ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಮ್ ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ 6 ಮಂದಿ ಸದಸ್ಯರ ಅಧ್ಯಯನ ಸಮಿತಿಯನ್ನು ಸರಕಾರ ನೇಮಿಸಿತ್ತು. ಸದ್ರಿ ಸಮಿತಿಯು ಜನವರಿ 19 ಹಾಗೂ 20ರಂದು…

Prakhara News

ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ

ಬೆಂಗಳೂರು: ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿ ಹಿಂದುಗಳ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳದ ವಿರುದ್ಧ ನಿರಂತರವಾಗಿ ನಡೆಯುತ್ತಿರುವ ಅಪಪ್ರಚಾರ ಹಾಗೂ ತೇಜೋವಧೆಯ ವಿರುದ್ಧ ಬಿಜೆಪಿ ಅಖಾಡಕ್ಕಿಳಿದಿದೆ. ತಲೆಬುರುಡೆ ಶೋಧಕ್ಕಾಗಿ ಧರ್ಮಸ್ಥಳದಲ್ಲಿ ಕಳೆದ ಸುಮಾರು 14 ದಿನಗಳಿಂದ ನಡೆಯುತ್ತಿರುವ ಅಗೆತ ಕಾರ್ಯಾಚರಣೆ ಹಾಗೂ ಇದರ ಸುತ್ತಮುತ್ತ ನಡೆಯುತ್ತಿರುವ ಬೆಳವಣಿಗೆಗಳಿಂದ ಧರ್ಮಸ್ಥಳದ ಪಾವಿತ್ರ್ಯಕ್ಕೆ ಅಪಚಾರವಾಗುತ್ತಿದೆ ಎಂದು ಬಿಜೆಪಿ ಶಾಸಕರು ಸದನದಲ್ಲೂ ಮಾತನಾಡಿದ್ದಾರೆ. ಇದರ ಬೆನ್ನಿಗೆ ಬಿಜೆಪಿ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಆ.17ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ಮಂಗಳೂರು ಶಾಸಕರು ಧರ್ಮಸ್ಥಳಕ್ಕೆ…

Prakhara News

ಉಪ್ಪಿನಂಗಡಿ: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬಸ್‌ ಚಾಲಕನ ಮೇಲೆ ಹಲ್ಲೆ..!!

ಉಪ್ಪಿನಂಗಡಿ: ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಟ್‌ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ರಾಜಹಂಸ ಬಸ್ಸಿನ ಚಾಲಕ ರಿಯಾಜ್ ಅಹಮ್ಮದ್ ಎಂಬವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಚಾಲಕನ ಮೇಲೆ ಹಲ್ಲೆ…

Prakhara News
- Sponsored -
Ad imageAd image
Weather
14°C
New York
overcast clouds
14° _ 14°
59%
3 km/h
Mon
17 °C
Tue
17 °C
Wed
16 °C
Thu
17 °C
Fri
5 °C

Follow US

Most Read

Discover Categories

ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಇಲ್ಲಿಯ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

Prakhara News

ಮೂಡುಬಿದಿರೆ: ಕಾರು–ಗೂಡ್ಸ್ ಟೆಂಪೋ ಮುಖಾಮುಖಿ ಡಿಕ್ಕಿ- ಹಲವರಿಗೆ ಗಾಯ

ಮೂಡುಬಿದಿರೆ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾರು ಮತ್ತು ಗೂಡ್ಸ್‌ ಟೆಂಪೋ ನಡುವೆ ಸಂಭವಿಸಿದ…

Prakhara News

ಝೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಝೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 15ನೇ ಆಗಸ್ಟ್ 2025ರಂದು ಸ್ವಾತಂತ್ರ್ಯ ದಿನವನ್ನು ದೊಡ್ಡ ಉತ್ಸಾಹದಿಂದ ಹಮ್ಮಿಕೊಂಡು…

Prakhara News

ಫೆಬ್ರವರಿಯಿಂದ ಯುಪಿಐ ನಿಯಮಗಳು ಬದಲಾಗಿದ್ದು, ಗೂಗಲ್ ಪೇ ಮತ್ತು ಫೋನ್‌ಪೇ ಬಳಕೆದಾರರ ಮೇಲೆ ನೇರ ಪರಿಣಾಮ: ಓದಿರಿ ಹೊಸ ಅಪ್ಡೇಟ್ ಗಳ ಮಾಹಿತಿ

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯ ಬೆನ್ನೆಲುಬಾಗಿ ಬೆಳೆದಿರುವ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI)ಗೆ 2026ರ ಫೆಬ್ರವರಿಯಿಂದ…

Prakhara News

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ; ಮಹಿಳೆ ಬಂಧನ

ಮಂಗಳೂರು: ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಮೂಲದ…

Prakhara News

ಮಂಗಳೂರು-ಮಸ್ಕತ್ ನಡುವೆ ಮಾ.1ರಿಂದ ನೇರ ವಿಮಾನಯಾನ ಸೇವೆ ಪುನರಾರಂಭ: ಸಂಸದ ಕ್ಯಾ. ಚೌಟ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ…

Prakhara News

ರಾಮಕೃಷ್ಣ ಮಿಷನ್ -ಸ್ವಚ್ಛ ಮಂಗಳೂರು ಅಭಿಯಾನ

ಮಂಗಳೂರು: ರಾಮಕೃಷ್ಣ ಮಿಷನ್ – ಸ್ವಚ್ಛ ಮಂಗಳೂರು ಅಭಿಯಾನದ ಫೆಬ್ರವರಿ ತಿಂಗಳ ಸ್ವಚ್ಛತಾ ಅಭಿಯಾನಕ್ಕೆ ಕಂಕನಾಡಿ…

Prakhara News

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್​, ಪವಿತ್ರಾಗೌಡ ಸೇರಿ 7 ಜನರ ಜಾಮೀನು ರದ್ದು

ಬೆಂಗಳೂರು: ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಧರ್ಮಸ್ಥಳ ಕೇಸ್ : ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು

ಧರ್ಮಸ್ಥಳ ಪ್ರಕರಣದಲ್ಲಿ ದಾಳಿ ತಪ್ಪಿಸೋ ಕೆಲಸ ಆಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಾಗಿದೆ. ಸ್ನೇಹಮಯಿ ಕೃಷ್ಣ ವಿರುದ್ಧ ವೆಂಕಪ್ಪ ಕೋಟ್ಯಾನ್ ಎಂಬುವವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸೌಜನ್ಯಳನ್ನು…

Prakhara News

Follow Writers

Prakhara News 771 Articles
- Sponsored -
Ad image