Hot News
- Quick Links
- Technology
- Business
- Science
- Covid-19 Statistics
ಸುಳ್ಯ : ಮನೆಯ ಸಮೀಪದ ಕೆರೆಗೆ ಬಿದ್ದು ಅವಳಿ ಮಕ್ಕಳಿಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ನಡೆದಿದೆ. ಕಡೀರ ನಿವಾಸಿ ಹಾಗೂ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವಸಂತ ಅವರ ಪುತ್ರರಾದ ಯಶ್ವಿನ್ ಮತ್ತು ಜಶ್ವಿನ್ ಮೃತ ದುರ್ದೈವಿಗಳಾಗಿದ್ದಾರೆ. ಮನೆಯ ಸಮೀಪದ ಕೆರೆಯ ಬಳಿ ಆಟವಾಡುತ್ತಿದ್ದ ವೇಳೆ ಮಕ್ಕಳು ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ಗಮನಕ್ಕೆ ಬಂದ ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿದ್ದು, ಬಳಿಕ ಇಬ್ಬರ ಮೃತದೇಹಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಗಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ…


ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್ ಅನ್ನು ವಿಠಲ್ ಗೌಡ ನಡೆಸುತ್ತಿದ್ದಾರೆ. ಇಂತಹ…

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯು ಇತ್ತೀಚೆಗೆ ನಡೆದಿದ್ದು ನಟಿ ಡಾ| ಜಯಮಾಲರವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಈ ನಡುವೆ ಫೆಬ್ರವರಿ 27 ರಂದು ನಡೆದ ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತುಳು ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿರುವ ಡಾ| ಆರ್.ಧನರಾಜ್ ರವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಲ್ಯಾಣ ನಿಧಿ ಪರಿಶೀಲನ ಸಮಿತಿಗೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಇದು ತುಳುವರಿಗೆ ಖುಷಿಯ ವಿಚಾರವಾಗಿದ್ದು ತುಳು ಚಿತ್ರರಂಗಕ್ಕೂ ವಾಣಿಜ್ಯ ಮಂಡಳಿಯಿಂದ ಸವಲತ್ತುಗಳನ್ನು ಪಡೆದುಕೊಳ್ಳಲು ಹಾದಿ ಸುಗಮವಾಗಿದೆ, ಹಾಗೆಯೇ ಅಧ್ಯಕ್ಷೆ…

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿವೇಚನಾ…
ಮಂಗಳೂರು: ಕನ್ನಡ ನಾಡು-ನುಡಿ ಹಾಗೂ ಶಿಕ್ಷಣದ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡ ಶಾಲೆ ಉಳಿಸಿ ಬೆಳೆಸಿ…
ಮಂಡ್ಯ : ಫೋಟೋ ತೆಗೆಯುವ ವೇಳೆ ಕಾಲು ಜಾರಿ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ…
ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿಯಲ್ಲಿ ದಾಖಲಾಗಿದ್ದ…
ಧರ್ಮಸ್ಥಳ: ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಎಸ್.ಐ.ಟಿ. ತಂಡದ ಅಧಿಕಾರಿ…
ಮುಡಿಪು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿ, ಈ ಅಪೂರ್ವ ಸಾಧನೆಗಾಗಿ…
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಂಭವನೀಯ ವಿಮಾನ ದುರಂತವೊಂದು ತಪ್ಪಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಏಕಾಏಕಿ…
ಮಂಗಳೂರು: ಲಯನ್ಸ್ ಕ್ಲಬ್ & ಲಿಯೋ ಕ್ಲಬ್ ಮಂಗಳೂರು ಕೊಡಿಯಾಲ್ಬೈಲ್ನ 2026-27ನೇ ಲಯನ್ಸ್ ವರ್ಷದ ನೂತನ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ "ನಾರಿ ಶಕ್ತಿ ವಂದನ್ ಅಧಿನಿಯಮ್" ಕುರಿತಾದ…
Confirmed
65.10M
Death
6.60M
ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿಹಾಸದಲ್ಲೇ ಒಂದು…

Sign in to your account