Hot News
- Quick Links
- Technology
- Business
- Science
- Covid-19 Statistics
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸಿಕ್ಕಿದ್ದು, ಈಗಾಗಲೇ ಒಬ್ಬ ದೂರುದಾರನ ಹೇಳಿಕೆ ಆಧಾರದ ಮೇಲೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 6ನೇ ಪಾಯಿಂಟ್ ನಲ್ಲಿ ಮನುಷ್ಯ ದೇಹದ ಅಸ್ತಿಪಂಜರದ ಕೆಲವು ಮೂಳೆಗಳು ದೊರೆತಿವೆ. ಇನ್ನು ನಿನ್ನೆ ಎಸ್ಐಟಿ ಕಚೇರಿಗೆ ಮತೊಬ್ಬ ದೂರುದಾರ ಆಗಮಿಸಿ 15 ವರ್ಷದ ಬಾಲಕಿಯ ಶವ ಹೂತಿದ್ದನ್ನು ನಾನು ನೋಡಿದ್ದೇನೆ. ಎಂದು ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ಹೇಳಿಕೆ ನೀಡಿದ್ದು ಕೇಸ್ ಗೆ ಮತ್ತೊಂದು ತಿರುವು ನೀಡಿದೆ. ಹೌದು ಈಗ ಈ ಒಂದು ಪ್ರಕರಣಕ್ಕೆ…


ಉತ್ತರಾಖಂಡದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ , ಬೆಳಗ್ಗೆ ವಿದ್ಯಾರ್ಥಿಗಳಿಗೆ ಶ್ರೀಮದ್ ಭಗವದ್ಗೀತೆಯ ಶ್ಲೋಕಗಳನ್ನು ಕಲಿಸಲಾಗುತ್ತದೆ . ಉತ್ತರಾಖಂಡ ಸರ್ಕಾರದ ಅಧಿಕೃತ ಆದೇಶದ ಪ್ರಕಾರ, ರಾಜ್ಯದ ಸರ್ಕಾರಿ ಶಾಲೆಗಳ ಪ್ರಾರ್ಥನಾ ಸಭೆಯಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಒಂದು ಶ್ಲೋಕವನ್ನು ಅರ್ಥಪೂರ್ಣವಾಗಿ ಪಠಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ಭಾರತೀಯ ಸಂಪ್ರದಾಯದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದು ಇದರ ಉದ್ದೇಶವಾಗಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ಸುಮಾರು 17,000 ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ಬಂದಿದೆ .

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ- ಆರಿಕ್ಕಾಡಿಯಲ್ಲಿ ಕಾರು ಮತ್ತು ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು ವಿವಾಹವಾಗಿದ್ದು ಬಳಿಕ ಇಲ್ಲೇ ವಾಸವಾಗಿದ್ದರು. ಕನ್ಯಾನ ಪೇಟೆಯಲ್ಲಿರುವ ಹೋಟೆಲಲ್ಲಿ ಕಾರ್ಮಿಕರಾಗಿರುವ ಮುನೀರ್ ಸಂಜೆ ಮಾಲಿಕನ ಸ್ಕೂಟರ್ ಪಡೆದು ಕುಂಬಳೆ ಕಡೆ ಹೋಗಿದ್ದರೆನ್ನಲಾಗಿದೆ.

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ದಿನಾಂಕ 10.8.2025…
ಬೆಳ್ಮಣ್: ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ…
ವಿಟ್ಲ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ…
ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜುಗಾರಿ ಆಟ ನಡೆಯುತ್ತಿದ್ದ ಅಡ್ಡೆಗೆ ಕಾರ್ಕಳ…
ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್ ಸ್ಟುಡಿಯೋಸ್ಗೆ ಬೀಗ ಬಿದ್ದಿದ್ದು, ಅಲ್ಲೇ ನಡೆಯುವ ಬಿಗ್ಬಾಸ್ ಶೋ…
ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಬಿಜಪಿ ನಾಯಕರ ಮಧ್ಯೆ ಎಲ್ಲವು ಸರಿ ಇರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…
ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆ ಆವರಣದಲ್ಲಿ ಆಗಸ್ಟ್ 6 ರಂದು ರಾತ್ರಿ ಖಾಸಗಿ ಸುದ್ದಿವಾಹಿನಿಯ…
ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯಡಿ, ಮುಂದಿನ 5 ವರ್ಷದಲ್ಲಿ…
ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನನ ವಿರುದ್ಧ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಮತ್ತೆ ಸಿಐಡಿಗೆ…
Confirmed
65.10M
Death
6.60M
ಧರ್ಮಸ್ಥಳ: ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಎಸ್.ಐ.ಟಿ. ತಂಡದ ಅಧಿಕಾರಿ ಜಿತೇಂದ್ರ ದಯಾಮ ಠಾಣೆಯಿಂದ ಕೇಸ್ ಫೈಲ್ ಪಡೆಯಲು ಜುಲೈ 25ರಂದು ರಾತ್ರಿ ಆಗಮಿಸಿದರು.ಮಂಗಳೂರಿನಲ್ಲಿ ಎಸ್.ಐ.ಟಿ.ತಂಡದಲ್ಲಿರುವ ಡಿಐಜಿ ಎಂ.ಎನ್. ಅನುಚೇತ್ ರವರು ಇತರ ಅಧಿಕಾರಿಗಳೊಂದಿಗೆ ಸಭೆ…

Sign in to your account