Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಸಮೀಪದ ನೇತ್ರಾವತಿ ನದಿ ತೀರದ ಸಮೀಪಮಂಗಳವಾರ ಸಂಜೆ ಸ್ಥಳೀಯರು ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹಲವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್ಗಳು ನದಿ ಬದಿಯಲ್ಲಿ ಚದುರಿಕೊಂಡಿರುವುದು ಕಂಡುಬಂದಿದೆಈ ಕುರಿತು ಪ್ರತಿಕ್ರಿಯಿಸಿದ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ ಸಾರ್ವಜನಿಕರು ಹಣ ನೀಡಿ…


ಚಂದ್ರಗ್ರಹಣ ಸಮಯದಲ್ಲಿ ಗರ್ಭಿಣಿಯರು ತಮ್ಮ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದಲ್ಲಿ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸದಿದ್ದರೆ, ಅದು ಮಹಿಳೆಯರ ಮೇಲೆ ಅಡ್ಡಪರಿಣಾಮಗಳನ್ನು ಬೀರಬಹುದು. ಈ ವರ್ಷದ ಕೊನೆಯ ಚಂದ್ರಗ್ರಹಣವು ಭಾರತ ಸೇರಿದಂತೆ ವಿಶ್ವದ ಅನೇಕ ಭಾಗಗಳಲ್ಲಿ ಗೋಚರಿಸುತ್ತದೆ. ಆದ್ದರಿಂದ, ಸೂತಕ ಅವಧಿಯ ನಿಯಮಗಳು ಭಾರತದಲ್ಲೂ ಮಾನ್ಯವಾಗಿರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಗರ್ಭಿಣಿಯರು ಕೆಲವು ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಚಂದ್ರ ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಕಾಳಜಿ ವಹಿಸುವುದು ಬಹಳ ಮುಖ್ಯ ಎಂದು ತಿಳಿಯೋಣ. ಚಂದ್ರ ಗ್ರಹಣದ ಸಮಯ ಭಾರತದಲ್ಲಿ, ಚಂದ್ರ…

ಮಂಗಳೂರು: ನಗರದ ಬಂದರು ಬೀಬಿ ಅಲಾಬಿ-ಜೆಎಂ ರಸ್ತೆಯ ಮಧ್ಯೆ ವಾಹನದಿಂದ ಹಣವನ್ನು ಕಳವುಗೈದಿದ್ದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೂಲತಃ ಕಸಬಾ ಬೆಂಗ್ರೆಯ ಪ್ರಸಕ್ತ ಜಪ್ಪು ಮಾರ್ಕೆಟ್ ಬಳಿಕ ಗುಜ್ಜರೆಕೆರೆಯ ನಿವಾಸಿ ಝಾಕೀರ್ ಹುಸೈನ್ ಯಾನೆ ಜಾಕಿ (38) ಎಂದು ತಿಳಿದು ಬಂದಿದೆ. ಶ್ರೀಧರ ಆಳ್ವರಿಗೆ ಸೇರಿದ ಅಡಿಕೆಯನ್ನು ಫೆ.7ರಂದು ತಾನು ಟಾಟಾ ಇಂಟ್ರಾ ವಾಹನದಲ್ಲಿ ತುಂಬಿಸಿಕೊಂಡು ಬೀಬಿ ಅಲಾಬಿ ರಸ್ತೆಯ ಅಂಗಡಿಯೊಂದರಲ್ಲಿ ಮಾರಾಟ ಮಾಡಿ ಬಂದ ಹಣ 1,28,740 ರೂ.ವನ್ನು ವಾಹನದ ಡ್ಯಾಶ್ ಬೋರ್ಡ್ನಲ್ಲಿಟ್ಟು ಬಂದರ್ನ ಜೆ.ಎಂ.ರೋಡ್ನಲ್ಲಿರುವ ಸದರ್ನ್ ಏಜೆನ್ಸಿಯಲ್ಲಿ…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ನಗರವನ್ನು "ಫ್ಲೆಕ್ಸ್-ಮುಕ್ತ"ವನ್ನಾಗಿ ಮಾಡುವ ತನ್ನ ನಿರಂತರ ಅಭಿಯಾನದ ಭಾಗವಾಗಿ, ಮುಂಬರುವ…
ಬಂಟ್ವಾಳ: ಇಲಾಖೆಯಿಂದ ಪೂರ್ವಾನುಮತಿ ಪಡೆದು ಗಣೇಶೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರನ್ನು ಅಳವಡಿಸಿದ್ದು ವ್ಯಕ್ತಿಯೋರ್ವ ಬ್ಯಾನರನ್ನು ಹರಿದು…
ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ…
ಉಳ್ಳಾಲ : ತೊಕ್ಕೊಟ್ಟು ಬಳಿಯ ಕೊಲ್ಯದಲ್ಲಿ ಫೆಬ್ರವರಿ 21 ರಂದು ಮಧ್ಯಾಹ್ನ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಪ್ಲಾಸ್ಟಿಕ್…
ಉಡುಪಿ : ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟಣೆ ಮಲ್ಪೆ ಪೊಲೀಸ್…
ಮಂಗಳೂರು : ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ನೈತಿಕ ಪೊಲೀಸ್…
ಮಂಗಳೂರು : ಮಂಗಳೂರಿನ ಐದು ವರ್ಷದ ಬಾಲೆಯೊಂದು ಅನಾರೋಗ್ಯದಿಂದ ಬಳಲುತ್ತಿದ್ದು, ದಾನಿಗಳ ಸಹಾಯ ಯಾಚಿಸುತ್ತಿದೆ. ಮಗುವಿನ ಚಿಕಿತ್ಸೆಗೆ…
ಪುತ್ತೂರು: ಲೈಟಿಂಗ್ ಕ್ಷೇತ್ರದಲ್ಲಿ ವಿಶೇಷ ಛಾಪು ಮೂಡಿಸಿರುವ ಪುತ್ತೂರಿನ ಕೊಂಬೆಟ್ಟಿನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟಿಕಲ್ಸ್'ನಲ್ಲಿ…
ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು…
Confirmed
65.10M
Death
6.60M
ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೋವಿಂದ ಶೆಟ್ಟಿಪಾಳ್ಯದಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆಗಳು ಪತ್ತೆಯಾಗಿವೆ. ಗಣೇಶ ದೇವಸ್ಥಾನದ ಬಳಿ ಮನುಷ್ಯನ ಮೂಳೆಗಳು ಪತ್ತೆ ಆಗಿರುವುದು ಸ್ಥಳೀಯರು ಆತಂಕಗೊಂಡಿದ್ದಾರೆ. ಕೂಡಲೇ ವಿಷಯ ತಿಳಿಸಿದ್ದು, ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರ ಭೇಟಿ ಪರಿಶೀಲಿಸಿದ್ದು, ಬಳಿಕ…

Sign in to your account