ಕೇರಳದ ‘ನೂತನ ಸಿಎಂ’ ಸತೀಶನ್ ವಿಡಿಯೋ ವೈರಲ್: ಜಾಲತಾಣಗಳಲ್ಲಿ ‘ಪೂಕಿ ಸಿಎಂ’ ಟ್ರೆಂಡ್!

ತಿರುವನಂತಪುರಂ, ಮೇ 20: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ವಿ. ಡಿ. ಸತೀಶನ್ (V. D. Satheesan) ಅವರು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸೌಂಡ್ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅವರ ವಿಭಿನ್ನ ಹಾವಭಾವ ಹಾಗೂ ಮುಗುಳ್ನಗೆಯ ವಿಡಿಯೋಗಳು ಇಂಟರ್ನೆಟ್‌ನಲ್ಲಿ ತರಂಗ ಎಬ್ಬಿಸಿದ್ದು, ನೆಟ್ಟಿಗರು ಅವರನ್ನು ಪ್ರೀತಿಯಿಂದ ‘ಪೂಕಿ ಸಿಎಂ’ (Pookie CM) ಎಂದು ಕರೆಯುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ದೆಹಲಿ ಮಟ್ಟದಲ್ಲಿ ನಡೆದ ಸುದೀರ್ಘ ಹೈಡ್ರಾಮಾಕ್ಕೆ ತೆರೆ ಎಳೆದು…

Prakhara News

ಕಂಬಳಕ್ಕೆ ಸರಕಾರದಿಂದ ನೆರವು, ಮುಂದಿನ ಬಾರಿ ಕೂಡ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬಂಟ್ವಾಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳವು ಜಾತ್ಯಾತೀತ ಹಾಗೂ ಧರ್ಮಾತೀತವಾಗಿ ಎಲ್ಲರೂ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದೆ. ಈ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜೊತೆಗೆ ಹಣಕಾಸಿನ ನೆರವನ್ನೂ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುದಲ್ಲಿ ಶನಿವಾರ ಆರಂಭಗೊಂಡ 15ನೇ ವರ್ಷದ ಮೂಡೂರು–ಪಡೂರು ಜೋಡುಕರೆ ಬಯಲು ಕಂಬಳಕೂಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜಕೀಯ ಪ್ರಜಾಪ್ರಭುತ್ವದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ…

Prakhara News

ಬಂಟ್ವಾಳ: ಬಹುಮುಖ ಪ್ರತಿಭೆ, ವಕೀಲೆ ರಾಜಶ್ರೀ ಜಯರಾಜ್ ಪೂಜಾರಿ ಅನಾರೋಗ್ಯದಿಂದ ಸಾವು

ಬಂಟ್ವಾಳ: ಕಳೆದ ಎರಡು ವರ್ಷದಿಂದ ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿ ನಿರ್ವಹಿಸುತ್ತಿದ್ದ ರಾಜಶ್ರೀ ಜಯರಾಜ್ ಪೂಜಾರಿ ಅವರು ಅನಾರೋಗ್ಯದಿಂದ ಜುಲೈ. 25 ರಂದು ವಿಧಿವಶರಾಗಿದ್ದಾರೆ. ತಮ್ಮ ಐದು ವರ್ಷದ ( 2017 – 2022 ) ಕಾನೂನು ಶಿಕ್ಷಣವನ್ನು ಮಂಗಳೂರಿನ ಪ್ರತಿಷ್ಠಿತ ಎಸ್ ಡಿ ಎಂ ಕಾನೂನು ಕಾಲೇಜಿನಲ್ಲಿ ಪಡೆದುಕೊಂಡಿದ್ದರು.  ಹವ್ಯಾಸದಲ್ಲಿ ಕವಯಿತ್ರಿ, ಬರಹಗಾರ್ತಿ, ಲೇಖಕಿ, ಯುವಸಾಹಿತಿ, ವಾಗ್ಮಿ, ನಿರೂಪಕಿ, ಕಥಾವಾಚಕಿ, ಹಿನ್ನೆಲೆ ಧ್ವನಿ ಕಲಾವಿದೆ, ಯೋಗಪಟು, ರಂಗಭೂಮಿ ಕಲಾವಿದೆ, ಹವ್ಯಾಸಿ ಪ್ರವಾಸಿ, ಪುಸ್ತಕ ಪ್ರೇಮಿಯಾಗಿ ಹೀಗೆ ಹತ್ತು ಹಲವು ವಿಭಿನ್ನ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.  ರಾಜಶ್ರೀ…

Prakhara News
- Sponsored -
Ad imageAd image
Weather
23°C
New York
overcast clouds
24° _ 20°
68%
4 km/h
Sat
33 °C
Sun
31 °C
Mon
26 °C
Tue
25 °C
Wed
24 °C

Follow US

Most Read

Discover Categories

ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್

ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ…

Prakhara News

ಚಿನ್ನ ಖರೀದಿಸುವುದನ್ನು ನಿಲ್ಲಿಸಿ: ‘ಒಂದು ವರ್ಷ ಚಿನ್ನ ಖರೀದಿಸಬೇಡಿ’ -ಪ್ರಧಾನಿ ಮೋದಿ ಮನವಿ

ಹೈದರಾಬಾದ್ :  ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು ದೇಶದ ನಾಗರಿಕರಿಗೆ ಪ್ರಮುಖ ಮನವಿ ಮಾಡಿದರು. ದೇಶದಲ್ಲಿ…

Prakhara News

ಆರಿಫ್ ಕೊಲೆ ಪ್ರಕರಣ: ಆರು ಆರೋಪಿಗಳ ಗುರುತು ಪತ್ತೆ

ಮಂಗಳೂರು :ಆರಿಫ್‌ ಕೊಲೆ ಪ್ರಕರಣವನ್ನು ಸಿಸಿಬಿ (CCB) ವಿಭಾಗದ ಎಸಿಪಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ…

Prakhara News

ಪುತ್ತೂರು: ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಪುತ್ತೂರು; ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಗ್ರಾಮ ಕನ್ನಡ್ಕ…

Prakhara News

ಬಾಡಿ ಶೇಮಿಂಗ್ ವಿವಾದ ನಟಿ ಗೀತಾ ಭಟ್ ಕಿಡಿ..!!

ಕನ್ನಡ ಚಿತ್ರರಂಗದಲ್ಲಿ ಬಾಡಿ ಶೇಮಿಂಗ್ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದೆ. ನಟಿ ಗೀತಾ ಭಟ್ ಅವರು…

Prakhara News

ಮತ್ತೊಂದು ಟ್ವಿಸ್ಟ್: ದೂರುದಾರ ಗುರುತಿಸಿದ್ದ ಸ್ಥಳದಲ್ಲಿ ತಲೆ ಬುರುಡೆ, ಮೂಳೆಗಳು ಪತ್ತೆ

ಧರ್ಮಸ್ಥಳ: ಇಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬುದಾಗಿ ದೂರುದಾರನೊಬ್ಬ ತಪ್ಪೊಪ್ಪಿಗೆ ಕೇಸ್ ನಿಂದಾಗಿ ಎಸ್ಐಟಿಯಿಂದ ಅಸ್ಥಿಪಂಜರಗಳ…

Prakhara News

ಎನ್‌ಎಂಪಿಎ ಶಾಲೆಯನ್ನು ವಿಲೀನಗೊಳಿಸಿದರೆ ಬೀದಿಗಿಳಿದು ಹೋರಾಟ: ಅಧಿಕಾರಿಗಳಿಗೆ ಮಾಜಿ ಶಾಸಕ ಮೊಯ್ದಿನ್ ಬಾವಾ ಎಚ್ಚರಿಕೆ

ಮಂಗಳೂರು : ಬಂದರು ಮಂಡಳಿ(NMPA) ಆಡಳಿತಕ್ಕೆ ಒಳಪಟ್ಟಿರುವ ಮತ್ತು ಕಳೆದ 40 ವರ್ಷಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ…

Prakhara News

ಪುತ್ತೂರು ಮಹಾಲಿಂಗೇಶ್ವರ ಜಾತ್ರೆ: ಅಂಗಡಿ ಏಲಂನಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ಆರೋಪ-ತನಿಖೆಗೆ ಆಗ್ರಹ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ರಾಜ್ಯಕ್ಕೆ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್’ : ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿ ಅಪಾರ ಆರ್ಥಿಕ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯನವರಿಂದ ಇಂತಹ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಇಂದು ಮಂಡಿಸಿರುವ ರಾಜ್ಯ…

Prakhara News

Follow Writers

Prakhara News 1224 Articles
- Sponsored -
Ad image