ಅಯೋಧ್ಯೆ ರಾಮ ಮಂದಿರದ ಟ್ರಸ್ಟ್ ಸರ್ಕಾರದಿಂದ ಸ್ವತಂತ್ರ..!

ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸರ್ಕಾರಕ್ಕೆ ಜವಾಬ್ದಾರನಲ್ಲ ಮತ್ತು ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿದೆ ಎಂದು ಅಧಿಕೃತ ಮತ್ತು ಕಾನೂನು ಸಂದರ್ಭಗಳಲ್ಲಿ ಇತ್ತೀಚೆಗೆ ನೀಡಲಾದ ಹೇಳಿಕೆಗಳು ತಿಳಿಸಿವೆ. ಟ್ರಸ್ಟ್‌ನ ಆಡಳಿತಾತ್ಮಕ ಸ್ವಾಯತ್ತತೆ ಮತ್ತು ಕಾರ್ಯನಿರ್ವಹಣೆಯ ಕುರಿತು ನಡೆಯುತ್ತಿರುವ ಚರ್ಚೆಗಳ ಮಧ್ಯೆ ಈ ಸ್ಪಷ್ಟೀಕರಣ ಬಂದಿದೆ. 2019 ರಲ್ಲಿ ಅಯೋಧ್ಯೆ ಭೂ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪಿನ ನಂತರ ರಾಮ ಮಂದಿರ ಟ್ರಸ್ಟ್ ಅನ್ನು ರಚಿಸಲಾಯಿತು.…

Prakhara News

ಟೂಲ್‌ಕಿಟ್ ರಾಜಕೀಯದಿಂದ ದೇಶದ ಅಭಿವೃದ್ಧಿಯನ್ನು ತಡೆಯಲು ಸಾಧ್ಯವಿಲ್ಲ -ಜನರನ್ನು ದಾರಿತಪ್ಪಿಸುವ ಶಕ್ತಿಗಳಿಗೆ ಪ್ರಜಾಪ್ರಭುತ್ವದ ಮೂಲಕವೇ ತಕ್ಕ ಉತ್ತರ ಸಿಗಲಿದೆ : ಮಹಮ್ಮದ್ ಅಸ್ಗರ್

ಮಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕಳೆದ 12 ವರ್ಷಗಳಿಂದ ವಿವಿಧ ರೀತಿಯ ಟೂಲ್‌ಕಿಟ್ ರಾಜಕೀಯ ನಡೆಯುತ್ತಲೇ ಬಂದಿದೆ. ಆದರೆ ದೇಶದ ಹಿತಾಸಕ್ತಿಯನ್ನು ಕಾಪಾಡುವ ದೃಢ ನಿಲುವಿನೊಂದಿಗೆ ಕೇಂದ್ರ ಸರ್ಕಾರ ಪ್ರತಿಯೊಂದು ಸುಳ್ಳು ಪ್ರಚಾರಕ್ಕೂ ಸಮರ್ಥ ಉತ್ತರ ನೀಡುತ್ತಾ ಬಂದಿದೆ. ಇಂದು ಕೆಲವು ಶಕ್ತಿಗಳು ಜನರನ್ನು ದಾರಿತಪ್ಪಿಸಲು ಹೊಸ ಮುಖವಾಡ ಧರಿಸಿ ಬಂದರೂ, ಸತ್ಯ ಮತ್ತು ಅಭಿವೃದ್ಧಿಯ ಪರ ಇರುವ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. “ಕಾಕ್ರೋಚ್ ಜನತಾ ಪಾರ್ಟಿ” ಎಂಬಂತಹ ರಾಜಕೀಯ ನಾಟಕಗಳಿಗೂ ಜನರು ತಕ್ಕ ಪಾಠ ಕಲಿಸುವ ದಿನ ದೂರದಲ್ಲಿಲ್ಲ. ದೇಶದ ಏಕತೆ, ಅಭಿವೃದ್ಧಿ…

Prakhara News

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ನಂದನ್ ಮಲ್ಯ ಮರು ಆಯ್ಕೆ.

ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಮರು ಆಯ್ಕೆಯಾಗಿದ್ದಾರೆ. ​ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಯುವ ಮೋರ್ಚಾದ ನೂತನ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ನಂದನ್ ಮಲ್ಯ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಜಿಲ್ಲಾ ಯುವ ಘಟಕವನ್ನು ಮುನ್ನಡೆಸಲಿದ್ದಾರೆ. ನೂತನ…

Prakhara News
- Sponsored -
Ad imageAd image

Editor's Pick

ಸಮೀಕ್ಷೆ: ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ- ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ…

Prakhara News
Weather
18°C
New York
clear sky
19° _ 17°
71%
5 km/h
Wed
27 °C
Thu
31 °C
Fri
27 °C
Sat
23 °C
Sun
19 °C

Follow US

Most Read

Discover Categories

5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..!! ಪ್ರಸಿದ್ಧ ವೆಬ್‌ಸೀರಿಸ್‌ ನೋಡಿ ಬಾಲಕ ಸೂಸೈಡ್

ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ…

Prakhara News

BREAKING NEWS…! ಪುತ್ತೂರು ಕೃಷ್ಣ ಜೆ ರಾವ್ ಪ್ರಕರಣ – ಸಂತ್ರಸ್ತೆಗೆ ಪ್ರತೀ ತಿಂಗಳು ಭಾರೀ ಮೊತ್ತದ  ಜೀವನಾಂಶ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು : ತನ್ನ ಸಹಪಾಟಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮಗುವಿಗೆ ತಂದೆಯಾದ ಆರೋಪಕ್ಕೆ ಸಂಬಂಧಿಸಿದಂತೆ…

Prakhara News

ಚಿಕ್ಕಮಗಳೂರು : ಗೆಲುವಿನ ಬೆನ್ನಲ್ಲೇ ಡಿ.ಎನ್. ಜೀವರಾಜ್ ವಿರುದ್ಧ ಎಫ್‌ಐಆರ್.

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ದೂರಿನ…

Prakhara News

ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ. ಖಾದ‌ರ್ ಅವರು…

Prakhara News

ಜೈಲುಗಳಲ್ಲಿ ರಾಜಾತಿಥ್ಯಕ್ಕೆ ಬೀಳಲಿದೆ ಬ್ರೇಕ್: ಕೈದಿಗಳ ಭೇಟಿಗೆ ಹೊಸ ರೂಲ್ಸ್‌..!

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಿಗುತ್ತಿರುವ ಅಕ್ರಮ ಸೌಲಭ್ಯಗಳು ಮತ್ತು ರಾಜಾತಿಥ್ಯದ ವರದಿಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ,…

Prakhara News

ಬಂಟ್ವಾಳ: ಕಾಲುಸಂಕದಿಂದ ತೋಡಿಗೆ ಬಿದ್ದು ನಾಪತ್ತೆಯಾಗಿದ್ದ ಜೀವನ್ ಪಿಂಟೋ ಮೃತದೇಹ ಪತ್ತೆ..!

ಬಂಟ್ವಾಳ : ರಾಯಿ ಗ್ರಾಮದ ಪಾಂಚಕೋಡಿ ಎಂಬಲ್ಲಿ ಶನಿವಾರ (ಆಗಸ್ಟ್ 1) ರಾತ್ರಿ ಕಾಲುಸಂಕ ದಾಟುತ್ತಿದ್ದ…

Prakhara News

ಮಹೇಶ್ ಶೆಟ್ಟಿ ತಿಮರೋಡಿಗೆ 1 ವರ್ಷ ಗಡಿಪಾರು ಆದೇಶ..! ದಕ್ಷಿಣ ಕನ್ನಡದಿಂದ ಎಲ್ಲಿಗೆ ಗೊತ್ತಾ?

ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಕೇಸಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ…

Prakhara News

ಸುರತ್ಕಲ್: ಮಾ.21 ರಂದು ಅಗರಿ ಸಂಸ್ಕರಣೆ, ಪ್ರಶಸ್ತಿ ಪ್ರದಾನ

ಸುರತ್ಕಲ್ : ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆಯ ಆಶ್ರಯದಲ್ಲಿ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮೂರು ಟೋಲ್ ಗೇಟ್ ಸ್ಥಾಪಿಸಲು ಸರ್ಕಾರ ನಿರ್ಧಾರ: ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೋಲ್‌ಗೇಟ್‌ಗಳ ಹೆಚ್ಚಳಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇವಲ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈಗಾಗಲೇ 3 ಟೋಲ್‌ಗೇಟ್‌ಗಳು ಕಾರ್ಯನಿರ್ವಹಿಸುತ್ತಿರುವುದರ ನಡುವೆಯೇ, ಇನ್ನೂ 3 ಟೋಲ್‌ಗೇಟ್‌ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ…

Prakhara News

Follow Writers

Prakhara News 1715 Articles
- Sponsored -
Ad image