ಮಾರ್ಚ್ 26 ರಿಂದ 29 ರವರೆಗೆ ಕದ್ರಿ ಮೈದಾನದಲ್ಲಿ 25ನೇ ವರ್ಷದ ಶ್ರೀ ರಾಮೋತ್ಸವ ಆಚರಣೆ.

ಮಂಗಳೂರು : ವಿಶ್ವ ಹಿಂದು ಪರಿಷತ್‌ ಮತ್ತು ಶ್ರೀ ರಾಮೋತ್ಸವ ಸಮಿತಿ ವತಿಯಿಂದ ಮಾ.26ರಿಂದ 29ರ ತನಕ ನಗರದ ಕದ್ರಿ ಮೈದಾನದಲ್ಲಿ 25ನೇ ವರ್ಷದ ಶ್ರೀ ರಾಮೋತ್ಸವ ಸಂಭ್ರಮವು ವೈದಿಕ ,ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಕೊನೆಯ ದಿನ ರಾವಣನ ದಹನದ ಮೂಲಕ ಕಾರ್ಯಕ್ರಮ ಸಮಾಪ್ತಿಯಾಗಲಿದೆ ಎಂದು ಶ್ರೀರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ ಎಂ.ಬಿ. ಪುರಾಣಿಕ್ ತಿಳಿಸಿದರು. ಅವರು ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಶ್ರೀ ರಾಮನ ಜನ್ಮ ಸ್ಥಾನವಾದ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ…

Prakhara News

ಉಳ್ಳಾಲ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತ; ಮೆಸ್ಕಾಂ ಲೈನ್‌ಮ್ಯಾನ್ ದಾರುಣ ಸಾವು..!

ಉಳ್ಳಾಲ : ವಿದ್ಯುತ್ ದೋಷ ಸರಿಪಡಿಸಲು ಟ್ರಾನ್ಸ್‌ಫಾರ್ಮರ್ ಏರಿದ್ದ ಮೆಸ್ಕಾಂ ಲೈನ್‌ಮ್ಯಾನ್‌ರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದುರ್ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಣದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಅಂಬಿಕಾರೋಡ್ ಪಿಲಾರು ನಿವಾಸಿ, ಮೆಸ್ಕಾಂ ನೌಕರ ಶೇಖ್ ಝಮೀರ್ (49) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಉಚ್ಚಿಲ ನಯಾಪಟ್ಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ, ಶೇಖ್ ಝಮೀರ್ ಹಾಗೂ ಅವರ ಸಹೋದ್ಯೋಗಿ ಸಂಗಪ್ಪ ಅವರು ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ತೆರಳಿದ್ದರು. ಈ…

Prakhara News

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ. ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿರುಗೇಟು ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಟಿಯಲ್ಲಿದ್ದಾರೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಸಂವಿಧಾನ ಹಾಗೂ ಸಂವಿಧಾನಿಕ ಹುದ್ದೆಗಳಿಗೆ ಗೌರವ ಕೊಡದ ಕಾಂಗ್ರೆಸ್‌ ಸರ್ಕಾರದ ಸಚಿವರಿಂದ ಒಕ್ಕೂಟ ವ್ಯವಸ್ಥೆಯ…

Prakhara News
- Sponsored -
Ad imageAd image

Most Read

Discover Categories

ಕಡಬ: ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ ಇಬ್ಬರ ವಿರುದ್ಧ ಪ್ರಕರಣ ದಾಖಲು

ಕಡಬ: ತೂಕವನ್ನು ಕೃತಕವಾಗಿ ಹೆಚ್ಚಿಸಿದ ಚಿನ್ನಾಭರಣವನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಹಣ ಪಡೆಯುವ ಮೂಲಕ ಬ್ಯಾಂಕ್‌ಗೆ ವಂಚನೆ…

Prakhara News

ಮಂಜೇಶ್ವರ ಶ್ರೀ ಅನಂತೇಶ್ವರ ರಥ ಬೀದಿಯಲ್ಲಿ “ದಿ ಮಂಜೇಶ್ವರಂ ಕೆಫೆ” ಸಸ್ಯಹಾರಿ ರೆಸ್ಟೋರೆಂಟ್ ಶುಭಾರಂಭ

ಮಂಜೇಶ್ವರ: ಮಂಜೇಶ್ವರದ ಜನರಿಗೊಂದು ಸಿಹಿ ಸುದ್ದಿ ಇತಿಹಾಸ ಪ್ರಸಿದ್ಧ ಮಂಜೇಶ್ವರ ಶ್ರೀ ಅನಂತೇಶ್ವರ ದೇವಸ್ಥಾನದ ರಥ…

Prakhara News

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ..!

ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ…

Prakhara News

ಶಬರಿಮಲೆ ಯಾತ್ರೆಗೆ ತೆರಳಿದ್ದ ಉಳ್ಳಾಲದ ಮಾಲಾಧಾರಿ ಎರಿಮಲೆಯಲ್ಲಿ ಹೃದಯಾಘಾತದಿಂದ ನಿಧನ

ಮಂಗಳೂರು : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ…

Prakhara News

ಸುಳ್ಯ: ಸರ್ಕಾರಿ ಆಂಬ್ಯುಲೆನ್ಸ್ ಚಾಲಕ ಹಠಾತ್ ಹೃದಯಾಘಾತದಿಂದ ಸಾವು

ಸುಳ್ಯ: ಸುಳ್ಯದಲ್ಲಿ ಸರ್ಕಾರಿ ಆಂಬ್ಯುಲೆನ್ಸ್ ಚಾಲಕರಾಗಿ ಕೆಲಸ ಮಾಡಿ ಕಳೆದ ವರ್ಷವಷ್ಟೇ ಸುಬ್ರಹ್ಮಣ್ಯಕ್ಕೆ ವರ್ಗಾವಣೆಯಾಗಿದ್ದ ಆಂಬ್ಯುಲೆನ್ಸ್…

Prakhara News

ಕೇರಳದಲ್ಲಿ ನಡೆದ ಪೈಶಾಚಿಕ ಕೃತ್ಯ: ಪಲರುವಿ ಎಕ್ಸ್ ಪ್ರೆಸ್ ರೈಲಿನಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ 

ಕೇರಳ : ಪಲರುವಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಐದೂವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ…

Prakhara News

ಮಂತ್ರಾಲಯಂ ಪರಿಮಳ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಗೌರವ

ಬೆಳ್ತಂಗಡಿ: ಮಂತ್ರಾಲಯಂ ಪರಿಮಳ ಪ್ರಶಸ್ತಿ–2026ಕ್ಕೆ ಭಾಜನರಾದ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಭಾರತೀಯ ಜನತಾ…

Prakhara News

ಬಂಟ್ವಾಳದಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಮೃತ್ಯು, ಹಲವು ವಿದ್ಯಾರ್ಥಿಗಳಿಗೆ ಗಾಯ – ಸಚಿವ ಯು.ಟಿ. ಖಾದರ್ ಸಂತಾಪ

ಮಂಗಳೂರು: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲೆಯ ಬಸ್ಸಿನ ಮೇಲೆ ಮರ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ರಾಯಚೂರು : ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು; ಶೋಧ ಕಾರ್ಯ ಮುಂದುವರಿಕೆ.

ರಾಯಚೂರು : ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ದುರ್ಘಟನೆ ಸಂಭವಿಸಿದೆ. ನೀರುಪಾಲಾದವರನ್ನು ಹೈದರಾಬಾದ್ ಮೂಲದ ಯುವನ್ ಚಂದ್ರ (5) ಮತ್ತು ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25) ಹಾಗೂ ಧನುಷ್ (23), ಉರವಕೊಂಡ ಮೂಲದ…

Prakhara News

Follow Writers

Prakhara News 1575 Articles
- Sponsored -
Ad image