Hot News
- Quick Links
- Technology
- Business
- Science
- Covid-19 Statistics
ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸರ್ಕಾರಕ್ಕೆ ಜವಾಬ್ದಾರನಲ್ಲ ಮತ್ತು ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿದೆ ಎಂದು ಅಧಿಕೃತ ಮತ್ತು ಕಾನೂನು ಸಂದರ್ಭಗಳಲ್ಲಿ ಇತ್ತೀಚೆಗೆ ನೀಡಲಾದ ಹೇಳಿಕೆಗಳು ತಿಳಿಸಿವೆ. ಟ್ರಸ್ಟ್ನ ಆಡಳಿತಾತ್ಮಕ ಸ್ವಾಯತ್ತತೆ ಮತ್ತು ಕಾರ್ಯನಿರ್ವಹಣೆಯ ಕುರಿತು ನಡೆಯುತ್ತಿರುವ ಚರ್ಚೆಗಳ ಮಧ್ಯೆ ಈ ಸ್ಪಷ್ಟೀಕರಣ ಬಂದಿದೆ. 2019 ರಲ್ಲಿ ಅಯೋಧ್ಯೆ ಭೂ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪಿನ ನಂತರ ರಾಮ ಮಂದಿರ ಟ್ರಸ್ಟ್ ಅನ್ನು ರಚಿಸಲಾಯಿತು.…


ಮಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕಳೆದ 12 ವರ್ಷಗಳಿಂದ ವಿವಿಧ ರೀತಿಯ ಟೂಲ್ಕಿಟ್ ರಾಜಕೀಯ ನಡೆಯುತ್ತಲೇ ಬಂದಿದೆ. ಆದರೆ ದೇಶದ ಹಿತಾಸಕ್ತಿಯನ್ನು ಕಾಪಾಡುವ ದೃಢ ನಿಲುವಿನೊಂದಿಗೆ ಕೇಂದ್ರ ಸರ್ಕಾರ ಪ್ರತಿಯೊಂದು ಸುಳ್ಳು ಪ್ರಚಾರಕ್ಕೂ ಸಮರ್ಥ ಉತ್ತರ ನೀಡುತ್ತಾ ಬಂದಿದೆ. ಇಂದು ಕೆಲವು ಶಕ್ತಿಗಳು ಜನರನ್ನು ದಾರಿತಪ್ಪಿಸಲು ಹೊಸ ಮುಖವಾಡ ಧರಿಸಿ ಬಂದರೂ, ಸತ್ಯ ಮತ್ತು ಅಭಿವೃದ್ಧಿಯ ಪರ ಇರುವ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. “ಕಾಕ್ರೋಚ್ ಜನತಾ ಪಾರ್ಟಿ” ಎಂಬಂತಹ ರಾಜಕೀಯ ನಾಟಕಗಳಿಗೂ ಜನರು ತಕ್ಕ ಪಾಠ ಕಲಿಸುವ ದಿನ ದೂರದಲ್ಲಿಲ್ಲ. ದೇಶದ ಏಕತೆ, ಅಭಿವೃದ್ಧಿ…
ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಮರು ಆಯ್ಕೆಯಾಗಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಯುವ ಮೋರ್ಚಾದ ನೂತನ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ನಂದನ್ ಮಲ್ಯ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಜಿಲ್ಲಾ ಯುವ ಘಟಕವನ್ನು ಮುನ್ನಡೆಸಲಿದ್ದಾರೆ. ನೂತನ…

ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ…
ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ…
ಬೆಂಗಳೂರು : ತನ್ನ ಸಹಪಾಟಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮಗುವಿಗೆ ತಂದೆಯಾದ ಆರೋಪಕ್ಕೆ ಸಂಬಂಧಿಸಿದಂತೆ…
ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ದೂರಿನ…
ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು…
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಿಗುತ್ತಿರುವ ಅಕ್ರಮ ಸೌಲಭ್ಯಗಳು ಮತ್ತು ರಾಜಾತಿಥ್ಯದ ವರದಿಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ,…
ಬಂಟ್ವಾಳ : ರಾಯಿ ಗ್ರಾಮದ ಪಾಂಚಕೋಡಿ ಎಂಬಲ್ಲಿ ಶನಿವಾರ (ಆಗಸ್ಟ್ 1) ರಾತ್ರಿ ಕಾಲುಸಂಕ ದಾಟುತ್ತಿದ್ದ…
ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಕೇಸಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ…
ಸುರತ್ಕಲ್ : ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆಯ ಆಶ್ರಯದಲ್ಲಿ…
Confirmed
65.10M
Death
6.60M
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೋಲ್ಗೇಟ್ಗಳ ಹೆಚ್ಚಳಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇವಲ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈಗಾಗಲೇ 3 ಟೋಲ್ಗೇಟ್ಗಳು ಕಾರ್ಯನಿರ್ವಹಿಸುತ್ತಿರುವುದರ ನಡುವೆಯೇ, ಇನ್ನೂ 3 ಟೋಲ್ಗೇಟ್ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ…

Sign in to your account