ಮಂಜೇಶ್ವರ: ವಲಸೆ ಕಾರ್ಮಿಕನ ಕೊಲೆ ಪ್ರಕರಣ; ಮಂಗಳೂರಿನಲ್ಲಿ ದಾವಣಗೆರೆ ಮೂಲದ ಆರೋಪಿ ಅರೆಸ್ಟ್..!

ಕಾಸರಗೋಡು: ಮಂಜೇಶ್ವರದ ಹೊಸಂಗಡಿ ಬಳಿಯ ಅಂಗಡಿಪ್ಪಡವಿಯಲ್ಲಿ ವಲಸೆ ಕಾರ್ಮಿಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ 31 ವರ್ಷದ ವ್ಯಕ್ತಿಯನ್ನು ಮಂಜೇಶ್ವರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕರ್ನಾಟಕದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಮ್ ನಾಯಕ್ (31) ಬಂಧಿತ ಆರೋಪಿ. ಕೃತ್ಯ ಎಸಗಿ ಮಂಗಳೂರಿನ ಪಡೀಲ್ ಪ್ರದೇಶದಿಂದ ತಮ್ಮ ಸ್ವಗ್ರಾಮಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಈತನನ್ನು ಸೆರೆಹಿಡಿದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿಯ ಲಿಂಗನಾಯಕನಹಳ್ಳಿ ನಿವಾಸಿ ರಮೇಶ್ (38) ಕೊಲೆಯಾದ ದುರ್ದೈವಿ. ಶುಕ್ರವಾರ ಸಂಜೆ ಅಂಗಡಿಪ್ಪಡವಿಯಲ್ಲಿ ವಲಸೆ ಕಾರ್ಮಿಕರು ವಾಸಿಸುತ್ತಿದ್ದ ಎರಡು…

Prakhara News

ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಆರೋಪಿಯ ವಿರುದ್ಧ ಈಗಾಗಲೇ…

Prakhara News

ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಶಿಕ್ಷಕಿಗೆ ಮರಣದಂಡನೆ..!

ಶಿವಮೊಗ್ಗ: ಪತಿಯನ್ನು ಕೊಲೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೋರ್ವನಿಗೆ ಏಳುವರ್ಷ ಕಾರಾಗೃಹವಾಸ ಶಿಕ್ಷೆಯನ್ನು ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಮೂರ್ತಿ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರಿದ್ದ ಪೀಠ ಈ ತೀರ್ಪು ನೀಡಿದೆ, ಅಂತರಗಂಗೆಯಲ್ಲಿ ಶಾಲಾ ಶಿಕ್ಷಕಿಯಾಗಿದ್ದ ಲಕ್ಷ್ಮೀ ಹಾಗೂ ಆಕೆಯ ಪ್ರಿಯಕರ ಕೃಷ್ಣಮೂರ್ತಿ ಮತ್ತು ಶಿವರಾಜ್ ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ. ಸೊರಬದ ಇಮ್ತಿಯಾಜ್ ಎಂಬ ಶಿಕ್ಷಕ ಗುಲ್ಬರ್ಗದಲ್ಲಿ ಕೆಲಸ ಮಾಡುವಾಗ ಪ್ರೀತಿಸಿ, ಲಕ್ಷ್ಮೀಯನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಇವರಿಗೆ ಒಂದು ಗಂಡು ಮಗು ಸಹ ಇತ್ತು.…

Prakhara News
- Sponsored -
Ad imageAd image

Discover Categories

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಹಾವಳಿ: ಒಂದು ಗಂಟೆ ಕಾಲ ಸಂಚಾರ ಸ್ಥಗಿತ, ಸವಾರರ ಪರದಾಟ

ಬೆಳ್ತಂಗಡಿ :  ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯಿಂದಾಗಿ  ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ…

Prakhara News

BREAKING NEWS!! ವಿಟ್ಲ: ವಿದ್ಯಾರ್ಥಿನಿ ಮೃತ ದೇಹ ಕೆರೆಯಲ್ಲಿ ಪತ್ತೆ…!!

ವಿಟ್ಲ: ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ವಿದ್ಯಾಸಂಸ್ಥೆಯಲ್ಲಿನ 10 ನೇ ತರಗತಿಯ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ…

Prakhara News

ಬೆಳ್ತಂಗಡಿ : ಅಕ್ರಮ ಗೋ ಹತ್ಯೆ ಮಾಡುತ್ತಿದ್ದ ಅಡ್ಡೆಗೆ ಪೋಲೀಸರ ದಾಳಿ, ಆರೋಪಿಯ ಮನೆ ಆವರಣ ಜಪ್ತಿ.

ಬೆಳ್ತಂಗಡಿ : ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ…

Prakhara News

ದಕ್ಕೆಯಲ್ಲಿ ಲೈಟ್ ಕಂಬ ಮೈಮೇಲೆ ಬಿದ್ದು ಯುವಕ ಮೃತ್ಯು!

ಮಂಗಳೂರು: ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು…

Prakhara News

ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್

ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ…

Prakhara News

ಮಂಗಳೂರು: ತಣ್ಣೀರುಬಾವಿ ದರೋಡೆ ಪ್ರಕರಣ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಅರೆಸ್ಟ್

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬುಧವಾರ…

Prakhara News

ಮಣಿಪಾಲ – ಕಳ್ಳತನ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು

ಉಡುಪಿ: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ…

Prakhara News

ಬೆಂಗ್ರೆ ಶ್ರೀ ಆದಿ ನಾಗದೇವರ ಬನ ಪರಿಸರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬಂಟ್ವಾಳ: ಮಿನಿ ಬಸ್ ಪಲ್ಟಿ – ಓರ್ವ ಸಾವು

ಬಂಟ್ವಾಳ: ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್‌ ಬರುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ಮೂಲದ ವಿಕಾಸ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಇತರ ಎಂಟು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

Prakhara News

Follow Writers

Prakhara News 1687 Articles
- Sponsored -
Ad image