Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ನಿಮ್ಮ 4G ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ, ಮೊಬೈಲ್ ನೆಟ್ವರ್ಕ್ ಅನ್ನು ಕೆಲ ಗಂಟೆಗಳ ಕಾಲ ನಿಷ್ಕ್ರಿಯಗೊಳಿಸಿ (SIM Swap), ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆ ಹಾಗೂ ಸಾಲದ ರೂಪದಲ್ಲಿ ಒಟ್ಟು ₹ 23,98,138 ಹಣವನ್ನು ಆನ್ಲೈನ್ ಮೂಲಕ ಲೂಟಿ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರಿಗೆ ಜುಲೈ 8 ರಂದು ಮೊಬೈಲ್ ಸಂಖ್ಯೆ 9631685269…


ಮಂಗಳೂರು : ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರೂ ಕೋಟ್ಯಾಂತರ ಭಕ್ತರ ಆರಾಧ್ಯಮಾತೆಯೂ ಆಗಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಮಂಗಳೂರು ಆಗಮನದ ಹಿನ್ನೆಲೆ ನಡೆಯಲಿರುವ “ಬ್ರಹ್ಮಸ್ಥಾನಂ ಮಹೋತ್ಸವ – ಅಮೃತಸಂಗಮ 2026” ಕಾರ್ಯಕ್ರಮದ ಪ್ರಚಾರಾರ್ಥ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ ವೇದವ್ಯಾಸ್ ಕಾಮತ್ ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿ, “ಮಾತಾ ಅಮೃತಾನಂದಮಯಿ ದೇವಿಯವರು ಹಿಂದಿನ ಕಾರ್ಯಕ್ರಮದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಭಕ್ತರನ್ನು ಆಲಂಗಿಸಿ…

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ (94) ವಿಧವಿಶರಾಗಿದ್ದಾರೆ.ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಎಸ್. ಎಲ್.ಭೈರಪ್ಪ ಇಂದು ಕೊನೆಯುಸಿರೆಳಿದಿದ್ದಾರೆ. ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.2023ರಲ್ಲಿ ಎಸ್ಎಲ್ ಭೈರಪ್ಪ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಮೂಡುಬಿದಿರೆ: ಇಲ್ಲಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡದಂಗಡಿ ಪರಿಸರದ ಪಾಳುಬಿದ್ದ ಮನೆಯೊಂದರಲ್ಲಿ ಅನಾಥ ಶವವೊಂದು…
ಮಂಗಳೂರು : ನಗರದ ಉರ್ವ ಮಾರ್ಕೆಟ್ ಬಳಿಯ ಮಠದಕಣಿಯ ಮನೆಯೊಂದರಲ್ಲಿ ನಡೆದಿದ್ದ ಭಾರಿ ಕಳ್ಳತನ ಪ್ರಕರಣವನ್ನು…
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭೀಕರ ತ್ರಿಕೋನ ಪ್ರೇಮ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವಿವಾಹಿತ ಮಹಿಳೆಯ…
ಧರ್ಮಸ್ಥಳ: ಇಲ್ಲಿನ ಶವ ಹೂತಿಟ್ಟ ಪ್ರಕರಣ ಸಂಬಂಧ ಸತತ ನಾಲ್ಕನೆ ದಿನವೂ ಶೋಧ ಕಾರ್ಯ ಮುಂದುವರೆದಿದೆ.…
ಮಂಗಳೂರು : ಮಂಗಳೂರಿನಸ್ವಸ್ತಿಕಾ ಇಂಟರ್ನ್ಯಾಶನಲ್ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದಲ ಎಐ ಎನೇಬಲ್ಡ್ ಕ್ಯಾಂಪಸ್ ಎಂಬ…
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಮಹಿಳೆಯೊಬ್ಬರಿಗೆ ಟೆಲಿಗ್ರಾಮ್ ನಲ್ಲಿ ಟಾಸ್ಕ್ ನ ಆಸೆ ತೋರಿಸಿ ಲಕ್ಷಾಂತರ…
ಸುಳ್ಯ : ಮನೆಯ ಸಮೀಪದ ಕೆರೆಗೆ ಬಿದ್ದು ಅವಳಿ ಮಕ್ಕಳಿಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ…
ಉಡುಪಿ: ವಾಣಿಜ್ಯ ಬಳಕೆಯ ಸಿಲಿಂಡರ್ ಅಭಾವದಿಂದಾಗಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹೊಟೇಲ್ ಗಳು ಬಂದ್ ಆಗಿವೆ.ಪ್ರತಿನಿತ್ಯ…
ಬಂಟ್ವಾಳ: ಇತ್ತೀಚೆಗೆ ಕಲ್ಲಡ್ಕ ಕೊಳ್ತಮಜಲ್ ಗ್ರಾಮದವೀರಕಂಬ ಗಣೇಶ್ ಕೊಡಿ ನಿವಾಸಿ ಶ್ರೀಮತಿ ರಾಜೇಶ್ವರಿಯವರ ಮನೆ ಶಾರ್ಟ್…
Confirmed
65.10M
Death
6.60M
ಉಡುಪಿ : ಖಾಸಗಿ ಮಳಿಗೆಯಲ್ಲಿ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 71 ವರ್ಷದ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗು ಪೋಕ್ಸೊ ನ್ಯಾಯಾಲಯ 3 ವರ್ಷ ಸಾಧಾರಣ ಜೈಲು ಶಿಕ್ಷೆ ಹಾಗೂ 3 ಸಾವಿರ ರೂ.…

Sign in to your account