Hot News
- Quick Links
- Technology
- Business
- Science
- Covid-19 Statistics
ವಾಷಿಂಗ್ಟನ್: ಅಮೆರಿಕದ ಯೂಟಾ ರಾಜ್ಯದ ಶಾಪಿಂಗ್ ಮಾಲ್ ಒಂದರಲ್ಲಿ ಅತ್ಯಂತ ಆಘಾತಕಾರಿ ಘಟನೆ ನಡೆದಿದೆ. ಭಾರತೀಯ ಮೂಲದ ಉದ್ಯೋಗಿಯೊಬ್ಬರ ಧರ್ಮವನ್ನು ಕೇಳಿ ಅವರ ಮೇಲೆ ಜನಾಂಗೀಯ ದ್ವೇಷದಿಂದ ಚಾಕುವಿನಿಂದ ಇರಿಯಲಾಗಿದೆ. ವೆಸ್ಟ್ ವ್ಯಾಲಿ ಸಿಟಿಯ ‘ವ್ಯಾಲಿ ಫೇರ್ ಮಾಲ್’ನಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮಾಲ್ನ ಸಣ್ಣ ಮಳಿಗೆ ಒಂದರಲ್ಲಿ ಭಾರತೀಯ ಮೂಲದ ಸೊಹೈಲ್ ಎಂಬುವವರು ಕೆಲಸ ಮಾಡುತ್ತಿದ್ದರು. 48 ವರ್ಷದ ಪೀಟರ್ ಮೈಕೇಲ್ ಲಾರ್ಸೆನ್ ಎಂಬ ಆರೋಪಿ ಸೊಹೈಲ್ ಅವರ ಬಳಿ ಬಂದು ಮೊದಲು ಕುಡಿಯಲು ಒಂದು ಬಾಟಲಿ ನೀರು ಕೇಳಿದ್ದಾನೆ. ಆಗ…


ಮಂಗಳೂರು: ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿ ಅಪಾರ ಆರ್ಥಿಕ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯನವರಿಂದ ಇಂತಹ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಇಂದು ಮಂಡಿಸಿರುವ ರಾಜ್ಯ ಬಜೆಟ್ ಕೇವಲ ಅಂಕಿ-ಅಂಶಗಳ ಕಸರತ್ತಾಗಿದ್ದು, ಇದು ರಾಜ್ಯದ ಜನತೆಯನ್ನು ಇನ್ನಷ್ಟು ಸಾಲದ ಸುಳಿಯಲ್ಲಿ ಸಿಲುಕಿಸುವುದರಲ್ಲಿ ಅನುಮಾನವಿಲ್ಲ. ರಾಜ್ಯದ ಒಟ್ಟು ಸಾಲವು ₹8.24 ಲಕ್ಷ ಕೋಟಿ ದಾಟುತ್ತಿರುವುದು ಆತಂಕಕಾರಿಯಾಗಿದ್ದು, ಇಂತಹ 'ಆರ್ಥಿಕ ಪಾಂಡಿತ್ಯ'ಕ್ಕೆ ರಾಜ್ಯದ ಜನತೆ ಬೆಚ್ಚಿಬಿದ್ದಿದ್ದು ಇದು ಸರ್ಕಾರದ ಆರ್ಥಿಕ ಶಿಸ್ತಿನ…

ಬಂಟ್ವಾಳ : ಪಾಣೆಮಂಗಳೂರು ಎಂಬಲ್ಲಿ ನಡೆದ ಎರಡು ಬೈಕ್ಗಳ ನಡುವಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವ ಛಾಯಾಗ್ರಾಹಕ ರಕ್ಷಿತ್ ಶೆಟ್ಟಿ (43) ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (SKPA) ಬಂಟ್ವಾಳ ವಲಯದ ಸಕ್ರಿಯ ಸದಸ್ಯರಾಗಿದ್ದರು. ಅತ್ಯುತ್ತಮ ವಿಡಿಯೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದರು. ರಕ್ಷಿತ್ ಅವರ ಮುದ್ದಿನ ಮಗಳ 10ನೇ ವರ್ಷದ ಹುಟ್ಟುಹಬ್ಬ ನಾಳೆ (ಮಾರ್ಚ್ 15) ಇತ್ತು. ಮನೆಯಲ್ಲಿ ಮಗಳ ಬರ್ತ್ಡೇ ಸಂಭ್ರಮಕ್ಕೆ ಎಲ್ಲಾ ತಯಾರಿಗಳು…

ಮಂಗಳೂರು: ಪ್ರಾರ್ಥನಾ ಕ್ರಿಯೇಷನ್ಸ್ ಮಂಗಳೂರು ಲಾಂಛನದಲ್ಲಿ ಬಹುಭಾಷೆಯಲ್ಲಿ ಡಾ| ಆರ್. ಧನರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ "ಕೊರಗ್ಲಾ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ.…
ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೀಕರ ದುರಂತವೊಂದು ಸಂಭವಿಸಿದ್ದು. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ…
ಕೊಳವೂರು ಗ್ರಾಮದ ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 20 ರಿಂದ 26 ರವರೆಗೆ ನಡೆಯಲಿರುವ…
ಮಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು…
ಬೀದರ್: ಅನುಮಾನಾಸ್ಪದ ರೀತಿಯಲ್ಲಿ `ಮಜಾಭಾರತ ಕಾಮಿಡಿ ರಿಯಾಲಿಟಿ ಶೋ ಕಲಾವಿದ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ…
ಮಂಗಳೂರು : ಅಪ್ರಾಪ್ತ ಬಾಲಕಿಯ ಪ್ರೀತಿಯ ಮನವೊಲಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಸ್ನಾನದ ವೀಡಿಯೊ ಸ್ಕ್ರೀನ್ಶಾಟ್ ತೆಗೆದು…
ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಮುದ್ದೇಶ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ…
ಪಡು ಪಣಂಬೂರು ಮೂಲ್ಕಿ ಸೀಮೆ ಅರಸು ಕಂಬಳದಲ್ಲಿ 2 ನೇ ಬಹುಮಾನ ಗೆದ್ದ ಸಂಶುದ್ದೀನ್ ಅವರ…
Confirmed
65.10M
Death
6.60M
ಮಂಗಳೂರು: ನಗರದ ಚಿಲಿಂಬಿಯ ಮಹಾಲಕ್ಷ್ಮಿ ಕ್ಲಬ್ ಬಳಿಯ ಪರಿಸರದ ಡ್ರೈನೇಜ್ ಸಮಸ್ಯೆ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಅಧಿಕಾರಿಗಳ ಹಾಗೂ ಸ್ಥಳೀಯರ ಸಭೆ ನಡೆಯಿತು. ಈ ಪರಿಸರದಲ್ಲಿ ಅಗತ್ಯವಾಗಿ ಡ್ರೈನೇಜ್ ನಿರ್ಮಾಣವಾಗಬೇಕೆಂಬುದು ಸ್ಥಳೀಯರ ಹಲವು ವರ್ಷಗಳ ಬೇಡಿಕೆಯಾಗಿದೆ. ಆ…

Sign in to your account