Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿದ್ದ ದಂಡದ ಮೊತ್ತ ಪಾವತಿಗೆ ರಾಜ್ಯ ಸರ್ಕಾರ ಘೋಷಿಸಿದ್ದ ಶೇ. 50 ರಿಯಾಯಿತಿ ಯೋಜನೆಗೆ ಮಂಗಳೂರು ನಗರದಲ್ಲಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ವಿಶೇಷ ಕಾರ್ಯಾಚರಣೆಯ ಅವಧಿಯಲ್ಲಿ ಬರೋಬ್ಬರಿ 35,160 ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದ್ದು, ಒಟ್ಟು 92,43,400 ರೂಪಾಯಿ ದಂಡದ ಮೊತ್ತ ವಸೂಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದನ್ವಯ ಜೂನ್ 21 ರಿಂದ ಜುಲೈ 10 ರವರೆಗೆ ವಾಹನ ಸವಾರರಿಗೆ ಈ ಸುವರ್ಣಾವಕಾಶ ನೀಡಲಾಗಿತ್ತು. ನಗರ ಪೊಲೀಸ್…


ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವರು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಪೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹತ್ತನೇ ತರಗತಿಯ ವರೆಗೆ ಕಲಿತಿರುವ ಈಕೆ 4 ಅಡಿ 6…
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ “ಗೃಹಲಕ್ಷ್ಮಿ” ಯೋಜಯು ಒಂದಾಗಿದ್ದು, ದಿನಾಂಕ:-06-06-2023ರ ಆದೇಶ ಹಾಗೂ ದಿನಾಂಕ:-17-07-2023ರ ಮಾರ್ಗಸೂಚಿ ಯಂತೆ ಅನುಷ್ಠಾನಗೊಳಿಸಲಾಗುತ್ತಿದೆ. ದಿನಾಂಕ:-17-07-2023 ರಂದು ಹೊರಡಿಸಿದ ಮಾರ್ಗಸೂಚಿ ಅನ್ವಯ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಹಾಗೂ ಜಿ.ಎಸ್.ಟಿ. ರಿಟನ್ರ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ. ಈವರೆಗೆ ರಾಜ್ಯಾದ್ಯಾಂತ ಗೃಹಲಕ್ಷ್ಮಿ ಯೋಜನೆಯಡಿ 2.13 ಲಕ್ಷ ಫಲಾನುಭವಿಗಳು ಐಟಿ/ಜಿಎಸ್ಟಿ ವ್ಯಾಪ್ತಿಗೊಳಪಡುತ್ತಾರೆ ಎಂದು ತಿಳಿದು ಬಂದಿರುತ್ತದೆ. ದಿನಾಂಕ: 15-07-2025ರ ಎಂಪಿಐಸಿ ಸಭೆಯಲ್ಲಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳು ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ…

ಮಂಗಳೂರು: ನಿಮ್ಮ 4G ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ, ಮೊಬೈಲ್ ನೆಟ್ವರ್ಕ್…
ಕೋಟ : ಬೆಟ್ಟಿಂಗ್ ಅಪ್ಲಿಕೇಶನ್ ಮುಖಾಂತರ ಗೆದ್ದ ಹಣ ನೀಡದೆ ವಂಚನೆ ಮಾಡಿರುವ ಬಗ್ಗೆ ಕೋಟ…
ದೆಹಲಿ : ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ…
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು…
ಬೆಳ್ತಂಗಡಿ : ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯಿಂದಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ…
ಮಂಗಳೂರು: ನಗರದ ನಂದಿಗುಡ್ಡೆ ಬಳಿ ಪ್ರತ್ಯೂಶ್ ಸಾಲಿಯಾನ್ ಎಂಬವರಿಗೆ ಜೀವ ಬೆದರಿಕೆ ಹಾಕಿ ಕೊಲೆ ಯತ್ನ…
ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.…
ಮಂಗಳೂರು ; ಶ್ರೀ ಕ್ಷೇತ್ರ ಸಸಿಹಿತ್ತು ಶ್ರೀ ಭಗವತಿ ದೇವಸ್ಥಾನದಲ್ಲಿ ಮಾ ರ್ಚ್ 4 ರಿಂದ…
ಪುತ್ತೂರು : ಸಾಕು ನಾಯಿಗಳೆಂದರೆ ಕೇವಲ ಪ್ರಾಣಿಗಳಲ್ಲ, ಅವು ಮನೆಯ ಒಂದು ಅವಿಭಾಜ್ಯ ಅಂಗ ಎಂಬುದನ್ನು…
Confirmed
65.10M
Death
6.60M
ಮಂಗಳೂರು: ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಬಿಡುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಕರೆತರುತ್ತಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.23ರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಅದ್ದು ಪಡೀಲ್…

Sign in to your account