Hot News
- Quick Links
- Technology
- Business
- Science
- Covid-19 Statistics
ಮಂಗಳೂರು : ಮಂಗಳೂರಿನ ಐದು ವರ್ಷದ ಬಾಲೆಯೊಂದು ಅನಾರೋಗ್ಯದಿಂದ ಬಳಲುತ್ತಿದ್ದು, ದಾನಿಗಳ ಸಹಾಯ ಯಾಚಿಸುತ್ತಿದೆ. ಮಗುವಿನ ಚಿಕಿತ್ಸೆಗೆ 25ರಿಂದ 30 ಲಕ್ಷ ರೂಪಾಯಿ ವೆಚ್ಚ ತಗುಲಲಿದ್ದು, ಮಗುವಿನ ಪೋಷಕರು ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಮಂಗಳೂರಿನ ಪಡೀಲ್ ನಿವಾಸಿ ರಾಕೇಶ್- ಸುಮಾ ದಂಪತಿಯ 5 ವರ್ಷದ ಬಾಲೆ ಶಿವಾನ್ಶಿ ಅನಾರೋಗ್ಯಕ್ಕೀಡಾಗಿ, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಡಾ. ಹರ್ಷ ಪ್ರಸಾದ್ ಅವರು ಮಗುವಿಗೆ ಚಿಕಿತ್ಸೆ ನೀಡುತ್ತಿದ್ದು, 25ರಿಂದ 30 ಲಕ್ಷ ವೆಚ್ಚವಾಗಬಹುದು ಎಂದು ತಿಳಿಸಿದ್ದಾರೆ. ಆದರೆ ದಾನಿಗಳ ನೆರವಿನಿಂದ ಕೇವಲ ಒಂದು ಲಕ್ಷವಷ್ಟೇ ಕೈ ಸೇರಿದೆ.…


ಕಾಸರಗೋಡು: 10ನೇ ತರಗತಿ ಓದುತ್ತಿರುವ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಕುಂಡಂಗುಳಿ ಸರಕಾರಿ ಹೈಯರ್ ಸೆಕಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16) ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂದಡ್ಕ ಗ್ರಾಮೀಣ ಬ್ಯಾಂಕಿನ ಬಳಿಯಲ್ಲಿ ಗಂಜಿ ಕ್ಯಾಂಟೀನ್ ನಡೆಸುವ ಸಾವಿತ್ರಿ ಅವರ ಪುತ್ರಿಯಾಗಿರುವ ದೇವಕಿಯು ಬಾಲಸಂಘದ ಬಂದಡ್ಕ ಗ್ರಾಮೀಣ ಘಟಕದ ಅಧ್ಯಕ್ಷೆಯಾಗಿದ್ದು ಕ್ರಿಯಾಶೀಲ ಹುಡುಗಿ ಎನಿಸಿದ್ದರು. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ದೇವಕಿ ಅವರ ತಂದೆ ಸತೀಶ್ ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.…

ನವದೆಹಲಿ : ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸರ್ಕಾರದ ಮುಖ್ಯಸ್ಥರಾಗಿ 8,931 ದಿನಗಳನ್ನು ಪೂರೈಸುವ ಮೂಲಕ ದೇಶದಲ್ಲಿ ಅತಿ ಹೆಚ್ಚು ಕಾಲ ಅಧಿಕಾರ ನಡೆಸಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಿಕ್ಕಿಂನ ಮಾಜಿ ಸಿಎಂ ಪವನ್ ಕುಮಾರ್ ಚಾಮ್ಲಿಂಗ್ ಹೆಸರಿನಲ್ಲಿದ್ದ ದಶಕಗಳ ಕಾಲದ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅವರ ರಾಜಕೀಯ ಹಾದಿ ಅಕ್ಟೋಬರ್ 7, 2001 ರಿಂದ ಮೇ 22, 2014 ರವರೆಗೆ ಗುಜರಾತ್ ಮುಖ್ಯ ಮಂತ್ರಿಯಾಗಿ ಬಳಿಕ ಮೇ 26, 2014ರಿಂದ ಈವರೆಗೂ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.…

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ ಸುಳ್ಳು ಮಾಹಿತಿ…
ಮಂಗಳೂರು: ಫುಡಾರ್ ಪ್ರತಿಷ್ಠಾನ್ (ರಿ.) ಸಂಸ್ಥೆಯ ನೇತ್ರತ್ವದಲ್ಲಿ ಕಳೆದ 20 ವರ್ಷಗಳಲ್ಲಿ ಕಥೋಲಿಕ ಕ್ರೈಸ್ಥ ಸಮುದಾಯಕ್ಕೆ…
ವಿಟ್ಲ: ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ…
ಮಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆ ಪರಿಷ್ಕರಣೆ ಹೆಸರಲ್ಲಿ ಲಕ್ಷಾಂತರ ಜನರ ಗೃಹಜ್ಯೋತಿ,…
ಉಡುಪಿ : ಕಂಡ್ಲೂರಿನ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ನಾಸೀರ್ ಹುಸೇನ್ ಅವರು…
ಮಂಗಳೂರು : ಮಂಗಳೂರು ಮಿನಿ ಬಾಂಗ್ಲಾ ಆಗುವ ಮೊದಲು ಎಚ್ಚೆತ್ತುಕೊಳ್ಳಿ ಹಿಂದುಗಳೇ ಎಂದು ವ್ಯಕ್ತಿಯ ವಾಟ್ಸಾಪ್ ಪೋಸ್ಟ್…
ಬಂಟ್ವಾಳ : ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ನಿವಾಸಿ ಕುಂಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್…
ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿಗಣತಿ ನಡೆಯಲಿದೆ.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಸಚಿವ…
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು…
Confirmed
65.10M
Death
6.60M
ಮಂಗಳೂರು : ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಭಾರಿ ಯಶಸ್ಸು ಗಳಿಸಿದೆ. ಸುಮಾರು ನಾಲ್ಕು ವರ್ಷಗಳಿಂದ ದೇಶದ ವಿವಿಧೆಡೆ ತಲೆಮರೆಸಿಕೊಂಡಿದ್ದ ಇಬ್ಬರು…

Sign in to your account