Hot News
- Quick Links
- Technology
- Business
- Science
- Covid-19 Statistics
ಮಂಗಳೂರು : ಬೇರೊಬ್ಬರ ಅಧಿಕೃತ ದಾಖಲೆಗಳನ್ನು ಬಳಸಿ ನಕಲಿ ಪಾಸ್ಪೋರ್ಟ್ ಸೃಷ್ಟಿಸಿ, ಅಕ್ರಮವಾಗಿ ವಿದೇಶಕ್ಕೆ ತೆರಳಿದ ಪ್ರಕರಣವೊಂದನ್ನು ಮಂಗಳೂರು ನಗರದ ಸಿ.ಎಸ್.ಬಿ. ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾದ ಪ್ರೀತಾ ಡಿ ಸೋಜಾ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ನಡೆದಿದ್ದೇನು?:ಉಳ್ಳಾಲ ಬೈಲ್ ನಿವಾಸಿ ಯಶೋಧ ಕೇಶವ ಎಂಬುವವರ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್ಪೋರ್ಟ್ (ನಂ. ಸಿ4042172) ಹೊಂದಿ ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೊಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು. ಪಾಸ್ಪೋರ್ಟ್ ಅರ್ಜಿಯನ್ನು (BNX067061521924) ಕೂಲಂಕಷವಾಗಿ ಪರಿಶೀಲಿಸಿದಾಗ, ಅದರಲ್ಲಿರುವ ಹೆಸರು ಮತ್ತು ವಿಳಾಸ ಯಶೋಧ…


ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಘಟನೆಯ ವಿವರ:ಎಲಿಯಾಸ್ ಪಿಂಟೋ, ತಂದೆ: ದಿ।। ಆಂಟೋನಿ ಪಿಂಟೋ, ಪ್ರಾಯ 55 ವರ್ಷ, ಏಂಜಲ್ಸ್ ಮನೆ, ಎಸ್.ಎಮ್. ಐ.ಟಿ.ಐ ಕಾಲೇಜು ಹತ್ತಿರ, ಕೊಂಬೆಟ್ಟು, ಪುತ್ತೂರು ಕಸಬಾ ಗ್ರಾಮ, ಪುತ್ತೂರು ತಾಲೂಕು ಇವರು ದಿನಾಂಕ:23.10.2021 ರಂದು ಪುತ್ತೂರಿನ ಕಾಲೇಜೊಂದರ ದೈಹಿಕ ಶಿಕ್ಷಕನಾಗಿದ್ದು ಅದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಸಂತ್ರಸ್ತೆ ಅಪ್ರಾಪ್ತ ಬಾಲಕಿಯು ಸ್ಪೋರ್ಟ್ಸ್ ಪ್ರಾಕ್ಟಿಸ್ಗೆ…

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಎಚ್.ಡಿ ದೇವೇಗೌಡರವರು ಇಂದು ತಮ್ಮ 94 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಮಾಜಿ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿರುವ ಡಾ| ಆರ್. ಧನರಾಜ್ ರವರು ಬೆಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು. ವಿಶೇಷವಾಗಿ ನಮ್ಮ ತುಳುನಾಡಿನ ಧ್ವಜದ ಸಂಕೇತ ಹೊಂದಿರುವ ಶಾಲನ್ನು ಹೊದಿಸಿ ಹೂಗುಚ್ಛವನ್ನು ನೀಡುವ ಮೂಲಕ ಶುಭಾಶಯ ತಿಳಿಸಿದರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆಪ್ತ…

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಪ್ರಾಮಾಣಿಕವಾಗಿ…
ಢಾಕಾ : ಬಾಂಗ್ಲಾದೇಶದ ರಾಜಧಾನಿ ಢಾಕಾ ಸಮೀಪದ ನರಸಿಂಗ್ಡಿ ನಗರದಲ್ಲಿ 23 ವರ್ಷದ ಹಿಂದೂ ಯುವಕನನ್ನು ಮಲಗಿದ್ದಾಗ ಜೀವಂತವಾಗಿ…
ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ…
ಉಡುಪಿ: ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹು ದಿನಗಳ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ…
ಮಂಗಳೂರು : ಟೆಲಿಗ್ರಾಂ ಮತ್ತು ವಾಟ್ಸಾಪ್ ಆ್ಯಪ್ಗಳ ಮೂಲಕ ಆನ್ಲೈನ್ ಟ್ರೇಡಿಂಗ್ ಹಾಗೂ ಗೇಮಿಂಗ್ ನೆಪದಲ್ಲಿ…
ಮಂಗಳೂರು: ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿ ಅಪಾರ ಆರ್ಥಿಕ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯನವರಿಂದ…
ಬಂಟ್ವಾಳ : ಬಂಟ್ವಾಳ ವಿಶ್ವ ಹಿಂದೂ ಪರಿಷತ್ (ವಿಹೆಚ್ಪಿ) ಹಾಗೂ ಬಜರಂಗದಳ ವತಿಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ…
ಕಾರ್ಕಳ: ವ್ಯಕ್ತಿಯೊಬ್ಬರು ವಾಟ್ಸಪ್ಪ್ ನಲ್ಲಿ ಬಂದ RTO ಪಿಡಿಎಫ್ ಅನ್ನು ತೆರೆಯಲು ಹೋಗಿ 5.6 ಲಕ್ಷ…
ತಾಯಿ ಜೊತೆ ಸೇರಿ ಹಣಕ್ಕಾಗಿ ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 16…
Confirmed
65.10M
Death
6.60M
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ ದೂರಿನಡಿ…

Sign in to your account