ವಿಟ್ಲ: ಅಕ್ರಮ ಗೋಸಾಗಾಟ ಪತ್ತೆ; ಪೊಲೀಸರ ಮೇಲೆ ಕಾರು ಚಲಾಯಿಸಿ ಆರೋಪಿ ಎಸ್ಕೇಪ್, ಪಿಕ್‌ಅಪ್ ಚಾಲಕ ಬಂಧನ!

ವಿಟ್ಲ: ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಕಟುಕತನಕ್ಕೆ ಸಾಗಿಸುತ್ತಿದ್ದ ಅಕ್ರಮ ಜಾಲವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರ ಪ್ರಾಣಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಕಾರು ಚಲಾಯಿಸಿ ಪ್ರಮುಖ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದು, ಪಿಕ್‌ಅಪ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಳೆಪುಣಿ ನಿವಾಸಿ ಹನೀಫ್ (44) ಬಂಧಿತ ಪಿಕ್‌ಅಪ್ ಚಾಲಕ. ಕಾರಿನಲ್ಲಿ ಬಂದು ಪೊಲೀಸರ ಮೇಲೆಯೇ ವಾಹನ ಚಲಾಯಿಸಿ ಪರಾರಿಯಾದ ಆರೋಪಿಯನ್ನು ಬಶೀರ್ ಬಂತಾ ಎಂದು ಗುರುತಿಸಲಾಗಿದೆ. ಮೇ 21ರ ಗುರುವಾರ ಬೆಳಗ್ಗೆ ಪಂಜರಕೋಡಿ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು…

Prakhara News

ಉಡುಪಿ: ಮನೆಗೆ ನುಗ್ಗಿ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ!

ಉಡುಪಿ: ನಡುರಾತ್ರಿ ವ್ಯಕ್ತಿಯೋರ್ವನನ್ನು ಸ್ನೇಹಿತರೇ ಮನೆಗೆ ನುಗ್ಗಿ ಪತ್ನಿ, ತಾಯಿ ಹಾಗೂ ಮಗುವಿನ ಎದುರೇ ಬರ್ಬರವಾಗಿ ಹತ್ಯೆಗೈದ ಘಟನೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ. ಪೈಂಟಿಂಗ್ ವೃತ್ತಿಯ ವಿನಯ್ ದೇವಾಡಿಗ (40) ಹತ್ಯೆಗೀಡಾದ ವ್ಯಕ್ತಿ. ಇತ ಎಂದಿನಂತೆ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಸಂದರ್ಭದಲ್ಲಿ ಮಂಗಳವಾರ ರಾತ್ರಿ 11.45 ಸುಮಾರಿಗೆ ಜೋರಾಗಿ ಮನೆಯ ಬಾಗಿಲು ಬಡಿದ್ದಾರೆ. ಭಯಗೊಂಡ ಪತ್ನಿ ಮನೆಯ ತೆರೆದಾಗ ವಿನಯ್ ಇದ್ದಾನ ಎಂದು ಕೇಳಿದ್ದಾರೆ. ತಕ್ಷಣ ಮೂವರು ಮಾರಕಾಸ್ತ್ರದಿಂದ ಬೆಡ್ ರೂಮ್‌ಗೆ ನುಗ್ಗಿ ವಿನಯ್ ಗೆ ದಾಳಿ ಮಾಡಿದ್ದಾರೆ. ಇದನ್ನು…

Prakhara News

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು..!

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಟ್ಟಂಪಾಡಿ ಮಿತ್ತಡ್ಕ ನಿವಾಸಿ ಈಶ್ವರಮಂಗಲದಲ್ಲಿ ಕಮ್ಯೂನಿಟಿ ಹೆಲ್ತ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಜ್ಞಾ (26) ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರರು ತಾಯಿ ಮತ್ತು ಸಹೋದರಿಯನ್ನು ಆಗಲಿದ್ದಾರೆ.

Prakhara News
- Sponsored -
Ad imageAd image
Weather
21°C
New York
overcast clouds
22° _ 20°
72%
8 km/h
Fri
26 °C
Sat
24 °C
Sun
29 °C
Mon
28 °C
Tue
26 °C

Follow US

Discover Categories

ತುಳು ಸಾಂಸ್ಕೃತಿಕ ಸಂಶೋಧನಾ ಪ್ರತಿಷ್ಠಾನದ “ತುಳುವಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ

ಮುಲ್ಕಿ: ಮುಲ್ಕಿ, ಹೆಜಮಾಡಿ, ಉಡುಪಿ ಮತ್ತು ಮಂಗಳೂರು ಸೇರಿದಂತೆ ತುಳುನಾಡಿನಲ್ಲಿ, ಕೊರ್ದಬ್ಬು ಕಂಬೇರ್ಲು ದೇವರ ದೇವರು…

Prakhara News

ಪುತ್ತೂರು: ಸ್ನ್ಯಾಪ್‌ಚಾಟ್ ಸ್ನೇಹದ ಬಲೆಗೆ ಬಿದ್ದು ₹4.84 ಲಕ್ಷ ಕಳೆದುಕೊಂಡ ವ್ಯಕ್ತಿ ; ಯುವತಿ ಹೆಸರಿನಲ್ಲಿ ವಂಚನೆ..

ಪುತ್ತೂರು: ಸಾಮಾಜಿಕ ಜಾಲತಾಣವಾದ ಸ್ನ್ಯಾಪ್‌ಚಾಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬರು ಯುವತಿ ಎಂದು ನಂಬಿಸಿ ಪುತ್ತೂರಿನ ನಿವಾಸಿಯೊಬ್ಬರಿಂದ…

Prakhara News

ಕೋಳಿಗಳಿಗೂ ಅಪಘಾತ ಪರಿಹಾರ ಕಡ್ಡಾಯ: ಹೈಕೋರ್ಟ್ ಆದೇಶ..!

ಬಳ್ಳಾರಿ: ರಸ್ತೆ ಅಪಘಾತಗಳಲ್ಲಿ ಸಾಕಾಣಿಕೆ ಕೋಳಿಗಳು ಅಕಾಲಿಕವಾಗಿ ಸಾವನ್ನಪ್ಪಿದರೆ, ಅವುಗಳ ಮಾಲೀಕರಿಗೆ ವಿಮಾ ಸಂಸ್ಥೆಗಳಿಂದ ತಕ್ಕ…

Prakhara News

ಕೃಷ್ಣರಾವ್ ಮದುವೆಯಾಗದಿದ್ದರೆ ಮನೆ ಮುಂದೆ ಧರಣಿ- ಪ್ರತಿಭಾ ಕುಳಾಯಿ ಎಚ್ಚರಿಕೆ

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಜನಿಸಿದ ನಂತರ ಮದುವೆಗೆ ನಿರಾಕರಿಸಿದ ಯುವಕ…

Prakhara News

ಬಂಗ್ಲೆಗುಡ್ಡದಲ್ಲಿ ಶೋಧ: ಕಾಡಿನಲ್ಲಿ ಮೂಳೆಗಳ ಅವಶೇಷ ಪತ್ತೆ..!!

ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ…

Prakhara News

ಮೂಡಬಿದಿರೆ: ಟ್ರಕ್ಕಿಂಗ್ ಬಂದಿದ್ದ ಯುವಕ ಹೃದಯಾಘಾತಕ್ಕೆ ಬಲಿ

ಮೂಡಬಿದಿರೆ: ಟ್ರಕ್ಕಿಂಗ್ ಗೆಂದು ಮೂಡುಬಿದಿರೆಯ ಕೊಣಾಜೆಕಲ್ಲಿಗೆ ಬಂದಿದ್ದ ಓರ್ವ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಇಂದು…

Prakhara News

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್,…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದ ಲಾಯರ್ ಜಗದೀಶ್..!

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು, ಇದರಿಂದ ಪೊಲೀಸ್‌ ಭದ್ರತೆ ನೀಡಬೇಕಾಗಿ…

Prakhara News

Follow Writers

Prakhara News 1604 Articles
- Sponsored -
Ad image