ಗಾಂಜಾ ಸೇವನೆ ಆರೋಪ: ಇಬ್ಬರ ಬಂಧನ

ಮಂಗಳೂರು: ನಗರದ ಕೊಡಿಯಾಲಬೈಲ್ ಬಳಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಶೋಕನಗರ ನಿವಾಸಿ ಅಥರ್ವ ನಾಯ್ಕ್ (21) ಮತ್ತು ಮಣ್ಣಗುಡ್ಡೆ ನಿವಾಸಿ ಪ್ರಥಮ್ ಪಿ. ಶೆಣೈ (22) ಬಂಧಿತ ಆರೋಪಿಗಳು. ಕೊಡಿಯಾಲಬೈಲು ಬಳಿ ಅಮಲಿನಲ್ಲಿದ್ದಂತೆ ಕಂಡು ಬಂದ ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಯಿತು. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಬರ್ಕೆ ಠಾಣೆಯಲ್ಲಿ…

Prakhara News

ಪುತ್ತೂರು: ಇಂದಿನಿಂದ ಕೊಂಬೆಟ್ಟು “ಪಶುಪತಿ ಎಲೆಕ್ಟಿಕಲ್ಸ್” ನಲ್ಲಿ ಫ್ಯಾನ್ ಮೇಳ

ಪುತ್ತೂರು: ಲೈಟಿಂಗ್ ಕ್ಷೇತ್ರದಲ್ಲಿ ವಿಶೇಷ ಛಾಪು ಮೂಡಿಸಿರುವ ಪುತ್ತೂರಿನ ಕೊಂಬೆಟ್ಟಿನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟಿಕಲ್ಸ್'ನಲ್ಲಿ ಇಂದಿನಿಂದ ಫ್ಯಾನ್ ಮೇಳ ಆರಂಭಗೊಳ್ಳಲಿದೆ.ಫೆ. 25ರಿಂದ ಮಾರ್ಚ್ 10ರವರೆಗೆ ನಡೆಯುವ ಈ ಫ್ಯಾನ್ ಮೇಳದಲ್ಲಿ ಅತ್ಯುತ್ತಮ ಬ್ರಾಂಡ್ ನ ಅತ್ಯುತ್ತಮ ಫ್ಯಾನ್ ಗಳನ್ನು ಆಕರ್ಷಕ ಬೆಲೆಗೆ ನಿಮ್ಮದಾಗಿಸಿಕೊಳ್ಳಲು ಇದೊಂದು ಸುವರ್ಣಾವಕಾಶ. 900 ರೂ.ನಿಂದ ಆರಂಭಿಕ ಬೆಲೆಯಿಂದ ಪ್ರಾರಂಭವಾಗಿ, 2000 ರೂ.ನಿಂದ ಬಿ.ಎಲ್.ಡಿ.ಸಿ. ಪ್ಯಾನ್ ಗಳ ಬೆಲೆ ಆರಂಭವಾಗುತ್ತಿದೆ. ಮೂರು ವರ್ಷಗಳ ವಾರೆಂಟಿಯನ್ನು ಪುತ್ತೂರಿನ ಪಶುಪತಿ ಲೈಟ್ಸ್. ಫ್ಯಾನ್ಸ್. ಎಲೆಕ್ಟಿಕಲ್ಸ್ ನಲ್ಲಿ ನೀವು ಪಡೆದುಕೊಳ್ಳಬಹುದು. ಈ ಮೇಳದಲ್ಲಿ ಸೀಲಿಂಗ್…

Prakhara News

ಉಡುಪಿ: ಹಿಂದೂ ಮಹಿಳೆ- ಮುಸ್ಲಿಂ ಯುವಕನ ಕುರಿತು ಪೋಸ್ಟ್: ಇಬ್ಬರ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಂಟ್ವಾಳ ಮತ್ತು ಕಡಬದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುತ್ತೂರು ರಸ್ತೆ ನಿವಾಸಿ ನಿತೇಶ್ ಕೆ. (20) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ನಿವಾಸಿ ಹಿತೇಶ್ ಎ. (19) ಬಂಧಿತ ಆರೋಪಿಗಳು. ಆರೋಪಿ ನಿತೇಶ್‌ನನ್ನು ಜನವರಿ 30ರಂದು ಪುತ್ತೂರು ತಾಲೂಕಿನ ಕಲಾಬ ಜಂಕ್ಷನ್ ಬಳಿ ಬಂಧಿಸಲಾಗಿದೆ. ಹಿತೇಶ್‌ನನ್ನು ಫೆಬ್ರವರಿ 1ರಂದು ಮಂಗಳೂರಿನ ಲಾಲ್‌ಬಾಗ್‌ನಲ್ಲಿ ಬಂಧಿಸಲಾಗಿದೆ. 2025ರ ಮೇ…

Prakhara News
- Sponsored -
Ad imageAd image

Most Read

Discover Categories

ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್‌ ಚೌಟ:ದಕ್ಷಿಣ ಕನ್ನಡದಲ್ಲಿ ಪ್ರಗತಿಯಲ್ಲಿರುವ ಯೋಜನೆಗಳ ಕಾಮಗಾರಿ ವೇಗ ಹೆಚ್ಚಿಸಲು ಮನವಿ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ…

Prakhara News

ಬೆಂಗಳೂರಿನ ಲಾಡ್ಜ್‌ನಲ್ಲಿ ಎಸ್‌ಐಟಿ ಶೋಧ..!

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ…

Prakhara News

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ..!

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು…

Prakhara News

ಅನಸ್ತೇಶಿಯಾ ಕೊಟ್ಟು ವೃದ್ಧ ದೊಡ್ಡಪ್ಪ, ದೊಡ್ಡಮ್ಮನನ್ನು ಹತ್ಯೆಗೈದ ವೈದ್ಯ!

ಶಿವಮೊಗ್ಗ: ಭದ್ರಾವತಿಯಲ್ಲಿ ವೃದ್ಧ ದೊಡ್ಡಪ್ಪ ಹಾಗೂ ದೊಡ್ಡಮ್ಮನನ್ನು ವೈದ್ಯನೊಬ್ಬ ಹೆಚ್ಚಿನ ಅನಸ್ತೇಶಿಯಾನೀಡಿ ಹತ್ಯೆ ಮಾಡಿರುವುದು ಬೆಳಕಿಗೆ…

Prakhara News

ಸಿಸಿಬಿ ಪೋಲಿಸರ ಕಾರ್ಯಾಚರಣೆ : 11.50 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಇಬ್ಬರ ಬಂಧನ…!

ಬೆಂಗಳೂರು : ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಒಂದರಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 11.50 ಕೋಟಿ…

Prakhara News

ವಿಟ್ಲ: ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಚಂದಳಿಕೆ ಸಿಪಿಸಿಆರ್ಐ ಬಳಿ ರವಿವಾರ ಬೆಳಗ್ಗೆ ನಡೆದಿದೆ.…

Prakhara News

ಧರ್ಮಸ್ಥಳ ಪ್ರಕರಣ: ಗುರುತು ಮಾಡಿದ ಎರಡನೇ ಸ್ಥಳದಲ್ಲೂ ಸಿಗದ ಮಾನವ ಅವಶೇಷ

ಧರ್ಮಸ್ಥಳ: ನೂರಾರು ಮೃತ ದೇಹಗಳನ್ನು ಧರ್ಮಸ್ಥಳ ಸುತ್ತ ಮುತ್ತ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬ ದೂರು ನೀಡಿದ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

ಬ್ಯಾಂಕ್‌ಗಳ ಬಿ.ಸಿ.(ವ್ಯವಹಾರ ಪ್ರತಿನಿಧಿ)ಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುವ ಮೂಲಕ ಬಡವರ ಸಬಲೀಕರಣಕ್ಕಾಗಿ ವೈವಿಧ್ಯಮಯ ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುವಲ್ಲಿ ಶ್ರೇಷ್ಠ ಸಾಧನೆಗೈದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸ್ಕಾಚ್‌ಗ್ರೂಫ್ಸ್‌ನಿಂದ ಕೊಡಮಾಡುವ ೨೦೨೫ನೇ ಸಾಲಿನ ರಾಷ್ಟ್ರದ…

Prakhara News

Follow Writers

Prakhara News 742 Articles
- Sponsored -
Ad image