Hot News
- Quick Links
- Technology
- Business
- Science
- Covid-19 Statistics
ಬೆಳ್ತಂಗಡಿ: ಬಳ್ಳಮಂಜ–ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸ್ಕೂಟರ್ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತರನ್ನು ಆಕ್ಟಿವಾ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಪಿಕಪ್ ವಾಹನ ಮತ್ತು ಸ್ಕೂಟರ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ವೇಗವಾಗಿ ಸಾಗುತ್ತಿತ್ತು. ಇದೇ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್ಗೆ ಪಾಲ್ಯರ ಸಮೀಪ ಪಿಕಪ್ ವಾಹನವು ನಿಯಂತ್ರಣ ತಪ್ಪಿ ನೇರವಾಗಿ…


ಗಾಜಿಯಾಬಾದ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ‘ಜಿರೋ ಟಾಲರೆನ್ಸ್’ ನೀತಿ ಹಾಗೂ ಕಠಿಣ ಪೊಲೀಸ್ ಕ್ರಮಗಳ ಭಯ ಅಪರಾಧ ಲೋಕವನ್ನು ಯಾವ ಮಟ್ಟಿಗೆ ನಡುಗಿಸಿದೆ ಎಂಬುದಕ್ಕೆ ಗಾಜಿಯಾಬಾದ್ನಲ್ಲಿ ನಡೆದ ಈ ನಾಟಕೀಯ ಘಟನೆಯೇ ಸಾಕ್ಷಿ. ಇತ್ತೀಚೆಗೆ ಜಿಲ್ಲೆಯ ಸುಮಾರು 150ಕ್ಕೂ ಹೆಚ್ಚು ರೌಡಿಶೀಟರ್ಗಳು “ಯೋಗಿ ಜೀ ನಮ್ಮನ್ನು ಕ್ಷಮಿಸಿ” ಎಂಬ ಪೋಸ್ಟರ್ಗಳನ್ನು ಹಿಡಿದು ಬಹಿರಂಗವಾಗಿಯೇ ಪೊಲೀಸರ ಮುಂದೆ ಶರಣಾಗಿದ್ದಾರೆ. ಗಾಜಿಯಾಬಾದ್ನಲ್ಲಿ ಇತ್ತೀಚೆಗೆ ಹದಿಹರೆಯದ ಯುವಕನೊಬ್ಬನ ಭೀಕರ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಅಪರಾಧಿಗಳ ಸದ್ದಡಗಿಸಲು ‘ಆಪರೇಷನ್ ಕ್ಲೀನ್…

ಪುತ್ತೂರು: ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ, ಜಾಮೀನು ಕೋರಿ ಮೂರನೇ ಆರೋಪಿ ಮಂಜುನಾಥ್/ಹರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಆತ ಅನಾರೋಗ್ಯದ ಕಾರಣ ನೀಡಿ ಜಾಮೀನಿನಲ್ಲಿ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದ. ದೂರುದಾರರ ಪರ ಸರ್ಕಾರಿ ಅಭಿಯೋಜಕರು ವಾದಿಸಿ, ಆರೋಪಿಗೆ ಜಾಮೀನು ನೀಡದಂತೆ ಮನವಿ ಮಾಡಿದ್ದರು. ನ್ಯಾಯಾಧೀಶರು ಅವರ ವಾದವನ್ನು ಪುರಸ್ಕರಿಸಿದ್ದಾರೆ.

ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ, ಬೆದರಿಕೆಯೊಡ್ಡುತ್ತಿದ್ದ ರೌಡಿ…
ಮಂಗಳೂರು: ಕಳೆದ 14 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮುಕ್ಕಚೇರಿ ಉಳ್ಳಾಲದ ಮಹಮ್ಮದ್…
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು…
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ತಿರುಚಿದ ವಿಡಿಯೋ ಹಂಚಿದ ಆರೋಪಿಯನ್ನು ಕಂಕನಾಡಿ…
ಮಂಗಳೂರು : ಕ್ರಿಪ್ಟೋ ಕರೆನ್ಸಿ ಹೂಡಿಕೆಯ ಹೆಸರಿನಲ್ಲಿ ನೂರು ದಿನಗಳಲ್ಲಿ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ…
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಕಾಮೆಂಟ್ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಕಂಕನಾಡಿ…
ಬೆಳ್ತಂಗಡಿ: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ…
ಮಂಗಳೂರು : ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮೂಡಬಿದ್ರೆ ಠಾಣಾ ಪೊಲೀಸರು ಅಕ್ರಮವಾಗಿ ಜಾನುವಾರು ಸಾಗಾಟ…
ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ಯಕ್ಷಗಾನ…
Confirmed
65.10M
Death
6.60M
ಮಂಗಳೂರು :ಆರಿಫ್ ಕೊಲೆ ಪ್ರಕರಣವನ್ನು ಸಿಸಿಬಿ (CCB) ವಿಭಾಗದ ಎಸಿಪಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಆರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರು ನಿರಂತರವಾಗಿ ಸ್ಥಳಾಂತರವಾಗುತ್ತಿರುವುದರಿಂದ ತಕ್ಷಣ ಬಂಧಿಸುವಲ್ಲಿ ಪೊಲೀಸ್ ತಂಡಗಳಿಗೆ ಸವಾಲು ಎದುರಾಗಿದೆ. ತನಿಖೆಯ ಸಂದರ್ಭದಲ್ಲಿ, ಸಂಚು ಹಾಗೂ ಘಟನೆಗಳ ಸಂಪೂರ್ಣ…

Sign in to your account