ಮಂಗಳೂರಿನಲ್ಲಿ ಶೇ 50 ರಿಯಾಯಿತಿ ದಂಡ ವಸೂಲಿ ಭರ್ಜರಿ ಯಶಸ್ಸು..!

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿದ್ದ ದಂಡದ ಮೊತ್ತ ಪಾವತಿಗೆ ರಾಜ್ಯ ಸರ್ಕಾರ ಘೋಷಿಸಿದ್ದ ಶೇ. 50 ರಿಯಾಯಿತಿ ಯೋಜನೆಗೆ ಮಂಗಳೂರು ನಗರದಲ್ಲಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ವಿಶೇಷ ಕಾರ್ಯಾಚರಣೆಯ ಅವಧಿಯಲ್ಲಿ ಬರೋಬ್ಬರಿ 35,160 ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದ್ದು, ಒಟ್ಟು 92,43,400 ರೂಪಾಯಿ ದಂಡದ ಮೊತ್ತ ವಸೂಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದನ್ವಯ ಜೂನ್ 21 ರಿಂದ ಜುಲೈ 10 ರವರೆಗೆ ವಾಹನ ಸವಾರರಿಗೆ ಈ ಸುವರ್ಣಾವಕಾಶ ನೀಡಲಾಗಿತ್ತು. ನಗರ ಪೊಲೀಸ್…

Prakhara News

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು..!!

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವರು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಪೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್‌ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹತ್ತನೇ ತರಗತಿಯ ವರೆಗೆ ಕಲಿತಿರುವ ಈಕೆ 4 ಅಡಿ 6…

Prakhara News

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ : ಇನ್ಮುಂದೆ 2.13 ಲಕ್ಷ ಮಹಿಳೆಯರಿಗೆ ಸಿಗಲ್ಲ ಹಣ.!

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ “ಗೃಹಲಕ್ಷ್ಮಿ” ಯೋಜಯು ಒಂದಾಗಿದ್ದು, ದಿನಾಂಕ:-06-06-2023ರ ಆದೇಶ ಹಾಗೂ ದಿನಾಂಕ:-17-07-2023ರ ಮಾರ್ಗಸೂಚಿ ಯಂತೆ ಅನುಷ್ಠಾನಗೊಳಿಸಲಾಗುತ್ತಿದೆ. ದಿನಾಂಕ:-17-07-2023 ರಂದು ಹೊರಡಿಸಿದ ಮಾರ್ಗಸೂಚಿ ಅನ್ವಯ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಹಾಗೂ ಜಿ.ಎಸ್.ಟಿ. ರಿಟನ್ರ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ. ಈವರೆಗೆ ರಾಜ್ಯಾದ್ಯಾಂತ ಗೃಹಲಕ್ಷ್ಮಿ ಯೋಜನೆಯಡಿ 2.13 ಲಕ್ಷ ಫಲಾನುಭವಿಗಳು ಐಟಿ/ಜಿಎಸ್‍ಟಿ ವ್ಯಾಪ್ತಿಗೊಳಪಡುತ್ತಾರೆ ಎಂದು ತಿಳಿದು ಬಂದಿರುತ್ತದೆ. ದಿನಾಂಕ: 15-07-2025ರ ಎಂಪಿಐಸಿ ಸಭೆಯಲ್ಲಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳು ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ…

Prakhara News
- Sponsored -
Ad imageAd image
Weather
27°C
New York
overcast clouds
28° _ 25°
77%
5 km/h
Fri
29 °C
Sat
28 °C
Sun
25 °C
Mon
27 °C
Tue
25 °C

Follow US

Most Read

Discover Categories

ಬೆಟ್ಟಿಂಗ್ ಅಪ್ಲಿಕೇಶನ್ ಮುಖಾಂತರ ಗೆದ್ದ ಹಣ ವಂಚನೆ‌..! ಪ್ರಕರಣ ದಾಖಲು

ಕೋಟ : ಬೆಟ್ಟಿಂಗ್ ಅಪ್ಲಿಕೇಶನ್ ಮುಖಾಂತರ ಗೆದ್ದ ಹಣ ನೀಡದೆ ವಂಚನೆ ಮಾಡಿರುವ ಬಗ್ಗೆ ಕೋಟ…

Prakhara News

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಮ್ಮತಿಸಿದ ಸುಪ್ರೀಂ

ದೆಹಲಿ : ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ…

Prakhara News

ಮಂಗಳೂರು : ಕಾಲೇಜ್ ಬಸ್ ಗೆ ಪೊಲೀಸ್ ರೇಡ್, ಬಸ್ ನಲ್ಲೇ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಪರೀಕ್ಷೆ, ವಿವಿಧ ಕಾಲೇಜಿನ 200 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್…!

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು…

Prakhara News

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಹಾವಳಿ: ಒಂದು ಗಂಟೆ ಕಾಲ ಸಂಚಾರ ಸ್ಥಗಿತ, ಸವಾರರ ಪರದಾಟ

ಬೆಳ್ತಂಗಡಿ :  ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯಿಂದಾಗಿ  ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ…

Prakhara News

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ನಗರದ ನಂದಿಗುಡ್ಡೆ ಬಳಿ ಪ್ರತ್ಯೂಶ್ ಸಾಲಿಯಾನ್ ಎಂಬವರಿಗೆ ಜೀವ ಬೆದರಿಕೆ ಹಾಕಿ ಕೊಲೆ ಯತ್ನ…

Prakhara News

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.…

Prakhara News

ಪುತ್ತೂರು: ನಾಪತ್ತೆಯಾಗಿದ್ದ ದೇಸಿ ನಾಯಿ ‘ಚಿನ್ನು’ನನ್ನು ಪತ್ತೆ ಮಾಡಿದ ವ್ಯಕ್ತಿಗೆ ₹50 ಸಾವಿರ ಬಹುಮಾನ ನೀಡಿದ ಮಾಲೀಕ!

ಪುತ್ತೂರು : ಸಾಕು ನಾಯಿಗಳೆಂದರೆ ಕೇವಲ ಪ್ರಾಣಿಗಳಲ್ಲ, ಅವು ಮನೆಯ ಒಂದು ಅವಿಭಾಜ್ಯ ಅಂಗ ಎಂಬುದನ್ನು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಪುತ್ತೂರು: ಕಾರ್ಯಕ್ರಮದಿಂದ ಮನೆಗೆ ಬಿಡುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಅದ್ದು ಪಡೀಲ್ ವಿರುದ್ಧ ಫೋಕ್ಸೋ ಪ್ರಕರಣ ದಾಖಲು..!

ಮಂಗಳೂರು: ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಬಿಡುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಕರೆತರುತ್ತಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.23ರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಅದ್ದು ಪಡೀಲ್…

Prakhara News

Follow Writers

Prakhara News 1664 Articles
- Sponsored -
Ad image