ಕಾರಿಗೆ ಅಡ್ದ ಬಂದ ಬೈಕ್- ಟೈಲರ್ ಅಂಗಡಿಗೆ ನುಗ್ಗಿದ ಕಾರು

ಸುಳ್ಯ: ಬೈಕ್ ಅಡ್ಡ ಬಂದ ಪರಿಣಾಮ ಇಕೊ ನೇರವಾಗಿ ಸುಳ್ಯ ಅಂಬೆಟಡ್ಕದ ಟೈಲರ್ ಅಂಗಡಿಗೆ ನುಗ್ಗಿದ ಘಟಟನೆ ನಡೆದಿದೆ. ಕೆರ್ಪಳ ಹೇಮನಾಥ್ ಅವರು ಚಲಾಯಿಸುತ್ತಿದ್ದ ಕಾರು ಎನ್ನಲಾಗಿದ್ದು, ಗಾಡಿ ಬಂದ ರಭಸಕ್ಕೆ ಅಂಗಡಿ ಒಳಗಿನ ವಸ್ತುಗಳು, ಟೈಲರ್ ಮಿಷನ್, ವಸ್ತ್ರಗಳು ಸಂಪೂರ್ಣ ಹಾನಿಯಾಗಿದೆ. ಮಧ್ಯಾಹ್ನದ ವೇಳೆ ಊಟದ ಸಮಯವಾದ ಕಾರಣ ಅಂಗಡಿಯ ಮಾಲಕಿ ಊಟಕ್ಕೆ ತೆರಳಿದ್ದು, ಸಿಬ್ಬಂದಿ ಅಂಗಡಿಯ ಹಿಂಭಾಗ ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಸ್ಥಳದಲ್ಲಿ ಹೆಚ್ಚಿನ ಜನರು ಸೇರಿ ಕಾರನ್ನು ಹೊರ ತೆಗೆಯುವಲ್ಲಿ ಸಹಕರಿಸಿದರು.

Prakhara News

ಪುತ್ತೂರು ಗ್ರಾಮಾಂತರ ಪೊಲೀಸ್‌ರಿಂದ ಭರ್ಜರಿ ಕಾರ್ಯಾಚರಣೆ : 106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಕಾರಿನ ಚಾಲಕ ಬೆಳ್ತಂಗಡಿ ತಾಲೂಕಿನ…

Prakhara News

ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರ ಎನ್‌ಕೌಂಟರ್

ಶ್ರೀನಗರ : ಶ್ರೀನಗರದ ಡಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿಯ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರನ್ನು ಹೊಡೆದುರುಳಿಸಿದೆ. ತೀವ್ರವಾದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ” ಎಂದು ಹೇಳುತ್ತಾ, ಸೇನೆಯ ಚಿನಾರ್ ಕಾರ್ಪ್ಸ್ X ನಲ್ಲಿ ಬೆಳವಣಿಗೆಯನ್ನು ದೃಢಪಡಿಸಿತು. ಭಾರತೀಯ ಸೇನೆಯ ಜೊತೆಗೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ತಂಡಗಳು ಸಹ ಆಪರೇಷನ್ ಮಹಾದೇವ್‌ನಲ್ಲಿ ಭಾಗಿಯಾಗಿವೆ. ಶ್ರೀನಗರದ ಹರ್ವಾನ್‌ನಲ್ಲಿರುವ ಡಚಿಗಮ್ ಅರಣ್ಯದ ಮೇಲ್ಭಾಗದಲ್ಲಿ…

Prakhara News
- Sponsored -
Ad imageAd image

Most Read

Discover Categories

ನನಗೆ ಬದುಕೋಕೆ ಆಗ್ತಿಲ್ಲ ವಿಷ ಕೊಡಿ : ಕೋರ್ಟ್ ನಲ್ಲಿ ಜಡ್ಜ್ ಗೆ ಮನವಿ ಮಾಡಿದ ನಟ ದರ್ಶನ್!

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್…

Prakhara News

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ ; ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ..!

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿದ…

Prakhara News

ರಾಜ್ಯದ ಡಿಪ್ಲೋಮಾ ಇಂಜಿನಿಯರ್ ಗಳ ಬೇಡಿಕೆಗೆ ಕೊನೆಗೂ ಮನ್ನಣೆ 

ರಾಜ್ಯ ಸರ್ಕಾರವು ಎಂಬಿಬಿಎಲ್ (ಮಾಡೆಲ್ ಬಿಲ್ಡಿಂಗ್ ಬೈಲಾ) ಜಾರಿಗೆ ತರುವಾಗ ಅರ್ಹತೆ ಮತ್ತು ಸಾಮರ್ಥ್ಯದ ನಿಯಮದಲ್ಲಿ…

Prakhara News

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ ಕುಸಿದು ಬಿದ್ದು ಸಾವು..!

ಬೆಂಗಳೂರು: ಪಾದಚಾರಿಯೊಬ್ಬರ ಮೊಬೈಲ್ ಫೋನ್ ಕಸಿದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ ಕಳ್ಳನೋರ್ವ, ಸಾರ್ವಜನಿಕರಿಂದ ತಪ್ಪಿಸಿಕೊಳ್ಳಲು…

Prakhara News

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಮನವಿ

ನವದೆಹಲಿ: ಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು…

Prakhara News

ಮತ ನೀಡಿದ ಸಮುದಾಯಕ್ಕೆ ನ್ಯಾಯಯುತ ಪ್ರಾತಿನಿಧ್ಯ ಎಲ್ಲಿದೆ? : ಮಹಮ್ಮದ್ ಅಸ್ಗರ್

ಮಂಗಳೂರು: ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಬೆಂಬಲ…

Prakhara News

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಪಲ್ಟಿಯಾದ ಓಮ್ನಿ ಕಾರು

ಬೆಳ್ತಂಗಡಿ : ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ…

Prakhara News

ಮಂಗಳೂರು : ಹೃದಯಾಘಾತದಿಂದ ಬಜಾಲ್‌ನ ಅಮೃತ್ ಕ್ಲಿನಿಕ್ ವೈದ್ಯ ಡಾ. ಕೃಷ್ಣ ಪ್ರಶಾಂತ್ ನಿಧನ.

ಮಂಗಳೂರು : ಮಂಗಳೂರಿನ ಬಜಾಲ್‌ನ ಪ್ರಗತಿ ನಗರ ಬಡಾವಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಮೃತ್ ಕ್ಲಿನಿಕ್‌ನ ವೈದ್ಯರಾದ ಡಾ.…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕಂಬಳವನ್ನು ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ತುಳುನಾಡು ಎಂದೇ ಪ್ರಸಿದ್ಧಿಪಡೆದಿದೆ. ತುಳುನಾಡು ಎಂದಾಕ್ಷಣ ಮನಸ್ಸಿಗೆ ಬರುವುದೇ ಒಂದಷ್ಟು ಜನಪದ ಕ್ರೀಡೆಗಳು ,ನಾಗರಾಧಾನೆ, ಭೂತಾರಾಧಾನೆ. ಅದರಲ್ಲೂ ಜನಪದ ಕ್ರೀಡೆಗಳ ಪೈಕಿ ಹೆಚ್ಚು ಜನಪ್ರಿಯ ಕಂಬಳ. ಸದ್ಯ ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ…

Prakhara News

Follow Writers

Prakhara News 1405 Articles
- Sponsored -
Ad image