Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್ ಪರಿಶೀಲನೆ ವೇಳೆ ಪ್ರೇಮ ಪ್ರಕರಣ ಬೆಳಕಿಗೆ ಬಂದಿದೆ.


ಮಂಗಳೂರು: ಮಂಗಳೂರು ದಕ್ಷಿಣ ಠಾಣಾ ಪೊಲೀಸ್ಗಳು ಶನಿವಾರ (ಸೆಪ್ಟೆಂಬರ್ 26) ಸಂಜೆ ದೊಡ್ಡ ಮಟ್ಟದ ಮಾದಕ ವಸ್ತು ದಾಳಿ ನಡೆಸಿ 12.2 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದು, 11 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಸಂಜೆ 7.45ರ ಸುಮಾರಿಗೆ ದಕ್ಷಿಣ ಠಾಣಾ ಅಪರಾಧ ಪತ್ತೆ ಸಿಬ್ಬಂದಿಗಳಿಗೆ ಕೇರಳ ಮೂಲದ ಕೆಲವರು ಅತ್ತಾವರ ಕಾಪ್ರಿಗುಡ್ಡೆಯ ಕಿಂಗ್ಸ್ ಕೋರ್ಟ್ ಅಪಾರ್ಟ್ಮೆಂಟ್ನ ಪ್ಲಾಟ್ ನಂ. G1ರಲ್ಲಿ ವಾಣಿಜ್ಯ ಪ್ರಮಾಣದ ಗಾಂಜಾ ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ಶೀತಲ್ ಅಲಗೂರು ಅವರ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ…

ಉಡುಪಿ : ಎರಡನೇ ವರ್ಷದ ಪಿಯು ಕೋರ್ಸ್ ಓದುತ್ತಿದ್ದ ಬಾಲಕಿ ಕಟಪಾಡಿಯಿಂದ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಣೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದೀಪಾ ಸುರೇಶ್ ಲಮಾಣಿ (20) ಎಂದು ಗುರುತಿಸಲಾಗಿದೆ. ಅವರು ನಗರದ ಕಾಲೇಜಿನಲ್ಲಿ ಓದುತ್ತಿದ್ದಾಗ ಕಟಪಾಡಿಯ ಆನೆಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಪೊಲೀಸರ ಪ್ರಕಾರ, ದೀಪಾ ಫೆಬ್ರವರಿ 20 ರಂದು ಕಾಲೇಜಿನಿಂದ ರಜೆ ತೆಗೆದುಕೊಂಡು ತನ್ನ ಮನೆಯಿಂದ ಹೊರಟುಹೋಗಿದ್ದು ಬಳಿಕ ಹಿಂತಿರುಗಲಿಲ್ಲ. ಕಾಣೆಯಾದ ವ್ಯಕ್ತಿಯ ದೂರು ದಾಖಲಾಗಿದ್ದು, ಅವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ದೀಪಾ 5 ಅಡಿ 6…

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಲೇ ಇದ್ದು, ನಿನ್ನೆ ಸೌಜನ್ಯ ಮಾವ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ.…
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾ ದರ್ಶನ ಕುರಿತಂತೆ ಹಾಕಿದ ಪೋಸ್ಟ್ ಗೆ ಅಶ್ಲೀಲವಾಗಿ ಕಮೆಂಟ್…
ಮಂಗಳೂರು: ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ) ಮಂಗಳೂರು, ಗ್ರಂಥಾಲಯ ವಿಭಾಗ ಮತ್ತು ಕನ್ನಡ ವಿಭಾಗದ ವತಿಯಿಂದ…
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ರಬ್ಬರ್ ತೋಟವೊಂದರಲ್ಲಿ ಅಸ್ಥಿಪಂಜರ ಸಂಪೂರ್ಣ ಸುಟ್ಟ…
ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್…
ಮಂಗಳೂರು : ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಯೆನೆಪೋಯ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿತ್ಯಶ್ರೀ ಬಿ.ವಿ.…
ಮಂಗಳೂರು : ಬಿಲ್ಲವ ಬ್ರಿಗೇಡ್ ಮತ್ತು ನಂದಾದೀಪ ಫೌಂಡೇಶನ್ ವತಿಯಿಂದ ನಿರ್ಮಿಸಲಾದ ಮನೆಗಳ ಹಸ್ತಾಂತರ ಕಾರ್ಯಕ್ರಮ “ಸೇವಾ…
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಏ.15ರಂದು ಸೌರಮಾನ ಯುಗಾದಿ (ಬಿಸು) ಪ್ರಯುಕ್ತ ಬೆಳಗ್ಗೆ 11.30ಕ್ಕೆ…
Confirmed
65.10M
Death
6.60M
ಮಂಗಳೂರು : ರಾಜ್ಯದಲ್ಲಿ ಏಕಾಏಕಿ ತೃತೀಯ ಭಾಷೆಗೆ ಅಂಕ ನೀಡುವ ಪದ್ಧತಿ ಕೈಬಿಟ್ಟು ಗ್ರೇಡ್ ನೀಡುವುದನ್ನು ಆರಂಭಿಸಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ “ಆತುರಗಾರನಿಗೆ ಬುದ್ದಿ ಮಟ್ಟ” ಎನ್ನುವಂತಿದ್ದು, ರಾಜಕೀಯ ತೆವಲಿಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡುತ್ತಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್…

Sign in to your account