Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಮಾರುತಿ ಸುಝುಕಿಯ ಎಲೆಕ್ಟ್ರಿಕ್ ಕಾರು “ಇ ವಿಟಾರ”ವನ್ನು ನಗರದ ಭಾರತ್ ಆಟೋಕಾರ್ಸ್ ಲಿಮಿಟೆಡ್ ನ ನೆಕ್ಸಾ ಪ್ರದರ್ಶನ ಮಳಿಗೆಯಲ್ಲಿಂದು ದಾಯ್ಜಿವರ್ಲ್ಡ್ ಸಮೂಹದ ಆಡಳಿತ ನಿರ್ದೇಶಕ ವಾಲ್ಟರ್ ನಂದಳಿಕೆ ಅವರು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ಎಲೆಕ್ಟ್ರಿಕ್ ಕಾರುಗಳಿಗೆ ಒಳ್ಳೆಯ ಭವಿಷ್ಯವಿದೆ. ಕಾರುಗಳ ಚಾಲನೆಯ ಜೊತೆ ಸುರಕ್ಷತೆಗೂ ಹೆಚ್ಚು ಒತ್ತು ನೀಡಬೇಕಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಖ್ಯಾತ ವೈದ್ಯರಾದ ಡಾ.ಮುರಳೀಧರ ಯಡಿಯಾಳ್ ಭಾಗವಹಿಸಿ ಮಾತನಾಡುತ್ತಾ ಎಲೆಕ್ಟ್ರಿಕ್ ಕಾರುಗಳು ಹೆಚ್ಚು ಪರಿಸರ ಸ್ನೇಹಿಯಾಗಿದೆ. ಇದರಿಂದ ಸಾಕಷ್ಟು ಇಂಧನ ಉಳಿಸಬಹುದು, ಪರಿಸರವನ್ನು ಕಾರ್ಬನ್ ನಿಂದ ಮುಕ್ತವಾಗಿಸಬಹುದು. ಭವಿಷ್ಯದಲ್ಲಿ ಈ…


ನವದೆಹಲಿ: ಕಳೆದ ಡಿಸೆಂಬರ್ನಲ್ಲಿ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟು ಮಾಡಿ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ ಕಾರಣಕ್ಕಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶಕರು (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.20 ಕೋಟಿ ರೂ.ಗಳ ಭಾರಿ ದಂಡ ವಿಧಿಸಿದ್ದಾರೆ. ಡಿಸೆಂಬರ್ 2025 ರಲ್ಲಿ ವ್ಯಾಪಕ ವಿಮಾನ ವ್ಯತ್ಯಯಗಳ ನಂತರ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಇಂಡಿಗೋ ಏರ್ಲೈನ್ಸ್ಗೆ ₹22.20 ಕೋಟಿ ದಂಡ ವಿಧಿಸಿದೆ. ದಂಡದಲ್ಲಿ ₹1.80 ಕೋಟಿ ಒಟ್ಟು ದಂಡ ಮತ್ತು 68 ದಿನಗಳ ವಿಮಾನ ಕರ್ತವ್ಯ ಸಮಯ ಮಿತಿ (FDTL) ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಿನಕ್ಕೆ ₹30…

ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ( NPPA) ಪ್ರಮುಖ ಔಷಧ ಕಂಪನಿಗಳು ಮಾರಾಟ ಮಾಡುವ 35 ಅಗತ್ಯ ಔಷಧಿಗಳ ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡಿದೆ. ಉರಿಯೂತದ, ಹೃದಯರಕ್ತನಾಳದ, ಪ್ರತಿಜೀವಕ, ಮಧುಮೇಹ ವಿರೋಧಿ ಮತ್ತು ಮನೋವೈದ್ಯಕೀಯ ಔಷಧಿಗಳನ್ನು ಒಳಗೊಂಡ ವ್ಯಾಪಕ ಶ್ರೇಣಿಯ ಔಷಧಿಗಳನ್ನು ಹೊಂದಿದೆ. ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರ (NPPA) ಹೊರಡಿಸಿದ ಬೆಲೆ ಮಿತಿಗಳು, ಸೋಂಕುಗಳು, ಹೃದಯ ಕಾಯಿಲೆಗಳು ಮತ್ತು ಉರಿಯೂತದಿಂದ ಹಿಡಿದು ಮಧುಮೇಹ ಮತ್ತು ವಿಟಮಿನ್ ಕೊರತೆಯವರೆಗೆ ವಿವಿಧ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಔಷಧಿಗಳನ್ನು ಒಳಗೊಂಡಿವೆ. ವರದಿಗಳ ಪ್ರಕಾರ, ಈ ಹೊಸ…
ಮಂಗಳೂರು: ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ, ಉಡುಪಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ನಾನಾ ಮಾದರಿಯ…
ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ಬ್ರಹ್ಮರಕೂಟ್ಟು ಬದಿ ಅಜಾಗರೂಕತೆಯಿಂದ ನಿಲ್ಲಿಸಿದ್ದ ಪಿಕ್- ಅಪ್ ವಾಹನಕ್ಕೆ ಬೈಕ್ ಢಿಕ್ಕಿಯಾಗಿ…
ಮಂಗಳೂರು: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ…
ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ…
ಮಂಗಳೂರು : ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವಿನ ಪ್ರಕರಣದ ಕೂಲಂಕುಷವಾಗಿ ತನಿಖೆಗೆ…
ವಿಟ್ಲ: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಚಂದಳಿಕೆ ಸಿಪಿಸಿಆರ್ಐ ಬಳಿ ರವಿವಾರ ಬೆಳಗ್ಗೆ ನಡೆದಿದೆ.…
ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು…
ನವದೆಹಲಿ: ಅಬುಧಾಬಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಸಹೋದರರು…
ಮಂಡ್ಯ: ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರಿನ ಮುಸ್ಲಿಂ ಮುಖಂಡ ಆದಿಲ್…
Confirmed
65.10M
Death
6.60M
ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ…

Sign in to your account