ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಕಂಟೇನರ್ ಲಾರಿಯ ಕೆಳಗೆ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಅಂಬಲಪಾಡಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದೊಂದೂರುಕಟ್ಟೆ ಮೂಲದ ಬೈಕ್ ಸವಾರ ಪ್ರದೀಪ್ (38) ಎಂದು ಗುರುತಿಸಲಾಗಿದೆ. ಅಂಬಲಪಾಡಿಯಲ್ಲಿರುವ ಆಟೋಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಂಟೇನರ್ ಲಾರಿಯ ಕೆಳಗೆ ಸಿಲುಕಿ ತಲೆ ಸಂಪೂರ್ಣವಾಗಿ ಛಿದ್ರವಾಗಿತ್ತು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. ಉಡುಪಿ ಸಂಚಾರ ಪೊಲೀಸರು ಕಾರ್ಯವಿಧಾನಗಳನ್ನು ನಡೆಸಿದರು.

Prakhara News

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ನಿಶಾನ್ ಪೂಜಾರಿ ಮರು ಆಯ್ಕೆ.

ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಪಾಧ್ಯಕ್ಷರಲ್ಲಿ ಓರ್ವರಾಗಿ ನಿಶಾನ್ ಪೂಜಾರಿ ಅವರು ಮರು ಆಯ್ಕೆಯಾಗಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಯುವ ಮೋರ್ಚಾದ ನೂತನ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಯುವ ಉದ್ಯಮಿಯಾಗಿರುವ ನಿಶಾನ್ ಪೂಜಾರಿ ಯವರು ತನ್ನನು ಹಲವಾರು ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ …

Prakhara News

ಮಂಗಳೂರು: ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ- ಯುವ ಇಂಜಿನಿಯರ್ ಸಾವು

ಮಂಗಳೂರು: ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ಬುಧವಾರ ನಡೆದ ಅಪಘಾತದಲ್ಲಿ ಯುವ ಎಂಜಿನಿಯರ್ ಸಾವಿಗೀಡಾಗಿದ್ದಾರೆ.ಮಂಗಳೂರಿನಲ್ಲಿ ಸ್ಥಳೀಯ ಆಹಾರ ಸ್ಥಳೀಯ ನಿವಾಸಿ ಕೌಶಿಕ್ (27) ಮೃತಪಟ್ಟವರು. ನಿತ್ಯವೂ ಬೆಳಗ್ಗೆ ಮನೆಗಳಿಗೆ ಪೇಪ‌ರ್ ಹಾಕುತ್ತಿದ್ದರು. ತಂದೆಯ ಜೊತೆಗೆ ಬೆಳಗ್ಗೆ ಪೇಪರ್ ಹಾಕಿ ಬರುತ್ತಿರಬೇಕಾದರೆ ಕೌಶಿಕ್ ಸವಾರಿ ನಡೆಸುತ್ತಿದ್ದ ಬೈಕ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಕೌಶಿಕ್ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸಂಚಾರಿ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Prakhara News
- Sponsored -
Ad imageAd image
Weather
12°C
New York
clear sky
13° _ 9°
72%
3 km/h
Sun
23 °C
Mon
22 °C
Tue
22 °C
Wed
23 °C
Thu
18 °C

Follow US

Most Read

Discover Categories

ರಾಜ್ಯದ ಜನತೆಗೆ ಮತ್ತೆ ‘ಕರೆಂಟ್ ಶಾಕ್’ ! ಪ್ರತಿ ಯೂನಿಟ್‌ಗೆ ದರ ಏರಿಕೆ, ಮೇ 1ರಿಂದ ಜಾರಿ

ಬೆಂಗಳೂರು : ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು…

Prakhara News

ಬೆಳ್ತಂಗಡಿ: ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಅರಣ್ಯ ಇಲಾಖೆ ದಾಳಿ, ಇಬ್ಬರ ಬಂಧನ

ಬೆಳ್ತಂಗಡಿ : ಪಟ್ಟ ಜಾಗದಲ್ಲಿ ರೋಪ್ ಬಳಸಿ ಉರುಳು ಇಟ್ಟು ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು…

Prakhara News

2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್

189 ಜನರ ಸಾವಿಗೆ ಕಾರಣವಾದ ಮತ್ತು 800 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ 2006 ರ…

Prakhara News

ಬೈಕಂಪಾಡಿ ಮೊಬೈಲ್ ಅಂಗಡಿ ಕಳವು ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಆರೋಪಿ ಬಂಧನ

ಮಂಗಳೂರು : ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕಳವು ನಡೆಸಿ ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ…

Prakhara News

ಮಂಗಳೂರು : ಜಾತಿ ನಿಂದನೆ ಆರೋಪದ ಪ್ರಕರಣ : ಯಕ್ಷಗಾನ ಕಲಾವಿದರು ಖುಲಾಸೆ.

ಮಂಗಳೂರು : ಅಪರೂಪದ ಪ್ರಕರಣದಲ್ಲಿ ಯಕ್ಷ ಕಲಾವಿದರಿಬ್ಬರು ಜಾತಿನಿಂದನೆ ಆರೋಪದ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದಾರೆ. ಮಂಗಳೂರಿನ ಮಾನ್ಯ ಎರಡನೆ…

Prakhara News

ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣ: ಬೆಳ್ತಂಗಡಿ SIT ಕಚೇರಿಗೆ ವಿಚಾರಣೆಗೆ ಹಾಜರಾದ ಟಿ.ಜಯಂತ್

ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ SIT ಕಚೇರಿಗೆ ವಿಚಾರಣೆಗೆ…

Prakhara News

ಇನ್ಮುಂದೆ ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕಾನೂನು ಕ್ರಮ!!

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೇರಳದ ಯೂಟ್ಯೂಬರ್ ಮಂಗಳೂರಿನಲ್ಲಿ ಅರೆಸ್ಟ್

ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್‌ಪೋರ್ಟ್‌ನಲ್ಲಿ ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ಬಂಧಿತ. ಆರೋಪಿ ವಿದೇಶದಿಂದ ಹಿಂದಿರುಗಿದಾಗ ಮಂಗಳೂರು…

Prakhara News

Follow Writers

Prakhara News 1170 Articles
- Sponsored -
Ad image