Hot News
- Quick Links
- Technology
- Business
- Science
- Covid-19 Statistics
ಉಡುಪಿ: ನಡುರಾತ್ರಿ ವ್ಯಕ್ತಿಯೋರ್ವನನ್ನು ಸ್ನೇಹಿತರೇ ಮನೆಗೆ ನುಗ್ಗಿ ಪತ್ನಿ, ತಾಯಿ ಹಾಗೂ ಮಗುವಿನ ಎದುರೇ ಬರ್ಬರವಾಗಿ ಹತ್ಯೆಗೈದ ಘಟನೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ. ಪೈಂಟಿಂಗ್ ವೃತ್ತಿಯ ವಿನಯ್ ದೇವಾಡಿಗ (40) ಹತ್ಯೆಗೀಡಾದ ವ್ಯಕ್ತಿ. ಇತ ಎಂದಿನಂತೆ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಸಂದರ್ಭದಲ್ಲಿ ಮಂಗಳವಾರ ರಾತ್ರಿ 11.45 ಸುಮಾರಿಗೆ ಜೋರಾಗಿ ಮನೆಯ ಬಾಗಿಲು ಬಡಿದ್ದಾರೆ. ಭಯಗೊಂಡ ಪತ್ನಿ ಮನೆಯ ತೆರೆದಾಗ ವಿನಯ್ ಇದ್ದಾನ ಎಂದು ಕೇಳಿದ್ದಾರೆ. ತಕ್ಷಣ ಮೂವರು ಮಾರಕಾಸ್ತ್ರದಿಂದ ಬೆಡ್ ರೂಮ್ಗೆ ನುಗ್ಗಿ ವಿನಯ್ ಗೆ ದಾಳಿ ಮಾಡಿದ್ದಾರೆ. ಇದನ್ನು…


ಬೆಂಗಳೂರು : 16 ನೇ ಮಹಡಿಯಿಂದ ಬಿದ್ದು (ಸ್ಕಿಜೋಫ್ರೆನಿಯಾ)ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿ ಪ್ರಿನ್ಸ್ ಟೌನ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮಂಗಳೂರು ಮೂಲದ ಕಿಶೋರ್ ಮತ್ತು ಜಯಶ್ರೀ ದಂಪತಿಗಳ ಪುತ್ರ ನಿಕ್ಷೇಪ್ (26) ಸ್ಥಳದಲ್ಲೇ ಸಾವನಪ್ಪಿದ ಯುವಕ.ಯೂರೋಪ್ನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಮುಗಿಸಿ ಬಂದಿದ್ದ ಈತಇತ್ತೀಚೆಗೆ ತಂದೆಯ ಮೇಲೂ ಅಟ್ಯಾಕ್ ಮಾಡಿದ್ದ ಅರೋಪ ಕೇಳಿಬಂದಿತ್ತುಕಳೆದೆರಡು ದಿನದಿಂದ ಹೆಸರಘಟ್ಟದ ಗೌಡಿಯ ಮಠದಲ್ಲಿದ್ದ ಮೃತ ನಿಕ್ಷೇಪ್,ಇಂದು ಅಪಾರ್ಟ್ಮೆಂಟ್ಗೆ ಬಂದಿದ್ದು, ಮನೆಗೆ ಬಾರದೆ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಪಾರ್ಟ್ಮೆಂಟ್ ನಿವಾಸಿಗಳಿಂದ…
ಕೊಣಾಜೆ: ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರ್ ನಲ್ಲಿ ನಡೆದ ರೋಸ್ ಕಾರ್ಯಕ್ರಮದಲ್ಲಿ ಹೊಡೆದಾಟಕ್ಕೆ ಸಂಬಂಧಿಸಿದಂತೆ ಕೊಣಾಜೆ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಮಂಗಳವಾರ ರಾತ್ರಿ ಪಜೀರ್ ಮೆರ್ಸಿ ಸಭಾಂಗಣದಲ್ಲಿ ವಿವಾಹದ ಕಾರ್ಯಕ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ವಿಲ್ಸನ್ ಲೋಬೋ ಎಂಬವರು ತಡೆದು ನಿಲ್ಲಿಸಿ ಏನು ದುರುಗುಟ್ಟಿ ನೋಡುತ್ತೀಯಾ ಎಂದು ವಲೇರಿಯನ್ ಅವರನ್ನು ಪ್ರಶ್ನಿಸಿ ಪಕ್ಕದಲ್ಲಿದ್ದ ಪತ್ನಿ ಸುನಿತಾ ಲೋಬೊ ಬಳಿ ಹೊಡೆಯುವಂತೆ ಸೂಚಿಸಿದ್ದಾರೆ. ಈ ಸಂದರ್ಭ ಸುನಿತಾ ಲೋಬೊ ಕೆನ್ನೆಗೆ ಹೊಡೆದಿದ್ದು ಬಳಿಕ ವಿಲ್ಸನ್ ಲೋಬೊ ಕುರ್ಚಿಯಿಂದ ಹೊಡೆಯುತ್ತಿರುವಾಗ ಅವರ…
ಸುಳ್ಯ : ಬುಧವಾರ ಬೆಳಿಗ್ಗೆ ಅರಂತೋಡು ಬಳಿಯ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾದ…
ಮೂಡುಬಿದಿರೆ : ಸ್ವಂತ ಉದ್ಯಮ ಮಾಡಲು ಸಿದ್ದತೆ ನಡೆಸುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆಯ…
ಮಂಗಳೂರು: ಅಯ್ಯಪ್ಪ ಸ್ವಾಮಿಯ ಮಹಿಮೆ ಸಾರುವ “ಬೆಟ್ಟವ ಏರುತ್ತಾ ಬಂದೇನು ಅಯ್ಯಪ್ಪ” ಎಂಬ ಹೊಸ ಕನ್ನಡ…
ಝೈಧ್ ಖಾನ್ ಅಭಿನಯದ "ಕಲ್ಟ್" ಕನ್ನಡ ಚಿತ್ರ ಇದೇ ಬರುವ ಜನವರಿ 23 ಕ್ಕೆ ರಿಲೀಸ್…
ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್,…
ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಜೆಡಿಎಸ್ ರಾಜ್ಯ ಯುವ ಘಟಕ…
ಮಂಗಳೂರು: ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುದ್ರೋಳಿ ಶ್ರೀ…
ಕೇರಳದಲ್ಲಿ ಕಾಣಿಸಿ ಕೊಂಡಿರುವ ಮೆದುಳು ತಿನ್ನುವ ಅಮೀಬಾ ಕಾಯಿಲೆ ಬಗ್ಗೆ ರಾಜ್ಯದ ಜನ ಎಚ್ಚರಿಕೆ ವಹಿಸಬೇಕು…
ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೊಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ…
Confirmed
65.10M
Death
6.60M
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ. ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ…

Sign in to your account