Hot News
- Quick Links
- Technology
- Business
- Science
- Covid-19 Statistics
ಬೆಂಗಳೂರು: ಬುರುಡೆ ಚಿನ್ನಯ್ಯ ಆರೋಪ ಸತ್ಯ. ನೂರಾರು ಹೆಣಗಳನ್ನು ಹೂತಿಟ್ಟಿರುವುದು ನಿಜ ಎಂಬುದಾಗಿ ಸೌಜನ್ಯ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ವೀಡಿಯೋ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿರುವಂತ ಅವರು, ದೂರುದಾರ ಭಯದಿಂದ ತಪ್ಪು ಸ್ಥಳ ತೋರಿಸಿದ್ದಾನೆ. ಭಯದಿಂದ ಸ್ಥಳಗಳನ್ನು ಗುರುತಿಸುವಲ್ಲಿ ಎಡವಿದ್ದಾನೆ. ಎಸ್ಐಟಿ ವಿಚಾರಣೆಗೆ ಕರೆದ್ರೆ ಸಂಭ್ರಮದಿಂದ ಹೋಗುತ್ತೇನೆ ಎಂದರು. ದೂರುದಾರನಿಗೆ ರಕ್ಷಣೆ ಕೊಟ್ಟಿದ್ದು ನಾವೇ. ಇಷ್ಟು ದೊಡ್ಡ ಸಾಕ್ಷಿಗೆ ಯಾರೂ ಬೆಂಬಲಿಸಲ್ಲ. ನಾವು ಧೈರ್ಯವಾಗಿ ಮುಂದೆ ನಿಂತೆವು. ತಿಮರೋಡಿ ನ್ಯಾಯದ ಪರವಾಗಿ ಇರೋರು ಎಂದರು.


ಧರ್ಮಸ್ಥಳ: ಇಲ್ಲಿ ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣ ಸಂಬಂಧ ಇಂದು 7ನೇ ಪಾಯಿಂಟ್ ನಲ್ಲಿ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆ ಬಳಿಕ 8ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯ ನಡೆಸಿದಂತ ಸಂದರ್ಭದಲ್ಲಿ 6 ಅಡಿ ಅಗೆದಂತ ಸಂದರ್ಭದಲ್ಲಿ ಅಸ್ಥಿ ಪಂಜರದ ಯಾವುದೇ ಕುರುಹು ಪತ್ತೆಯಾಗಿಲ್ಲ. ಹೀಗಾಗಿ ಇಂದಿನ ಶೋಧ ಕಾರ್ಯಾಚರಣೆಯನ್ನು ಎಸ್ಐಟಿ ಮುಕ್ತಾಯಗೊಳಿಸಿದೆ. ಇಂದು ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣ ಸಂಬಂಧ 7ನೇ ಪಾಯಿಂಟ್ ಬಳಿಕ 8ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. 65 ಜನರಿಂದ ಶೋಧ ಕಾರ್ಯಾಚರಣೆಯನ್ನು…

ಉಳ್ಳಾಲ: ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ತಲಪಾಡಿಯ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೆಸಿ ರೋಡ್ ನಿಂದ ತೆರಳುತ್ತಿದ್ದಂತ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದಂತ ಐವರು ಮೃತಪಟ್ಟಿರೋದಾಗಿ ಹೇಳಲಾಗುತ್ತಿದೆ. ಮೃತರಲ್ಲಿ ನಾಲ್ವರು ಮಹಿಳೆಯರು, ಮಗು ಕೂಡ ಸೇರಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ…

ನವದೆಹಲಿ : 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 15.50 ರೂ. ಏರಿಕೆ…
ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪದ…
ಮಂಗಳೂರು : ಮುಂಬರುವ ಬೇಸಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು…
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ…
ಕಾರ್ಕಳ: ಹೊಟೇಲ್ ಸಿಬ್ಬಂದಿಯೊಬ್ಬ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಮಾಲೀಕ ಗದರಿಸಿದ್ದು ಇದೇ ಕಾರಣಕ್ಕೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯು ಇತ್ತೀಚೆಗೆ ನಡೆದಿದ್ದು ನಟಿ ಡಾ| ಜಯಮಾಲರವರು ಅಧ್ಯಕ್ಷರಾಗಿ…
ನವದೆಹಲಿ: ಅಬುಧಾಬಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಸಹೋದರರು…
ದುಬೈ : ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ಗಮ್ಮತ್ ಕಲಾವಿದರ್ ಯುಎಇ 2011ರಲ್ಲಿ ಸ್ಥಾಪನೆಗೊಂಡು ತುಳು…
ಮಂಡ್ಯ: ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರಿನ ಮುಸ್ಲಿಂ ಮುಖಂಡ ಆದಿಲ್…
Confirmed
65.10M
Death
6.60M
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ನಿಗೂಢ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇದೀಗ ಆ ಮೃತದೇಹಗಳನ್ನು ಹೊರತೆಗೆಯಲು ಹಲವು ವಿಜ್ಞಾನಿಗಳು, ಇಂಜಿನಿಯರ್ಗಳು ತಮ್ಮ ತಾಂತ್ರಿಕ ಸೇವೆಗಳನ್ನು ಉಚಿತವಾಗಿ ನೀಡಲು ಸಿದ್ಧರಾಗಿದ್ದಾರೆ.2003ರಲ್ಲಿ ನಾಪತ್ತೆಯಾಗಿದ್ದ ಯುವತಿಯ ತಾಯಿ ಸುಜಾತಾ ಭಟ್ ಅನುಮತಿ ನೀಡಬೇಕೆಂದು ನ್ಯಾಯಾಲಯಕ್ಕೆ…

Sign in to your account