ಮಂಗಳೂರು : ಹೃದಯಾಘಾತದಿಂದ ಬಜಾಲ್‌ನ ಅಮೃತ್ ಕ್ಲಿನಿಕ್ ವೈದ್ಯ ಡಾ. ಕೃಷ್ಣ ಪ್ರಶಾಂತ್ ನಿಧನ.

ಮಂಗಳೂರು : ಮಂಗಳೂರಿನ ಬಜಾಲ್‌ನ ಪ್ರಗತಿ ನಗರ ಬಡಾವಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಮೃತ್ ಕ್ಲಿನಿಕ್‌ನ ವೈದ್ಯರಾದ ಡಾ. ಕೃಷ್ಣ ಪ್ರಶಾಂತ್ ಅವರು ಇಂದು ಬೆಳಿಗ್ಗೆ ಕ್ಲಿನಿಕ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಬಜಾಲ್ ಪರಿಸರದಲ್ಲಿ ಕ್ಯಾತಿ ಪಡೆದಿದ್ದ ಡಾ. ಕೃಷ್ಣ ಪ್ರಶಾಂತ್ ಅವರ ಅಕಾಲಿಕ ನಿಧನವು ಕುಟುಂಬಸ್ಥರು, ಸ್ನೇಹಿತರು, ರೋಗಿಗಳು ಹಾಗೂ ವೈದ್ಯಕೀಯ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಕುಟುಂಬಸ್ಥರು, ಬಂಧು-ಬಳಗ ಹಾಗೂ ಅಪಾರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

Prakhara News

ಮಂಗಳೂರು ನಗರದಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಾಣದ.ಕ.ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಮಾಹಿತಿ

ಮಂಗಳೂರು : ಮಂಗಳೂರು ನಗರದಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಸೂಕ್ತ ಜಾಗ ನಿಗದಿ ಪಡಿಸುವ ಪ್ರಯತ್ನ ನಡೆದಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ತಿಳಿಸಿದರು.ಬುಧವಾರ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪತ್ರಕರ್ತರ ಜತೆ ಸಂವಾದ ನಡೆಸಿದ ಅವರು ಮಂಗಳೂರಿನಲ್ಲಿ ಆನೇಕ ಆಸ್ಪತ್ರೆಗಳು ಇರುವ ಕಾರಣದಿಂದಾಗಿ ಮೆಡಿಕಲ್ ತುರ್ತು ಆವಶ್ಯಕತೆಗಳಿಗೆ , ವಿಐಪಿಗಳಿಗೆ , ಹೆಲಿ ಟ್ಯೂರಿಸಂ ಹೆಲಿಪ್ಯಾಡ್ ಅಗತ್ಯವಾಗಿದೆ. ನಗರದಲ್ಲಿ ಪ್ರತ್ಯೇಕ ಹೆಲಿಪ್ಯಾಡ್ ಇಲ್ಲದ ಕಾರಣದಿಂದಾಗಿ ವಿಐಪಿಗಳು ಆಗಮಿಸುವಾಗ ಪ್ರತಿಬಾರಿಯೂ ಸಮಸ್ಯೆಯಾಗುತ್ತಿದೆ . ಈ ಕಾರಣದಿಂದಾಗಿ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ನಿಟ್ಟಿನಲ್ಲಿ…

Prakhara News

ಸುಳ್ಯ: ಬೈಕ್-ಕಾರು ಭೀಕರ ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ದಾರುಣ ಸಾವು..!

ಸುಳ್ಯ : ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ (17 ವರ್ಷ) ಎಂದು ಗುರುತಿಸಲಾಗಿದೆ. ಸಂತೋಷ್ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ಓದುತ್ತಿದ್ದರು. ಇಲ್ಲಿನ ಕುಲ್ಚಾರ್ ಸಮೀಪ ಬೈಕ್ ಮತ್ತು ಕಾರು ನಡುವೆ ಬುಧವಾರ ದಂದು ರಾತ್ರಿ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರ…

Prakhara News
- Sponsored -
Ad imageAd image
Weather
26°C
New York
overcast clouds
28° _ 24°
67%
2 km/h
Sun
26 °C
Mon
28 °C
Tue
31 °C
Wed
32 °C
Thu
30 °C

Follow US

Most Read

Discover Categories

ಕಡಬ : ಬಾವಿ ನಿರ್ಮಾಣಕ್ಕೆ ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ – ಬಾಂಬ್ ನಿಷ್ಕ್ರಿಯ ದಳದಿಂದ ಸ್ಪೋಟಕ ತೆರವು

ಕಡಬ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ…

Prakhara News

ತಿಮರೋಡಿಗೆ ಮೂರನೇ ಬಾರಿ ಗಡಿಪಾರು ನೋಟಿಸ್: ಮಧ್ಯರಾತ್ರಿ ಹೋಗಿ ಮನೆಗೆ ನೋಟಿಸ್ ಅಂಟಿಸಿರುವ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು…

Prakhara News

ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಇದರ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ…

Prakhara News

ಧರ್ಮಸ್ಥಳ ಕೇಸ್ : ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಹಲವು ಭಾಗಗಳು ಪತ್ತೆ

ಧರ್ಮಸ್ಥಳ: ಅನಾಮಿಕ ದೂರುದಾರ ಶವ ಹೂಳಿದ್ದಾಗಿ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಭಾಗದಲ್ಲಿ ಅಸ್ಥಿಪಂಜರಗಳಿಗಾಗಿ…

Prakhara News

ಪುತ್ತೂರು: ಮನೆ ಸಮೀಪದ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ..!

ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್‌ಎಸ್ ಮಂಜಿಲ್‌ನ ದಿ.ಬಡುವನ್ ಕುಂಞ, ನಫೀಸಾ ದಂಪತಿಯ…

Prakhara News

BREAKING NEWS..! ಮೂಡುಬಿದಿರೆ : ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ಅಟ್ಟಹಾಸ ; ಸಾರ್ವಜನಿಕರಲ್ಲಿ ಆತಂಕ, ಪೊಲೀಸ್ ವಶಕ್ಕೆ.

ಮೂಡುಬಿದಿರೆ : ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ…

Prakhara News

ಮಂಜೇಶ್ವರ: ಇಬ್ಬರು ಬಾಲಕರು ನಾಪತ್ತೆ – ಸುಳಿವು ನೀಡುವಂತೆ ಮನವಿ..!

ಮಂಜೇಶ್ವರ: ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ನಡೆದಿದೆ.ಕುಂಜತ್ತೂರು ಸ್ವಾಗತ್ ಹೊಟೇಲ್…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕಸದ ರಾಶಿಯಲ್ಲಿ ಮನುಷ್ಯನ ಮೂಳೆಗಳು ಪತ್ತೆ..!!

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೋವಿಂದ ಶೆಟ್ಟಿಪಾಳ್ಯದಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆಗಳು ಪತ್ತೆಯಾಗಿವೆ. ಗಣೇಶ ದೇವಸ್ಥಾನದ ಬಳಿ ಮನುಷ್ಯನ ಮೂಳೆಗಳು ಪತ್ತೆ ಆಗಿರುವುದು ಸ್ಥಳೀಯರು ಆತಂಕಗೊಂಡಿದ್ದಾರೆ. ಕೂಡಲೇ ವಿಷಯ ತಿಳಿಸಿದ್ದು, ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರ ಭೇಟಿ ಪರಿಶೀಲಿಸಿದ್ದು, ಬಳಿಕ…

Prakhara News

Follow Writers

Prakhara News 1576 Articles
- Sponsored -
Ad image