ಮಂಗಳೂರು : ಎರಡೂ ಕೈಗಳಲ್ಲಿ ಏಕಕಾಲಕ್ಕೆ ಬರೆಯುವ ಆದಿ ಸ್ವರೂಪ ವರ್ಲ್ಡ್ ರೆಕಾರ್ಡ್ -ಶಕ್ತಿನಗರದ ಬಾಲಕಿಯ ಕೈಚಳಕಕ್ಕೆ ವಿಶ್ವವೇ ಫಿದಾ!

ಮಂಗಳೂರು : ನಮ್ಮ ಕರಾವಳಿಯ ಮಂಗಳೂರು ಪ್ರತಿಭೆಗಳ ಗಣಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮಂಗಳೂರಿನ ಶಕ್ತಿನಗರದ ನಿವಾಸಿ ಆದಿ ಸ್ವರೂಪ ತನ್ನ ಅಸಾಧಾರಣ ಬರವಣಿಗೆಯ ಕೌಶಲದಿಂದ ಇಡೀ ದೇಶದ ಗಮನ ಸೆಳೆಯುತ್ತಿದ್ದಾಳೆ. ಈಕೆ ತನ್ನ ಎರಡೂ ಕೈಗಳನ್ನು ಏಕಕಾಲದಲ್ಲಿ ಬಳಸಿ (Ambidextrous Writing) ಅತ್ಯಂತ ವೇಗವಾಗಿ ಬರೆಯುವುದನ್ನು ಕಾಣಬಹುದು. ಕೇವಲ ಒಂದು ನಿಮಿಷದಲ್ಲಿ ಬರೊಬ್ಬರಿ 45 ಪದಗಳನ್ನು ಬರೆಯುವ ಮೂಲಕ ಈಕೆ ಎಲ್ಲರನ್ನೂ ಬೆರಗುಗೊಳಿಸಿದ್ದಾಳೆ. ಮಂಗಳೂರಿನ ‘ಸ್ವರೂಪ ಅಧ್ಯಯನ ಕೇಂದ್ರ’ದ ಗೋಪಾಡ್ಕರ್ ಮತ್ತು ಸುಮಂಗಳಾ ದಂಪತಿಯ ಪುತ್ರಿಯಾಗಿರುವ ಆದಿ ಸ್ವರೂಪ, ಬರವಣಿಗೆ ಮಾತ್ರವಲ್ಲದೆ ಸಂಗೀತ ಮತ್ತು…

Prakhara News

ಮಂಗಳೂರು: ಗಾಂಜಾ ಬೆರೆಸಿ ಸಿಗರೇಟು ಸೇದುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ!

ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು ನಿವಾಸಿ ರೋಶನ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಗಸ್ತಿನಲ್ಲಿದ್ದಾಗ ಮಾ.5ರಂದು ರಾತ್ರಿ 7 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಿಗರೇಟು ಸೇದುತ್ತಿದ್ದ ಯುವಕನನ್ನು ವಿಚಾರಿಸಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಮತ್ತಷ್ಟು ವಿಚಾರಿಸಿದಾಗ ಸಿಗರೇಟಿನ ಒಳಗಡೆ ಮಾದಕ ದ್ರವ್ಯ ತುಂಬಿಸಿ ಸೇದಿರುವುದನ್ನು ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆತನ ವಿರುದ್ಧ ಎನ್ ಡಿಪಿಎಸ್…

Prakhara News

ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ೨೦೨೬-೨೯ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.ವೈಸ್ ಚೇರ್ಮನ್ ಆಗಿ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು. ನೂತನವಾಗಿ ಚುನಾಯಿತರಾದ ಸಿಎ ಶಾಂತಾರಾಮ ಶೆಟ್ಟಿ, ಡಾ. ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ.ಸತೀಶ್ ರಾವ್, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್,ಡಾ.ಸುಮನ.ಬಿ., ಪಿ.ಬಿ.ಹರೀಶ್ ರೈ…

Prakhara News
- Sponsored -
Ad imageAd image
Weather
22°C
New York
clear sky
23° _ 20°
62%
4 km/h
Mon
27 °C
Tue
27 °C
Wed
23 °C
Thu
33 °C
Fri
30 °C

Follow US

Most Read

Discover Categories

ಪೋಸ್ಟ್ ಆಫೀಸ್ ಸೇವೆಗಳಲ್ಲಿ ಮಹತ್ವದ ಬದಲಾವಣೆ – ಅಂಚೆ ಸೇವೆ ರದ್ದು, ಈಗ ಸ್ಪೀಡ್ ಪೋಸ್ಟ್ ಮಾತ್ರ

ನವದೆಹಲಿ : ಭಾರತೀಯ ಅಂಚೆ ಸೇವೆಯಲ್ಲಿ ದೀರ್ಘಕಾಲದಿಂದ ಚಾಲ್ತಿಯಲ್ಲಿರುವ ನೋಂದಾಯಿತ ಅಂಚೆ ಸೇವೆಯನ್ನ ಶೀಘ್ರದಲ್ಲೇ ಹಂತಹಂತವಾಗಿ…

Prakhara News

ಮಂಗಳೂರು ನಗರದಲ್ಲಿ ಅಲ್ಲಲ್ಲಿ ಪೊಲೀಸ್ ಬೂತ್ ಅಳವಡಿಕೆ, ತಮಿಳುನಾಡಿನ ವ್ಯಕ್ತಿಗೆ ಗುತ್ತಿಗೆ ನೀಡಿ ಕೈತೊಳೆದುಕೊಂಡ ಸರ್ಕಾರ: ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಹೀರಾತುಗಳ ಟೆಂಡರ್, ಟ್ರಾಫಿಕ್ ಪೊಲೀಸ್ ಬೂತ್ ಹೀಗೆ ಮೊದಲಾದ ವಿಷಯಗಳಲ್ಲಿ…

Prakhara News

ಮಂಗಳೂರು: ಮಾಜಿ ಸಂಸದರೊಂದಿಗೆ ಅಕ್ರಮ ಸಂಬಂಧ ಎಂದು ಪತ್ನಿ ವಿರುದ್ಧ ಆರೋಪ: ಪತಿಗೆ ಜೈಲು ಶಿಕ್ಷೆ, ದಂಡ

ಮಂಗಳೂರು: ಮಾಜಿ ಸಂಸದರೊಂದಿಗೆ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ ಆರೋಪಿ…

Prakhara News

ಮಂಗಳೂರು: ‘ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕಠಿಣ ಕ್ರಮ’- ಡಿಎಚ್‌ಒ

ಮಂಗಳೂರು: ಸ್ಕ್ಯಾನಿಂಗ್ ಸೆಂಟರ್‌ಗಳು ರೋಗಿಗಳಿಂದ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಪಡೆದು ನಂತರವೇ ಸ್ಕ್ಯಾನ್ ಮಾಡಬೇಕು, ಇಲ್ಲದಿದ್ದರೆ ಅಂತಹ…

Prakhara News

ಮಂಜೇಶ್ವರ: ನೋ ಎಂಟ್ರಿಯಲ್ಲಿ ನುಗ್ಗಿ ಕಾಮಗಾರಿ ನಡೆಯುತ್ತಿದ್ದ ಗುಂಡಿಗೆ ಬಿದ್ದ ಕಾರು – ಕಾರಿನಲ್ಲಿ ಅಕ್ರಮ ಮದ್ಯ ಸಾಗಾಟ ಪತ್ತೆ

ಮಂಜೇಶ್ವರ: ಉಪ್ಪಳದಲ್ಲಿ ಕಾಮಗಾರಿ ನಡೆಯುತ್ತಿದ್ದ ರಸ್ತೆಯಲ್ಲಿ ಕರ್ನಾಟಕ ಮದ್ಯ ತುಂಬಿದ ಕಾರು ಒಂದು ಗುಂಡಿಗೆ ಬಿದ್ದಿದ್ದು…

Prakhara News

ಬೆಳ್ತಂಗಡಿ : ಶಿರಾಡಿ ಘಾಟ್ ನಲ್ಲಿ ಕೆಎಸ್ ಆರ್ ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಮೂವರು ಸಾವು.

ಬೆಳ್ತಂಗಡಿ : ಶಿರಾಡಿ ಘಾಟ್‌ನಲ್ಲಿ ಶುಕ್ರವಾರ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ…

Prakhara News

ಇಂದು  ರೆಡ್ ಕ್ರಾಸ್ ದ.ಕ.ಜಿಲ್ಲಾ ಆಡಳಿತ ಮಂಡಳಿಗೆ ಚುನಾವಣೆ

ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಯ…

Prakhara News

ಉಳ್ಳಾಲ : ಕೊಲ್ಯದಲ್ಲಿ ಲುಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ಸಾವು.

ಉಳ್ಳಾಲ : ತೊಕ್ಕೊಟ್ಟು ಬಳಿಯ ಕೊಲ್ಯದಲ್ಲಿ ಫೆಬ್ರವರಿ 21 ರಂದು ಮಧ್ಯಾಹ್ನ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಪ್ಲಾಸ್ಟಿಕ್…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸಿಸಿಬಿ ವಶಕ್ಕೆ

ಮಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿಶೀಟರ್‌ನ ಸಹಚರನನ್ನು ಮಂಗಳೂರು ನಗರ ಅಪರಾಧ ಪತ್ತೆ ದಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂದಿನ ತನಿಖೆಗಾಗಿ ಸುರತ್ಕಲ್ ಪೊಲೀಸರಿಗೆ ಒಪ್ಪಿಸಲಾಗಿದೆ. ಬಂಧಿತನನ್ನು ಬಳ್ಳಾರಿ…

Prakhara News

Follow Writers

Prakhara News 1235 Articles
- Sponsored -
Ad image