Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 3,37,04,000 ರೂಪಾಯಿ ಮೌಲ್ಯದ ಅಕ್ರಮ ಸ್ಥಿರ ಮತ್ತು ಚರಾಸ್ತಿಗಳು ಪತ್ತೆಯಾಗಿವೆ. ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಕೆ.ಎನ್. ಅವರು ನೀಡಿದ ಸೋರ್ಸ್ ವರದಿ ಆಧರಿಸಿ ಏಪ್ರಿಲ್ 6ರಂದು ಮಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಲೋಕಾಯುಕ್ತ…


ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ. ಗೃಹಬಳಕೆಯ 14.2 ಕೆ.ಜಿ ತೂಕದ ಎಲ್ಪಿಜಿ (LPG) ಸಿಲಿಂಡರ್ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಅಡುಗೆ ಅನಿಲ ದರ ದುಬಾರಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿಬಿದ್ದಂತಾಗಿದೆ. ಈ ದಿಢೀರ್ ಬೆಲೆ ಏರಿಕೆಯಿಂದಾಗಿ ದೇಶದ ರಾಜಧಾನಿ ದೆಹಲಿಯಲ್ಲಿ ಎಲ್ಪಿಜಿ ಸಿಲಿಂಡರ್ ದರವು 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ. ಜೂನ್…
ಮಂಗಳೂರು: ಧರ್ಮಸ್ಛಳ ಪೊಲೀಸ್ ಠಾಣೆಯಲ್ಲಿ ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಆರೋಪದಡಿ ಸುಮೋಟೋ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಧರ್ಮಸ್ಥಳ ಪೊಲೀಸರು ಸಮೀರ್ ಎಂ.ಡಿಯನ್ನು ಬಂಧಿಸೋದಕ್ಕೂ ಅವರ ಮನೆಗೆ…

ಮಂಗಳೂರು : ಸಂಘ, ಸಂಸ್ಥೆಗಳ ಕಾರ್ಯಚಟುವಟಿಕೆ ಹಾಗೂ ಸಾಧನೆಗಳ ದಾಖಲೀಕರಣ ಅಗತ್ಯ. ಇದರಿಂದ ಸಂಸ್ಥೆಯ ಸಾಧನೆಯನ್ನು…
ಉಡುಪಿ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ. ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ…
ಉಳ್ಳಾಲ : ವಿದ್ಯುತ್ ದೋಷ ಸರಿಪಡಿಸಲು ಟ್ರಾನ್ಸ್ಫಾರ್ಮರ್ ಏರಿದ್ದ ಮೆಸ್ಕಾಂ ಲೈನ್ಮ್ಯಾನ್ರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ…
ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3…
ಪುತ್ತೂರು : ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಚೂರಿ ತೋರಿಸಿ ಬೆದರಿಕೆ ಒಡ್ಡಿದ ಪ್ರಕರಣದ ಸಂತ್ರಸ್ತ ಯುವತಿಯ…
ಬಂಟ್ವಾಳ: ಮಂಗಳೂರು - ಬಿಸಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ…
ಉಡುಪಿ: ಕಳೆದ ತಿಂಗಳು ಬೆಚ್ಚಿ ಬೀಳಿಸಿದ್ದ ನವ ವಿವಾಹಿತ ಸುದೀಪ್ ರೈ ನೆಲ್ಯಾಡಿ ಎಂಬ ಯುವಕನ…
ಮಂಗಳೂರು : ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ (ಕೆಎ-19) ವ್ಯಾಪ್ತಿಯಲ್ಲಿ…
ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೊಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ…
Confirmed
65.10M
Death
6.60M
ಉಡುಪಿ: ಎರಡು ಪ್ರತ್ಯೇಕ ಆನ್ಲೈನ್ ವಂಚನೆ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿ, ಒಟ್ಟು ೬ಲಕ್ಷ ರೂ. ನಗದು ಹಾಗೂ ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್(೫೪), ಎಂಬವರಿಗೆ ಹೂಡಿಕೆ ಹೆಸರಿನಲ್ಲಿ…

Sign in to your account