೊಂಡಿದೆ. ಕೆರೆಗೆ ಸೇರುತ್ತಿರುವ ಒಳಚರಂಡಿ ನೀರು ಅದಕ್ಕೆ ಕಾರಣ. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಪಾಲಿಕೆ, ಸ್ಮಾರ್ಟ್ ಸಿಟಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೆರೆಯ ನೀರನ್ನು…

ಮಂಗಳೂರು: ಅತ್ಯಾಚಾರ ಸಂತ್ರಸ್ಥೆಯ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.…
ರಾಜ್ಯ ಸರ್ಕಾರವು ಎಂಬಿಬಿಎಲ್ (ಮಾಡೆಲ್ ಬಿಲ್ಡಿಂಗ್ ಬೈಲಾ) ಜಾರಿಗೆ ತರುವಾಗ ಅರ್ಹತೆ ಮತ್ತು ಸಾಮರ್ಥ್ಯದ ನಿಯಮದಲ್ಲಿ…
ಸುಳ್ಯ: ಬೈಕ್ ಅಡ್ಡ ಬಂದ ಪರಿಣಾಮ ಇಕೊ ನೇರವಾಗಿ ಸುಳ್ಯ ಅಂಬೆಟಡ್ಕದ ಟೈಲರ್ ಅಂಗಡಿಗೆ ನುಗ್ಗಿದ…
ನೆಲ್ಯಾಡಿ: ಕಳೆದ ತಿಂಗಳು ಮಾರ್ಚ್ 29 ರಂದು ಅಗಲಿದ ತಮ್ಮ ಮಗ ಸುದೀಪ್ ರೈ ನೆನಪಿಗಾಗಿ…
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿದೆ. ಪ್ರಪಂಚದಾದ್ಯ0ತ…
ಬ್ಯಾಂಕ್ಗಳ ಬಿ.ಸಿ.(ವ್ಯವಹಾರ ಪ್ರತಿನಿಧಿ)ಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುವ ಮೂಲಕ…
ಬೆಂಗಳೂರು: ಪ್ರೀತಿಯ ಹೆಸರಲ್ಲಿ ಮನುಷ್ಯ ಎಷ್ಟು ಕ್ರೂರಿಯಾಗಬಹುದು ಎಂಬುದಕ್ಕೆ ರಾಜಧಾನಿಯ ಅಂಜನಾನಗರದಲ್ಲಿ ನಡೆದ ಈ ಘಟನೆ…
ಸುರತ್ಕಲ್ : ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆಯ ಆಶ್ರಯದಲ್ಲಿ…
ಮಂಗಳೂರು : ಮಹಿಳೆಯರಿಗೆ ಗೌರವ ನೀಡುವುದು ಕೇವಲ ಕರ್ತವ್ಯ ಅಲ್ಲ. ಅದು ನಮ್ಮ ಸಂಸ್ಕಾರ. ಮಹಿಳಾ…
Confirmed
65.10M
Death
6.60M
ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್ ಸ್ಟುಡಿಯೋಸ್ಗೆ ಬೀಗ ಬಿದ್ದಿದ್ದು, ಅಲ್ಲೇ ನಡೆಯುವ ಬಿಗ್ಬಾಸ್ ಶೋ ಕೂಡ ಬಂದ್ ಆಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಅಧಿಕೃತವಾಗಿ ಬಿಗ್ಬಾಸ್ ಮನೆಗೆ ಬೀಗ ಹಾಕಲಾಗಿದೆ. ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ ರಾತ್ರಿ ಮನೆಯಿಂದ ಹೊರಹಾಕಲಾಗಿದೆ. ಸ್ವತಃ…

Sign in to your account