Hot News
- Quick Links
- Technology
- Business
- Science
- Covid-19 Statistics
ಸುಳ್ಯ : ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ಬಾಲಕನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಸಲ್ಮಾ ಅವರು ತಮ್ಮ ಪತಿ…


ಚೆನ್ನೈ: ದಳಪತಿ ವಿಜಯ್ ಅವರ ಕೊನೆಯ ಚಿತ್ರ 'ಜನ ನಾಯಗನ್' ಸೆನ್ಸಾರ್ ಮಂಡಳಿಯ ತಡೆಯಿಂದಾಗಿ ಮುಂದೂಡಲ್ಪಟ್ಟಿದೆ. ಸಿನಿಮಾ ತಂಡ ಕೆವಿಎನ್ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದು, ಜನವರಿ 9ರಂದು ತೀರ್ಪು ನಿರೀಕ್ಷಿಸಲಾಗಿದೆ. ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿವೆ. ಭಾರಿ ನಿರೀಕ್ಷೆ ಮೂಡಿಸಿದ್ದ ಈ ಚಿತ್ರದ ಮುಂಗಡ ಬುಕಿಂಗ್ ಹಣ ಹಿಂದಿರುಗಿಸುವ ಸವಾಲು ಎದುರಾಗಿದೆ. ಎಲ್ಲ ಅಡೆತಡೆ ನಿವಾರಣೆಯಾದರೆ ಜನವರಿ 14ಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ. ದಳಪತಿ ವಿಜಯ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ…

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ 'ಆಟಿದ ಬೂತಾರಾದನೆ' ಬಗ್ಗೆ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆ.02 ರ ಶನಿವಾರ ಅಪರಾಹ್ನ 2 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ. ಪತ್ರಕರ್ತ ರಮೇಶ್ ಮಂಜೇಶ್ವರ ಅವರು ದಾಖಲೀಕರಣ ಮಾಡಿರುವ ಆಟಿಯ ಭೂತಾರಾಧನೆಯ ಸಾಕ್ಷ್ಯ ಚಿತ್ರವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಹಿರಿಯ ಜಾನಪದ ವಿದ್ವಾಂಸರಾದ ಡಾ.ವೈ.ಎನ್.ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ವಹಿಸಲಿದ್ದಾರೆ. ಸಾಕ್ಷ್ಯಚಿತ್ರ ಬಿಡುಗಡೆ…

ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ…
ಬ್ರಹ್ಮಾವರ : ಸ್ಥಳೀಯ ಬಸ್ ನಿಲ್ದಾಣದಿಂದ ಅಪ್ರಾಪ್ತ ಬಾಲಕನೋರ್ವನನ್ನು ಅಪಹರಿಸಿ, ಕೇರಳದ ತಲಪಾಡಿ ಕುಂಜತ್ತೂರು ಪದವಿನಲ್ಲಿರುವ…
ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು…
ಮಂಗಳೂರು: ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಫೋಟೋವನ್ನು ದುರ್ಬಳಕೆ ಮಾಡಿ, ಫೇಸ್ಬುಕ್ನಲ್ಲಿ…
ಮೂಡುಬಿದಿರೆ : ಪುತ್ತಿಗೆ ಗ್ರಾಮದ ವಿದ್ಯಾಗಿರಿ ಬಳಿಯ ಬಾಡಿಗೆ ವಸತಿಗೃಹದಲ್ಲಿ ವಾಸವಿದ್ದ ಸವಿತಾ ಎಂಬ ಮಹಿಳೆಯ…
ಪುತ್ತೂರು : ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ…
ಬೆಳ್ತಂಗಡಿ: ಹೊಟ್ಟೆನೋವಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ಆಸ್ಪತ್ರೆಯ ಆವರಣದಲ್ಲೇ ಕುಸಿದು ಬಿದ್ದು…
ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ…
ಮಂಗಳೂರು: ಜನರ ಹಲವು ವರ್ಷಗಳ ಬೇಡಿಕೆಯ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ನ ಕಾಮಗಾರಿ…
Confirmed
65.10M
Death
6.60M
ಬೆಂಗಳೂರು: ಮೈಸೂರಿನಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಿದ ನಂತ್ರ, ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ಸಮಾಧಿ ಸ್ಥಳವನ್ನು ನೆಲಸಮಗೊಳಿಸಲಾಗಿತ್ತು. ಇಂತಹ ಸಮಾಧಿ ಸ್ಥಳವನ್ನು ನಾನೇ ಮುಂದೆ ನಿಂತು ಮರು ಸ್ಥಾಪಿಸುವುದಾಗಿ ನಟ ಕಿಚ್ಚ ಸುಧೀಪ್ ಘೋಷಿಸಿದ್ದಾರೆ. ಈ ಕುರಿತಂತೆ ತಮ್ಮ…

Sign in to your account