Hot News
- Quick Links
- Technology
- Business
- Science
- Covid-19 Statistics
ಸುಳ್ಯ : ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ. ಸುಳ್ಯ ಬೀರಮಂಗಲದ ಯುವಕ ಹರೀಶ್ಗೆ ಚೂರಿಯಿಂದ ಇರಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಹರೀಶ್ ಜೊತೆಗಿದ್ದ ನೀತುಗೂ ಇರಿತದಿಂದ ಗಾಯವಾಗಿದೆ. ಗಾಯಗೊಂಡ ಇಬ್ಬರನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಾದ ಅಜ್ಜಾವರ ಗ್ರಾಮದ ಕಾಂತಮಂಗಲ ಗಂಧದಗುಡ್ಡೆ ನಿವಾಸಿಗಳಾದ ದಯಾನಂದ ಮತ್ತು ರಾಜೇಶ್ ಬಿ.ಆರ್. ಎಂಬವರನ್ನು ಪೊಲೀಸರು ವಶಕ್ಕೆ ಪಡೆದು…


ಕಾರ್ಕಳ: ಹೊಟೇಲ್ ಸಿಬ್ಬಂದಿಯೊಬ್ಬ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಮಾಲೀಕ ಗದರಿಸಿದ್ದು ಇದೇ ಕಾರಣಕ್ಕೆ ಸಿಟ್ಟಿಗೆದ್ದ ಸಿಬ್ಬಂದಿ ಮಾಲೀಕನನ್ನೇ ಕತ್ತಿಯಿಂದ ಕಡಿದು ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಕಾರ್ಕಳದ ಎಣ್ಣೆಹೊಳೆ ಕುಮೇರು ಮನೆ ನಿವಾಸಿ ಸಂತೋಷ್ ಶೆಟ್ಟಿ ಹತ್ಯೆಯಾದ ವ್ಯಕ್ತಿ. ಉತ್ತರ ಪ್ರದೇಶ ಮೂಲದ ಹೊಟೇಲ್ ಸಿಬ್ಬಂದಿ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಸಂತೋಷ್ ಅವರು ಬೈದು ಬುದ್ದಿ ಹೇಳಿದ್ದಾರೆ. ಇದನ್ನೂ ಓದಿ: ‘ಪ್ರತಿಯೊಂದು ಅಂತ್ಯಕ್ಕೂ ಹೊಸ ಆರಂಭ ಇರುತ್ತದೆ’ ನಿವೃತ್ತಿ ಬಗ್ಗೆ…

ಕಾರವಾರ: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ನಲ್ಲಿ ನಡೆದಿದೆ. ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಮೃತ ಮೂವರು ಬಾಗಲಕೋಟೆ ಮೂಲದವರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಮತ್ತು ಇನ್ನೋರ್ವ 45…

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ…
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ಕುರಿತ ತನಿಖೆಯನ್ನು…
ಮಂಗಳೂರು: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು…
ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ 10 ಮಕ್ಕಳ ಸಾವಿಗೆ ಕಾರಣವಾದ ಕಲುಷಿತ ಕೆಮ್ಮಿನ ಸಿರಪ್ ಅನ್ನು ಸೂಚಿಸಿದ…
ಧರ್ಮಸ್ಥಳ: ಇಲ್ಲಿನ ಶವ ಹೂತಿಟ್ಟ ಪ್ರಕರಣ ಸಂಬಂಧ ಸತತ ನಾಲ್ಕನೆ ದಿನವೂ ಶೋಧ ಕಾರ್ಯ ಮುಂದುವರೆದಿದೆ.…
ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ -ಪಿದಾಯಿ ಜೂಜಾಟ…
ಮಂಗಳೂರು: ಮಂಗಳೂರಿನಲ್ಲಿ ಬುಧವಾರ ಅತ್ಯಂತ ಹೃತಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕಂಕನಾಡಿ ಸಮೀಪದ ನಾಗೋರಿಯಲ್ಲಿ ನಿರಂತರ ಮಳೆಯಿಂದಾಗಿ…
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಲವಂತವಾಗಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ…
ಮಂಗಳೂರು : ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥ ದೇವಸ್ಥಾನವನ್ನು ಗುರಿಯಾಗಿಸಿಕೊಂಡಿದ್ದ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ…
Confirmed
65.10M
Death
6.60M
ಮಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಪದ್ಧತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಕೂಡಲೇ ಈ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದು ಮುಖಂಡರಾದ ಅನಿಲ್ ಕುಮಾರ್ ಕಂಕನಾಡಿ ಆಗ್ರಹಿಸಿದರು. ನಗರದ ಪ್ರೆಸ್ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Sign in to your account