ಇಂದು  ರೆಡ್ ಕ್ರಾಸ್ ದ.ಕ.ಜಿಲ್ಲಾ ಆಡಳಿತ ಮಂಡಳಿಗೆ ಚುನಾವಣೆ

ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಯ 10 ಸದಸ್ಯ ಸ್ಥಾನಕ್ಕೆ  ಫೆ.೨೨ರಂದು ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದಲ್ಲಿ ಚುನಾವಣೆ  ನಡೆಯಲಿದೆ. 3654 ಮತದಾರರಿದ್ದು ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಡಳಿತ ಮಂಡಳಿಯ ಹಾಲಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ  ನೇತೃತ್ವದ ತಂಡದಿಂದ ಡಾ.ಸತೀಶ್ ರಾವ್, ಯತೀಶ್ ಬೈಕಂಪಾಡಿ, ಡಾ. ಬಿ.ಸಚ್ಚಿದಾನಂದ ರೈ, ಸಚೇತ್ ಸುವರ್ಣ, ಡಾ.ಸುಮನ.ಬಿ., ಪುಷ್ಪರಾಜ್ ಜೈನ್, ಗುರುದತ್  ನಾಯಕ್, ವಕೀಲ…

Prakhara News

ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್

ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಭದ್ರಾವತಿ ತಾಲೂಕು ಅಂತರಗಂಗೆ ಬಳಿ ಯರೇಹಳ್ಳಿಯ ಬೋವಿ ಕಾಲೋನಿಯ ಸ್ವಾತಿ ಅಲಿಯಾಸ್ ಮಹಾಲಕ್ಷ್ಮಿ ಮೃತ ಯುವತಿ. ಯುವತಿಯ ಪೋಷಕರು ನೀಡಿದ ದೂರಿನ ಆಧಾರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಆರೋಪಿ ಸೂರ್ಯನನ್ನು ಬಂಧಿಸಲಾಗಿದೆ. ಯುವತಿಯ ಕುಟುಂಬಸ್ಥರು ಮೊದಲು ನಾಪತ್ತೆ ದೂರು ದಾಖಲಿಸಿದ್ದರು. ಸೆ.24ರಂದು ಕಾಲುವೆಯಲ್ಲಿ ಮಗಳ ಮೃತದೇಹ ಪತ್ತೆಯಾದ ಬಳಿಕ…

Prakhara News

ಧರ್ಮಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ: ಎಸ್.ಐ.ಟಿ ತಂಡಕ್ಕೆ 20 ಅಧಿಕಾರಿಗಳ ನೇಮಕ

ಬೆಳ್ತಂಗಡಿ : ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ವಿಶೇಷ ತನಿಖಾ ಸಂಸ್ಥೆ(SIT) ರಚನೆ ಮಾಡಿ ಅದಕ್ಕೆ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾರ್ ದಯಾಮ ರವರನ್ನು ಜುಲೈ 19 ರಂದು ನೇಮಕ ಮಾಡಿತ್ತು.ಇದೀಗ ಈ ತಂಡಕ್ಕೆ 20 ಅಧಿಕಾರಿಗಳನ್ನು ಎಸ್.ಐ.ಟಿ ಮೆಮೋ ನೀಡಿದ ಹಿನ್ನಲೆಯಲ್ಲಿ ನೇಮಕ ಮಾಡಿ ಜುಲೈ 22 ರಂದು ಡಿಜಿಪಿ ಸಲೀಂ ಆದೇಶ ಹೊರಡಿಸಿದ್ದಾರೆ. 20 ಅಧಿಕಾರಿಗಳು: ಸಿ.ಎ.ಸೈಮನ್ ಎಸ್ಪಿ, ಡಿಸಿಆರ್ಇ, ಮಂಗಳೂರು, ಲೋಕೇಶ್ ಎ.ಸಿಡಿಎಸ್ಪಿ ಸಿಇಎನ್ ಪಿಎಸ್,…

Prakhara News
- Sponsored -
Ad imageAd image

Most Read

Discover Categories

ಗಣೇಶ ಮೆರವಣಿಗೆ ಗಲಾಟೆ: ಮುಸ್ಲಿಂ ಮುಖಂಡ ಆದಿಲ್ ಖಾನ್ ವಿರುದ್ದ ಹಿಂದೂ ಮುಖಂಡರು ದೂರು

ಮಂಡ್ಯ: ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರಿನ ಮುಸ್ಲಿಂ ಮುಖಂಡ ಆದಿಲ್…

Prakhara News

ಕೇರಳದ ದೀಪಕ್ ಆತ್ಮಹತ್ಯೆ ಪ್ರಕರಣ : ಪರಾರಿಯಾಗಿದ್ದ ಆರೋಪಿ ಶಿಮ್ಜಿತಾ ಮುಸ್ತಫಾ ಸಂಬಂಧಿಕರ ಮನೆಯಿಂದ ಬಂಧನ

ಕೋಝಿಕೋಡ್ : ಬಸ್ ಪ್ರಯಾಣ ಸಮಯದಲ್ಲಿ ಸಹ ಪ್ರಯಾಣಿಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ…

Prakhara News

ಸುರತ್ಕಲ್: ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ..!! ಪ್ರಕರಣ ದಾಖಲು

ಸುರತ್ಕಲ್: ಕಾಲೇಜಿಗೆ ತೆರಳಿದ ಯುವತಿಯೊಬ್ಬಳು ಬಳಿಕ ನಾಪತ್ತೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

Prakhara News

ಉಪ್ಪಿನಂಗಡಿ – ಸ್ಕೂಟರ್ ಗೆ ಕಾರು ಡಿಕ್ಕಿ – 5 ವರ್ಷದ ಬಾಲಕಿ ಸಾವು

ಉಪ್ಪಿನಂಗಡಿ : ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಬಾಲಕಿ ಸಾವನಪ್ಪಿದ…

Prakhara News

ವಿವಾಹಿತ ಮಹಿಳೆಗೆ ಅಶ್ಲೀಲ ವಿಡಿಯೋ ಕಳುಹಿಸಿದವನ ಹತ್ಯೆ: ರೇಣುಕಾಸ್ವಾಮಿ ಹತ್ಯೆಯಂತೆ ಮತ್ತೊಂದು ಪ್ರಕರಣ

ಬಳ್ಳಾರಿ: ರಾಜ್ಯವನ್ನೇ ತಲ್ಲಣಗೊಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಹೋಲುವಂತಹ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದೆ. ಮಹಿಳೆಗೆ…

Prakhara News

ಮಂಗಳೂರು: ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಮಸಾಜ್ ದಂಧೆ, ಹಲ್ಲೆ, ಬೆತ್ತಲೆ, ವೀಡಿಯೋ ಮಾಡಿ ಬೆದರಿಕೆ: ಸಂತ್ರಸ್ತ ಮಹಿಳೆ ಆರೋಪ 

ಮಂಗಳೂರು: ನಗರದ ಬ್ಯೂಟಿಪಾರ್ಲ‌್ರನ ಮಾಲಕಿ ತನ್ನ ಮೇಲೆ ಹಲ್ಲೆ ನಡೆಸಿ, ತನ್ನ ಬೆತ್ತಲೆ ವೀಡಿಯೋ ಮಾಡಿ ಬೆದರಿಕೆ…

Prakhara News

ಪುತ್ತೂರು: ಇಂದಿನಿಂದ ಕೊಂಬೆಟ್ಟು “ಪಶುಪತಿ ಎಲೆಕ್ಟಿಕಲ್ಸ್” ನಲ್ಲಿ ಫ್ಯಾನ್ ಮೇಳ

ಪುತ್ತೂರು: ಲೈಟಿಂಗ್ ಕ್ಷೇತ್ರದಲ್ಲಿ ವಿಶೇಷ ಛಾಪು ಮೂಡಿಸಿರುವ ಪುತ್ತೂರಿನ ಕೊಂಬೆಟ್ಟಿನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟಿಕಲ್ಸ್'ನಲ್ಲಿ…

Prakhara News

ಎಪ್ರಿಲ್ 24 ರಂದು ಕರಾವಳಿಯಾದ್ಯಂತ “ದೇವ್ ದಾಸ್ ನ ಲೀಲಾ ” ತುಳು ಸಿನಿಮಾ ಬಿಡುಗಡೆ

ಮಂಗಳೂರು : ಜಯಂತಿ ಪ್ರೊಡಕ್ಷನ್ ಲಾಂಛನದಲ್ಲಿ ಡಿ.ಎಸ್ ಎಂಟರ್ಟೈನೆಂಟ್ಸ್, ಅಪ್ಸರಾ ಎಂಟರ್ಟೈನೆಂಟ್ಸ್ ಸಹಭಾಗಿತ್ವದಲ್ಲಿ ತೇಜೇಶ್ ಪೂಜಾರಿ,…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು: ಖ್ಯಾತ ಗಾಯಕ ಧನಂಜಯ ವರ್ಮ ಹಾಡಿರುವ “ಬೆಟ್ಟವ ಏರುತ್ತಾ ಬಂದೇನು ಅಯ್ಯಪ್ಪ” – ಭಕ್ತಿಗೀತೆ ಬಿಡುಗಡೆ

ಮಂಗಳೂರು: ಅಯ್ಯಪ್ಪ ಸ್ವಾಮಿಯ ಮಹಿಮೆ ಸಾರುವ “ಬೆಟ್ಟವ ಏರುತ್ತಾ ಬಂದೇನು ಅಯ್ಯಪ್ಪ” ಎಂಬ ಹೊಸ ಕನ್ನಡ ಭಕ್ತಿಗೀತೆ, ಪ್ರಖ್ಯಾತ ಗಾಯಕ ಧನಂಜಯ ವರ್ಮ ಅವರ ಸುಮಧುರ ಗಾಯನದಲ್ಲಿ, ಗುರುರಾಜ್ ಎಂ.ಬಿ. ಅವರ ಸಂಗೀತ ನಿರ್ದೇಶನದಲ್ಲಿ ಹಾಗೂ ಶ್ರೀ ವಸಂತಕುಮಾರ ಶೆಟ್ಟಿ ಅವರ…

Prakhara News

Follow Writers

Prakhara News 1335 Articles
- Sponsored -
Ad image