ಮ.ನ.ಪಾ ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 52 ನೇ ಕಣ್ಣೂರು ವಾರ್ಡಿನ ಪೇರ್ಲ ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಸ್ತೆ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು ಇಲ್ಲಿಯತನಕ ಇಲ್ಲಿರುವ ದೇವಸ್ಥಾನದವರೆಗೆ ನಾಲ್ಕು ಚಕ್ರದ ವಾಹನಗಳು ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿಯಿದ್ದ ಕಾರಣ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ನಂತರದ ದಿನಗಳಲ್ಲಿ ಶತಾಯಗತಾಯ ಇಲ್ಲಿಗೊಂದು ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲೇಬೇಕೆಂಬ ನಮ್ಮೆಲ್ಲರ ಆಶಯಕ್ಕೆ ಆಸರೆಯಾಗಿ ನಿಂತವರು ಇಲ್ಲಿನ ಜಾಗದ ಮಾಲೀಕರಾದ ಶ್ರೀ ಅಶೋಕ್…

Prakhara News

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿ; ಮಗು ಸೇರಿ ನಾಲ್ವರಿಗೆ ಗಾಯ.

ಸುಳ್ಯ : ಬುಧವಾರ ಬೆಳಿಗ್ಗೆ ಅರಂತೋಡು ಬಳಿಯ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ವಿರಾಜಪೇಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ಕಾರು ದೇವರಕೊಲ್ಲಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ.ಅಪಘಾತದ ಪರಿಣಾಮ ಕಾರಿನಲ್ಲಿದ್ದವರು ಗಾಯಗೊಂಡರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಸಾಗಿಸಲಾಯಿತು.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Prakhara News

ಯೂಟ್ಯೂಬರ್‌ ಸಮೀರ್‌ ಬಂಧನಕ್ಕೆ ಬ್ರೇಕ್- ಜಾಮೀನು ಮಂಜೂರು

ಮಂಗಳೂರು: ಧರ್ಮಸ್ಛಳ ಪೊಲೀಸ್ ಠಾಣೆಯಲ್ಲಿ ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಆರೋಪದಡಿ ಸುಮೋಟೋ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಧರ್ಮಸ್ಥಳ ಪೊಲೀಸರು ಸಮೀರ್ ಎಂ.ಡಿಯನ್ನು ಬಂಧಿಸೋದಕ್ಕೂ ಅವರ ಮನೆಗೆ…

Prakhara News
- Sponsored -
Ad imageAd image
Weather
9°C
New York
overcast clouds
10° _ 9°
91%
4 km/h
Thu
17 °C
Fri
17 °C
Sat
15 °C
Sun
16 °C
Mon
15 °C

Follow US

Most Read

Discover Categories

ದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಾನ್-ಸಿಆರ್‌ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‌ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ…

Prakhara News

ಮಂಗಳೂರು : ಜನವರಿ 18 ರಂದು ನೆಹರು ಮೈದಾನದಲ್ಲಿ ಜಾಗತಿಕ ಬಿಲ್ಲವರ ಕ್ರೀಡೋತ್ಸವ.

ಮಂಗಳೂರು ; ಅಖಿಲ ಭಾರತ ಬಿಲವರ ಯೂನಿಯನ್ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಮಾರ್ಗದರ್ಶನದಲ್ಲಿ 1912 ರಲ್ಲಿ…

Prakhara News

ಪಿವಿಎಸ್‌ ಆಡಳಿತವನ್ನು ನಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ: ಸರೋಜಿನಿ ಕುಶೆ

ಮಂಗಳೂರು : ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್…

Prakhara News

ಬೆಳ್ತಂಗಡಿ : ಅಕ್ರಮ ಗೋ ಹತ್ಯೆ ಮಾಡುತ್ತಿದ್ದ ಅಡ್ಡೆಗೆ ಪೋಲೀಸರ ದಾಳಿ, ಆರೋಪಿಯ ಮನೆ ಆವರಣ ಜಪ್ತಿ.

ಬೆಳ್ತಂಗಡಿ : ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ…

Prakhara News

ನನಗೆ ಬದುಕೋಕೆ ಆಗ್ತಿಲ್ಲ ವಿಷ ಕೊಡಿ : ಕೋರ್ಟ್ ನಲ್ಲಿ ಜಡ್ಜ್ ಗೆ ಮನವಿ ಮಾಡಿದ ನಟ ದರ್ಶನ್!

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್…

Prakhara News

ಬೆಂಗ್ರೆ ಶ್ರೀ ಆದಿ ನಾಗದೇವರ ಬನ ಪರಿಸರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ…

Prakhara News

ಮಂಗಳೂರು : ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಂಗಳೂರಿನಲ್ಲಿ ರಂಗ ಸಾಧಕರಿಗೆ ಮಲಬಾರ್ ಪ್ರಶಸ್ತಿ.

ಮಂಗಳೂರು : ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಂಗಳೂರಿನಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ರಂಗ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ:  ಗಿರೀಶ್ ಮಟ್ಟಣ್ಣನವರ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆಯ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಅವರನ್ನು ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ಜಯಂತ್.ಟಿ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಯೂಟ್ಯೂಬ್ ಮೂಲಕ…

Prakhara News

Follow Writers

Prakhara News 1026 Articles
- Sponsored -
Ad image