ಬ್ರಹ್ಮಾವರದ ಅಪ್ರಾಪ್ತ ಬಾಲಕನ ಅಪಹರಿಸಿ ಕೇರಳದಲ್ಲಿ ಕೂಡಿಹಾಕಿ ಹಲ್ಲೆ: ಬಾಲಾಪರಾಧಿ ಸೇರಿ ಮೂವರು ಆರೋಪಿಗಳು ವಶಕ್ಕೆ

ಬ್ರಹ್ಮಾವರ : ಸ್ಥಳೀಯ ಬಸ್ ನಿಲ್ದಾಣದಿಂದ ಅಪ್ರಾಪ್ತ ಬಾಲಕನೋರ್ವನನ್ನು ಅಪಹರಿಸಿ, ಕೇರಳದ ತಲಪಾಡಿ ಕುಂಜತ್ತೂರು ಪದವಿನಲ್ಲಿರುವ ವುಡ್ ಕಂಪೆನಿಯೊಂದರಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ, ಹಲ್ಲೆ ಹಾಗೂ ಜೀವ ಬೆದರಿಕೆ ಒಡ್ಡಿದ್ದ ಭೀಕರ ಪ್ರಕರಣವನ್ನು ಬ್ರಹ್ಮಾವರ ಪೊಲೀಸರು ಭೇದಿಸಿದ್ದಾರೆ. ಕೃತ್ಯ ಎಸಗಿದ ಇಬ್ಬರು ಪ್ರಮುಖ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು, ಮತ್ತೊಬ್ಬ ಬಾಲಾಪರಾಧಿಯನ್ನು ವಶಕ್ಕೆ ಪಡೆಯಲಾಗಿದೆ. ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಸಾಲಿಕೇರಿ ನಿವಾಸಿ ವಿಖ್ಯಾತ್ ಆಚಾರ್ಯ (19) ಹಾಗೂ ಮಟಪಾಡಿ ಗ್ರಾಮದ ನಿವಾಸಿ ಸುಚಿತ್ ನಾಯಕ್ (20) ಬಂಧಿತ ಆರೋಪಿಗಳಾಗಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂರನೇ ಆರೋಪಿಯು ಅಪ್ರಾಪ್ತನಾಗಿದ್ದರಿಂದ…

Prakhara News

ಬಂಟ್ವಾಳ: ಕಾರಿನಲ್ಲಿ ಡ್ರಗ್ಸ್ ಸಾಗಾಟ ₹7.64 ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ.!

ಬಂಟ್ವಾಳ : ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ (MDMA) ಮಾದಕ ದ್ರವ್ಯವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಬಂಟ್ವಾಳ ನಗರ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳದ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಮತ್ತು ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಯಾನೆ ಮಾರಿಮುತ್ತು ಬಂಧಿತ ಆರೋಪಿಗಳು. ಜೂನ್ 4 ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ (SI)…

Prakhara News

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಪ್ರಕರಣ- ವ್ಯಕ್ತಿಯ ಬಂಧನ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ತಮಿಳುನಾಡು ರಾಜ್ಯದ ವೆಲ್ಲೂರು ನಿವಾಸಿ ಶಶಿಕುಮಾರ್ (38) ಎಂದು ಗುರುತಿಸಲಾಗಿದೆ. ದಿನಾಂಕ 29-08-2025 ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುತ್ತಾನೆ. ಈ ಬಗ್ಗೆ ಡ್ಯೂಟಿ ಟರ್ಮಿನಲ್ ಮ್ಯಾನೇಜರ್, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ರವರು ಬಜಪೆ ಪೊಲೀಸ್…

Prakhara News
- Sponsored -
Ad imageAd image
Weather
27°C
New York
clear sky
29° _ 26°
49%
3 km/h
Wed
31 °C
Thu
29 °C
Fri
31 °C
Sat
29 °C
Sun
26 °C

Follow US

Most Read

Discover Categories

ಪುತ್ತೂರು: ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ

ಪುತ್ತೂರು :​ ‘ದಿ ಕೇರಳ ಸ್ಟೋರಿ 2′ ಚಿತ್ರವು ಬಿಡುಗಡೆಗೂ ಮುನ್ನವೇ ಹಲವಾರು ಕಾನೂನು ಮತ್ತು…

Prakhara News

ಧರ್ಮಸ್ಥಳ- 70 ವರ್ಷದ ವೃದ್ಧೆಗೆ ಮತ್ತು ಬರಿಸುವ ಪಾನೀಯ ನೀಡಿ 10 ಲಕ್ಷ ಮೌಲ್ಯದ ಚಿನ್ನ, ನಗದು ದೋಚಿದ ಖದೀಮ..!

ಧರ್ಮಸ್ಥಳ : ಇಲ್ಲಿನ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ…

Prakhara News

ಸುಳ್ಯ: ಜೇಬಿನಲ್ಲೇ ಸ್ಪೋಟಗೊಂಡ ಮೊಬೈಲ್..!

ಸುಳ್ಯ: ಮೊಬೈಲ್‌ ಫೋನ್‌ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯದ…

Prakhara News

ನಕಲಿ ದಾಖಲೆ ನೀಡಿ ಹಿಂದೂ ಯುವತಿ ಮದುವೆಯಾದ ಆರೋಪ : ಖ್ಯಾತ ಯೂಟ್ಯೂಬರ್ ಮುಕಳೆಪ್ಪಾ ವಿರುದ್ಧ FIR ದಾಖಲು

ಕನ್ನಡದ ಜಯಪ್ರಿಯ ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾರೆ. ಈ ಪ್ರಕರಣದ…

Prakhara News

ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ- ಪದ್ಮರಾಜ್ ಆರ್

ಮಂಗಳೂರು: ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುದ್ರೋಳಿ ಶ್ರೀ…

Prakhara News

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ 

ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ…

Prakhara News

ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ನಿರಾಕ್ಷೇಪಣಾ ಪತ್ರ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ

ಬೆಂಗಳೂರು: ಕೋಳಿ ಸಾಕಾಣಿಕೆ ಫಾರಂ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ಮತ್ತು…

Prakhara News

ಮಂಗಳೂರು : ಎ.25 ರಂದು ಬಿಲ್ಲವ ಬ್ರಿಗೇಡ್,ನಂದಾದೀಪ ಫೌಂಡೇಶನ್ ವತಿಯಿಂದ ‘ಸೇವಾ ಸಂಭ್ರಮ’ ಕಾರ್ಯಕ್ರಮ – 14, 15ನೇ ಮನೆಗಳ ಹಸ್ತಾಂತರ .

ಮಂಗಳೂರು : ಬಿಲ್ಲವ ಬ್ರಿಗೇಡ್ ಮತ್ತು ನಂದಾದೀಪ ಫೌಂಡೇಶನ್ ವತಿಯಿಂದ ನಿರ್ಮಿಸಲಾದ ಮನೆಗಳ ಹಸ್ತಾಂತರ ಕಾರ್ಯಕ್ರಮ “ಸೇವಾ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕಟಪಾಡಿ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಆಂಬುಲೆನ್ಸ್: ಸಣ್ಣಪುಟ್ಟ ಗಾಯಗಳೊಂದಿಗೆ ರೋಗಿ, ಸಿಬ್ಬಂದಿ ಪಾರು..!

ಉಡುಪಿ : ಮಂಗಳೂರಿನಿಂದ ಉಡುಪಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಯೇಣಗುಡ್ಡೆ ತೇಕಲ್ ತೋಟದ ಬಳಿ ರಸ್ತೆ ವಿಭಾಜಕದ (ಡಿವೈಡರ್) ಮೇಲೇರಿ ಸಂಭವಿಸಿದ ಅಪಘಾತದಲ್ಲಿ ಚಾಲಕ ಹಾಗೂ ರೋಗಿ ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ…

Prakhara News

Follow Writers

Prakhara News 1559 Articles
- Sponsored -
Ad image